AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಾಸ್ಕ್​ ಒಳಗೆ ಚಿನ್ನ ಸಾಗಣೆ ಮಾಡ್ತಿದ್ದವ ಅಂದರ್​

ತಿರುವನಂತಪುರಂ: ನಾವು ಧರಿಸುವ ಫೇಸ್​ ಮಾಸ್ಕ್​ ಕೊರೊನಾ ಮಹಾಮಾರಿಯ ಆಕ್ರಮಣ ತಡೆಯುವ ಅತ್ಯಮೂಲ್ಯವಾದ ಅಸ್ತ್ರವಾಗಿ ಪರಿಣಮಿಸಿದೆ. ಆದರೆ, ಇದೇ ಮಾಸ್ಕ್​ನ ಬಳಸಿಕೊಂಡು ವ್ಯಕ್ತಿಯೊಬ್ಬ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಯತ್ನಿಸಿರುವ ಘಟನೆ ದೇವರ ನಾಡು ಕೇರಳದ ಕೊಯಿಕ್ಕೋಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಕಿಗೆ ಬಂದಿದೆ. UAE ನಿಂದ ಕೇರಳಕ್ಕೆ ಆಗಮಿಸಿದ್ದ ಪ್ರಯಾಣಿಕನೊಬ್ಬ ತನ್ನ N95 ಮಾಸ್ಕ್​ನಲ್ಲಿ ಬರೋಬ್ಬರಿ 40 ಗ್ರಾಂ ಚಿನ್ನವನ್ನು ಅಡಗಿಸಿದ್ದ. ಖಚಿತ ಮಾಹಿತಿಯ ಮೇರೆಗೆ ಪ್ರಯಾಣಿಕನನ್ನು ಏರ್​ಪೋರ್ಟ್​ನ ಏರ್​ ಇಂಟೆಲಿಜೆನ್ಸ್​ ವಿಭಾಗದ ಸಿಬ್ಬಂದಿ ಬಂಧಿಸಿದ್ದಾರೆ. […]

ಕೊರೊನಾ ಮಾಸ್ಕ್​ ಒಳಗೆ ಚಿನ್ನ ಸಾಗಣೆ ಮಾಡ್ತಿದ್ದವ ಅಂದರ್​
KUSHAL V
| Edited By: |

Updated on: Oct 01, 2020 | 11:09 AM

Share

ತಿರುವನಂತಪುರಂ: ನಾವು ಧರಿಸುವ ಫೇಸ್​ ಮಾಸ್ಕ್​ ಕೊರೊನಾ ಮಹಾಮಾರಿಯ ಆಕ್ರಮಣ ತಡೆಯುವ ಅತ್ಯಮೂಲ್ಯವಾದ ಅಸ್ತ್ರವಾಗಿ ಪರಿಣಮಿಸಿದೆ. ಆದರೆ, ಇದೇ ಮಾಸ್ಕ್​ನ ಬಳಸಿಕೊಂಡು ವ್ಯಕ್ತಿಯೊಬ್ಬ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಯತ್ನಿಸಿರುವ ಘಟನೆ ದೇವರ ನಾಡು ಕೇರಳದ ಕೊಯಿಕ್ಕೋಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಕಿಗೆ ಬಂದಿದೆ.

UAE ನಿಂದ ಕೇರಳಕ್ಕೆ ಆಗಮಿಸಿದ್ದ ಪ್ರಯಾಣಿಕನೊಬ್ಬ ತನ್ನ N95 ಮಾಸ್ಕ್​ನಲ್ಲಿ ಬರೋಬ್ಬರಿ 40 ಗ್ರಾಂ ಚಿನ್ನವನ್ನು ಅಡಗಿಸಿದ್ದ. ಖಚಿತ ಮಾಹಿತಿಯ ಮೇರೆಗೆ ಪ್ರಯಾಣಿಕನನ್ನು ಏರ್​ಪೋರ್ಟ್​ನ ಏರ್​ ಇಂಟೆಲಿಜೆನ್ಸ್​ ವಿಭಾಗದ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತ ಆರೋಪಿ ಮಾಸ್ಕ್​ನಲ್ಲಿದ್ದ ಚಿನ್ನದ ಒಟ್ಟು ಮೌಲ್ಯ 2 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ