AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಾಸ್ಕ್​ ಒಳಗೆ ಚಿನ್ನ ಸಾಗಣೆ ಮಾಡ್ತಿದ್ದವ ಅಂದರ್​

ತಿರುವನಂತಪುರಂ: ನಾವು ಧರಿಸುವ ಫೇಸ್​ ಮಾಸ್ಕ್​ ಕೊರೊನಾ ಮಹಾಮಾರಿಯ ಆಕ್ರಮಣ ತಡೆಯುವ ಅತ್ಯಮೂಲ್ಯವಾದ ಅಸ್ತ್ರವಾಗಿ ಪರಿಣಮಿಸಿದೆ. ಆದರೆ, ಇದೇ ಮಾಸ್ಕ್​ನ ಬಳಸಿಕೊಂಡು ವ್ಯಕ್ತಿಯೊಬ್ಬ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಯತ್ನಿಸಿರುವ ಘಟನೆ ದೇವರ ನಾಡು ಕೇರಳದ ಕೊಯಿಕ್ಕೋಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಕಿಗೆ ಬಂದಿದೆ. UAE ನಿಂದ ಕೇರಳಕ್ಕೆ ಆಗಮಿಸಿದ್ದ ಪ್ರಯಾಣಿಕನೊಬ್ಬ ತನ್ನ N95 ಮಾಸ್ಕ್​ನಲ್ಲಿ ಬರೋಬ್ಬರಿ 40 ಗ್ರಾಂ ಚಿನ್ನವನ್ನು ಅಡಗಿಸಿದ್ದ. ಖಚಿತ ಮಾಹಿತಿಯ ಮೇರೆಗೆ ಪ್ರಯಾಣಿಕನನ್ನು ಏರ್​ಪೋರ್ಟ್​ನ ಏರ್​ ಇಂಟೆಲಿಜೆನ್ಸ್​ ವಿಭಾಗದ ಸಿಬ್ಬಂದಿ ಬಂಧಿಸಿದ್ದಾರೆ. […]

ಕೊರೊನಾ ಮಾಸ್ಕ್​ ಒಳಗೆ ಚಿನ್ನ ಸಾಗಣೆ ಮಾಡ್ತಿದ್ದವ ಅಂದರ್​
KUSHAL V
| Edited By: |

Updated on: Oct 01, 2020 | 11:09 AM

Share

ತಿರುವನಂತಪುರಂ: ನಾವು ಧರಿಸುವ ಫೇಸ್​ ಮಾಸ್ಕ್​ ಕೊರೊನಾ ಮಹಾಮಾರಿಯ ಆಕ್ರಮಣ ತಡೆಯುವ ಅತ್ಯಮೂಲ್ಯವಾದ ಅಸ್ತ್ರವಾಗಿ ಪರಿಣಮಿಸಿದೆ. ಆದರೆ, ಇದೇ ಮಾಸ್ಕ್​ನ ಬಳಸಿಕೊಂಡು ವ್ಯಕ್ತಿಯೊಬ್ಬ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಯತ್ನಿಸಿರುವ ಘಟನೆ ದೇವರ ನಾಡು ಕೇರಳದ ಕೊಯಿಕ್ಕೋಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಕಿಗೆ ಬಂದಿದೆ.

UAE ನಿಂದ ಕೇರಳಕ್ಕೆ ಆಗಮಿಸಿದ್ದ ಪ್ರಯಾಣಿಕನೊಬ್ಬ ತನ್ನ N95 ಮಾಸ್ಕ್​ನಲ್ಲಿ ಬರೋಬ್ಬರಿ 40 ಗ್ರಾಂ ಚಿನ್ನವನ್ನು ಅಡಗಿಸಿದ್ದ. ಖಚಿತ ಮಾಹಿತಿಯ ಮೇರೆಗೆ ಪ್ರಯಾಣಿಕನನ್ನು ಏರ್​ಪೋರ್ಟ್​ನ ಏರ್​ ಇಂಟೆಲಿಜೆನ್ಸ್​ ವಿಭಾಗದ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತ ಆರೋಪಿ ಮಾಸ್ಕ್​ನಲ್ಲಿದ್ದ ಚಿನ್ನದ ಒಟ್ಟು ಮೌಲ್ಯ 2 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ.

Follow Us
KUSHAL V
KUSHAL V
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ