AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಾಸ್ಕ್​ ಒಳಗೆ ಚಿನ್ನ ಸಾಗಣೆ ಮಾಡ್ತಿದ್ದವ ಅಂದರ್​

ತಿರುವನಂತಪುರಂ: ನಾವು ಧರಿಸುವ ಫೇಸ್​ ಮಾಸ್ಕ್​ ಕೊರೊನಾ ಮಹಾಮಾರಿಯ ಆಕ್ರಮಣ ತಡೆಯುವ ಅತ್ಯಮೂಲ್ಯವಾದ ಅಸ್ತ್ರವಾಗಿ ಪರಿಣಮಿಸಿದೆ. ಆದರೆ, ಇದೇ ಮಾಸ್ಕ್​ನ ಬಳಸಿಕೊಂಡು ವ್ಯಕ್ತಿಯೊಬ್ಬ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಯತ್ನಿಸಿರುವ ಘಟನೆ ದೇವರ ನಾಡು ಕೇರಳದ ಕೊಯಿಕ್ಕೋಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಕಿಗೆ ಬಂದಿದೆ. UAE ನಿಂದ ಕೇರಳಕ್ಕೆ ಆಗಮಿಸಿದ್ದ ಪ್ರಯಾಣಿಕನೊಬ್ಬ ತನ್ನ N95 ಮಾಸ್ಕ್​ನಲ್ಲಿ ಬರೋಬ್ಬರಿ 40 ಗ್ರಾಂ ಚಿನ್ನವನ್ನು ಅಡಗಿಸಿದ್ದ. ಖಚಿತ ಮಾಹಿತಿಯ ಮೇರೆಗೆ ಪ್ರಯಾಣಿಕನನ್ನು ಏರ್​ಪೋರ್ಟ್​ನ ಏರ್​ ಇಂಟೆಲಿಜೆನ್ಸ್​ ವಿಭಾಗದ ಸಿಬ್ಬಂದಿ ಬಂಧಿಸಿದ್ದಾರೆ. […]

ಕೊರೊನಾ ಮಾಸ್ಕ್​ ಒಳಗೆ ಚಿನ್ನ ಸಾಗಣೆ ಮಾಡ್ತಿದ್ದವ ಅಂದರ್​
KUSHAL V
| Edited By: ಸಾಧು ಶ್ರೀನಾಥ್​|

Updated on: Oct 01, 2020 | 11:09 AM

Share

ತಿರುವನಂತಪುರಂ: ನಾವು ಧರಿಸುವ ಫೇಸ್​ ಮಾಸ್ಕ್​ ಕೊರೊನಾ ಮಹಾಮಾರಿಯ ಆಕ್ರಮಣ ತಡೆಯುವ ಅತ್ಯಮೂಲ್ಯವಾದ ಅಸ್ತ್ರವಾಗಿ ಪರಿಣಮಿಸಿದೆ. ಆದರೆ, ಇದೇ ಮಾಸ್ಕ್​ನ ಬಳಸಿಕೊಂಡು ವ್ಯಕ್ತಿಯೊಬ್ಬ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಯತ್ನಿಸಿರುವ ಘಟನೆ ದೇವರ ನಾಡು ಕೇರಳದ ಕೊಯಿಕ್ಕೋಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಕಿಗೆ ಬಂದಿದೆ.

UAE ನಿಂದ ಕೇರಳಕ್ಕೆ ಆಗಮಿಸಿದ್ದ ಪ್ರಯಾಣಿಕನೊಬ್ಬ ತನ್ನ N95 ಮಾಸ್ಕ್​ನಲ್ಲಿ ಬರೋಬ್ಬರಿ 40 ಗ್ರಾಂ ಚಿನ್ನವನ್ನು ಅಡಗಿಸಿದ್ದ. ಖಚಿತ ಮಾಹಿತಿಯ ಮೇರೆಗೆ ಪ್ರಯಾಣಿಕನನ್ನು ಏರ್​ಪೋರ್ಟ್​ನ ಏರ್​ ಇಂಟೆಲಿಜೆನ್ಸ್​ ವಿಭಾಗದ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತ ಆರೋಪಿ ಮಾಸ್ಕ್​ನಲ್ಲಿದ್ದ ಚಿನ್ನದ ಒಟ್ಟು ಮೌಲ್ಯ 2 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ.

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!