AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಾಸ್ಕ್​ ಒಳಗೆ ಚಿನ್ನ ಸಾಗಣೆ ಮಾಡ್ತಿದ್ದವ ಅಂದರ್​

ತಿರುವನಂತಪುರಂ: ನಾವು ಧರಿಸುವ ಫೇಸ್​ ಮಾಸ್ಕ್​ ಕೊರೊನಾ ಮಹಾಮಾರಿಯ ಆಕ್ರಮಣ ತಡೆಯುವ ಅತ್ಯಮೂಲ್ಯವಾದ ಅಸ್ತ್ರವಾಗಿ ಪರಿಣಮಿಸಿದೆ. ಆದರೆ, ಇದೇ ಮಾಸ್ಕ್​ನ ಬಳಸಿಕೊಂಡು ವ್ಯಕ್ತಿಯೊಬ್ಬ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಯತ್ನಿಸಿರುವ ಘಟನೆ ದೇವರ ನಾಡು ಕೇರಳದ ಕೊಯಿಕ್ಕೋಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಕಿಗೆ ಬಂದಿದೆ. UAE ನಿಂದ ಕೇರಳಕ್ಕೆ ಆಗಮಿಸಿದ್ದ ಪ್ರಯಾಣಿಕನೊಬ್ಬ ತನ್ನ N95 ಮಾಸ್ಕ್​ನಲ್ಲಿ ಬರೋಬ್ಬರಿ 40 ಗ್ರಾಂ ಚಿನ್ನವನ್ನು ಅಡಗಿಸಿದ್ದ. ಖಚಿತ ಮಾಹಿತಿಯ ಮೇರೆಗೆ ಪ್ರಯಾಣಿಕನನ್ನು ಏರ್​ಪೋರ್ಟ್​ನ ಏರ್​ ಇಂಟೆಲಿಜೆನ್ಸ್​ ವಿಭಾಗದ ಸಿಬ್ಬಂದಿ ಬಂಧಿಸಿದ್ದಾರೆ. […]

ಕೊರೊನಾ ಮಾಸ್ಕ್​ ಒಳಗೆ ಚಿನ್ನ ಸಾಗಣೆ ಮಾಡ್ತಿದ್ದವ ಅಂದರ್​
KUSHAL V
| Updated By: ಸಾಧು ಶ್ರೀನಾಥ್​|

Updated on: Oct 01, 2020 | 11:09 AM

Share

ತಿರುವನಂತಪುರಂ: ನಾವು ಧರಿಸುವ ಫೇಸ್​ ಮಾಸ್ಕ್​ ಕೊರೊನಾ ಮಹಾಮಾರಿಯ ಆಕ್ರಮಣ ತಡೆಯುವ ಅತ್ಯಮೂಲ್ಯವಾದ ಅಸ್ತ್ರವಾಗಿ ಪರಿಣಮಿಸಿದೆ. ಆದರೆ, ಇದೇ ಮಾಸ್ಕ್​ನ ಬಳಸಿಕೊಂಡು ವ್ಯಕ್ತಿಯೊಬ್ಬ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಯತ್ನಿಸಿರುವ ಘಟನೆ ದೇವರ ನಾಡು ಕೇರಳದ ಕೊಯಿಕ್ಕೋಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಕಿಗೆ ಬಂದಿದೆ.

UAE ನಿಂದ ಕೇರಳಕ್ಕೆ ಆಗಮಿಸಿದ್ದ ಪ್ರಯಾಣಿಕನೊಬ್ಬ ತನ್ನ N95 ಮಾಸ್ಕ್​ನಲ್ಲಿ ಬರೋಬ್ಬರಿ 40 ಗ್ರಾಂ ಚಿನ್ನವನ್ನು ಅಡಗಿಸಿದ್ದ. ಖಚಿತ ಮಾಹಿತಿಯ ಮೇರೆಗೆ ಪ್ರಯಾಣಿಕನನ್ನು ಏರ್​ಪೋರ್ಟ್​ನ ಏರ್​ ಇಂಟೆಲಿಜೆನ್ಸ್​ ವಿಭಾಗದ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತ ಆರೋಪಿ ಮಾಸ್ಕ್​ನಲ್ಲಿದ್ದ ಚಿನ್ನದ ಒಟ್ಟು ಮೌಲ್ಯ 2 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ.

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ