AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo: ವಿಮಾನ ತಡವಾಗಿದ್ದಕ್ಕೆ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ

ದಟ್ಟ ಮಂಜಿನಿಂದಾಗಿ ಕಡಿಮೆ ಗೋಚರತೆ ಇರುವ ಕಾರಣ ಉತ್ತರ ಭಾರತದಾದ್ಯಂತ ಎಲ್ಲಾ ವಿಮಾನಗಳು ಕೆಲವ ಗಂಟೆಗಳ ಕಾಲ ತಡವಾಗಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ. ವಿಮಾನ 7ಕ್ಕೂ ಹೆಚ್ಚು ಗಂಟೆಗಳ ಕಾಲ ತಡವಾಗಿ ಹೊರಟಿದ್ದಕ್ಕೆ ಕೋಪಗೊಂಡ ಪ್ರಯಾಣಿಕ ಪೈಲಟ್​ನನ್ನು ಥಳಿಸಿರುವ ಘಟನೆ ದೆಹಲಿ ಏರ್​ಪೋರ್ಟ್​ ಅಲ್ಲಿ ವರದಿಯಾಗಿದೆ.

IndiGo: ವಿಮಾನ ತಡವಾಗಿದ್ದಕ್ಕೆ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ
ವಿಮಾನ
ನಯನಾ ರಾಜೀವ್
|

Updated on: Jan 15, 2024 | 8:10 AM

Share

ದಟ್ಟ ಮಂಜಿನಿಂದಾಗಿ ಕಡಿಮೆ ಗೋಚರತೆ ಇರುವ ಕಾರಣ ಉತ್ತರ ಭಾರತದಾದ್ಯಂತ ಎಲ್ಲಾ ವಿಮಾನಗಳು ಕೆಲವ ಗಂಟೆಗಳ ಕಾಲ ತಡವಾಗಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ. ವಿಮಾನ 7ಕ್ಕೂ ಹೆಚ್ಚು ಗಂಟೆಗಳ ಕಾಲ ತಡವಾಗಿ ಹೊರಟಿದ್ದಕ್ಕೆ ಕೋಪಗೊಂಡ ಪ್ರಯಾಣಿಕ ಪೈಲಟ್​ನನ್ನು ಥಳಿಸಿರುವ ಘಟನೆ ದೆಹಲಿ ಏರ್​ಪೋರ್ಟ್​ ಅಲ್ಲಿ ವರದಿಯಾಗಿದೆ.

ಮತ್ತೊಂದು ಘಟನೆ ವಿಮಾನವು ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊರಡಬೇಕಿತ್ತು, 7 ಗಂಟೆಗಳ ಕಾಲ ಕಾಯಬೇಕಾಯಿತು. ಎಂದೂ ಈ ರೀತಿಯಾಗಿರಲಿಲ್ಲ, ಇಂಡಿಗೋದಲ್ಲಿ ತುಂಬಾ ಕೆಟ್ಟ ಅನುಭವ ಅನುಭವಿಸಿದ್ದೇನೆ, ಇಂಡಿಗೋ ವಿಮಾನ 7 ಗಂಟೆಗಳ ತಡವಾಗಿ ಹೊರಟಿದ್ದಕ್ಕೆ ನಾನು ಅಂತಾರಾಷ್ಟ್ರೀಯ ವಿಮಾನವನ್ನು ಮಿಸ್​ ಮಾಡಿಕೊಂಡಿದ್ದೇನೆ ಎಂದು ದೇಬರ್ಘ್ಯದಾಸ್ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ರಾತ್ರಿ 10 ಗಂಟೆಗೆ ಹೊರಡಬೇಕಿದ್ದ ವಿಮಾನ, 6 ಗಂಟೆಯ ವಿಳಂಬದ ನಂತರ 4.41ಕ್ಕೆ ಹೊರಟಿತು. ಇದರಿಂದಾಗಿ ಅಂತಾರಾಷ್ಟ್ರೀಯ ವಿಮಾನ ಮಿಸ್​ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇಂಡಿಗೋ ಸಂಸ್ಥೆಯ ತಪ್ಪಿನಿಂದ ಇದು ನಡೆದರೂ ಕೂಡ ಮತ್ತೊಂದು ಟಿಕೆಟ್​ ಕಾಯ್ದಿರಿಸಲು ಯಾವುದೇ ಸಹಾಯ ಮಾಡಿಲ್ಲ ಎಂದು ದಾಸ್ ಹೇಳಿದ್ದಾರೆ. ದೆಹಲಿಯ ಕನಿಷ್ಠ ತಾಪಮಾನವು ಭಾನುವಾರ 3.5 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ.

ಮತ್ತಷ್ಟು ಓದಿ: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಪ್ರಯಾಣಿಸಿದ ಪ್ರಯಾಣಿಕರ ಸಂಖ್ಯೆ ಶೇ. 35ರಷ್ಟು ಏರಿಕೆ

ಸಾಮಾನುಗಳನ್ನು ಹಿಂದಿರುಗಿಸಲು ಸುಮಾರು 2 ಗಂಟೆಗಳ ಸಮಯವನ್ನು ತೆಗೆದುಕೊಂಡಿದ್ದಾರೆ. ಬಳಿಕ ಇಂಡಿಗೋ ಪೋಸ್ಟ್​ ಮಾಡಿದ್ದು, ನಿಮ್ಮ ಹಣವನ್ನು ಹಿಂದಿರುಗಿಸಿದ್ದೇವೆ ಒಂದು ವಾರದಲ್ಲಿ ನಿಮ್ಮ ಖಾತೆಗೆ ಬರಲಿದೆ ನಮ್ಮ ತಪ್ಪಿಗಾಗಿ ಕ್ಷಮೆಯಾಚಿಸುತ್ತೇವೆ ಎಂದು ಬರೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್