AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo: ವಿಮಾನ ತಡವಾಗಿದ್ದಕ್ಕೆ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ

ದಟ್ಟ ಮಂಜಿನಿಂದಾಗಿ ಕಡಿಮೆ ಗೋಚರತೆ ಇರುವ ಕಾರಣ ಉತ್ತರ ಭಾರತದಾದ್ಯಂತ ಎಲ್ಲಾ ವಿಮಾನಗಳು ಕೆಲವ ಗಂಟೆಗಳ ಕಾಲ ತಡವಾಗಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ. ವಿಮಾನ 7ಕ್ಕೂ ಹೆಚ್ಚು ಗಂಟೆಗಳ ಕಾಲ ತಡವಾಗಿ ಹೊರಟಿದ್ದಕ್ಕೆ ಕೋಪಗೊಂಡ ಪ್ರಯಾಣಿಕ ಪೈಲಟ್​ನನ್ನು ಥಳಿಸಿರುವ ಘಟನೆ ದೆಹಲಿ ಏರ್​ಪೋರ್ಟ್​ ಅಲ್ಲಿ ವರದಿಯಾಗಿದೆ.

IndiGo: ವಿಮಾನ ತಡವಾಗಿದ್ದಕ್ಕೆ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ
ವಿಮಾನ
ನಯನಾ ರಾಜೀವ್
|

Updated on: Jan 15, 2024 | 8:10 AM

Share

ದಟ್ಟ ಮಂಜಿನಿಂದಾಗಿ ಕಡಿಮೆ ಗೋಚರತೆ ಇರುವ ಕಾರಣ ಉತ್ತರ ಭಾರತದಾದ್ಯಂತ ಎಲ್ಲಾ ವಿಮಾನಗಳು ಕೆಲವ ಗಂಟೆಗಳ ಕಾಲ ತಡವಾಗಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ. ವಿಮಾನ 7ಕ್ಕೂ ಹೆಚ್ಚು ಗಂಟೆಗಳ ಕಾಲ ತಡವಾಗಿ ಹೊರಟಿದ್ದಕ್ಕೆ ಕೋಪಗೊಂಡ ಪ್ರಯಾಣಿಕ ಪೈಲಟ್​ನನ್ನು ಥಳಿಸಿರುವ ಘಟನೆ ದೆಹಲಿ ಏರ್​ಪೋರ್ಟ್​ ಅಲ್ಲಿ ವರದಿಯಾಗಿದೆ.

ಮತ್ತೊಂದು ಘಟನೆ ವಿಮಾನವು ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊರಡಬೇಕಿತ್ತು, 7 ಗಂಟೆಗಳ ಕಾಲ ಕಾಯಬೇಕಾಯಿತು. ಎಂದೂ ಈ ರೀತಿಯಾಗಿರಲಿಲ್ಲ, ಇಂಡಿಗೋದಲ್ಲಿ ತುಂಬಾ ಕೆಟ್ಟ ಅನುಭವ ಅನುಭವಿಸಿದ್ದೇನೆ, ಇಂಡಿಗೋ ವಿಮಾನ 7 ಗಂಟೆಗಳ ತಡವಾಗಿ ಹೊರಟಿದ್ದಕ್ಕೆ ನಾನು ಅಂತಾರಾಷ್ಟ್ರೀಯ ವಿಮಾನವನ್ನು ಮಿಸ್​ ಮಾಡಿಕೊಂಡಿದ್ದೇನೆ ಎಂದು ದೇಬರ್ಘ್ಯದಾಸ್ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ರಾತ್ರಿ 10 ಗಂಟೆಗೆ ಹೊರಡಬೇಕಿದ್ದ ವಿಮಾನ, 6 ಗಂಟೆಯ ವಿಳಂಬದ ನಂತರ 4.41ಕ್ಕೆ ಹೊರಟಿತು. ಇದರಿಂದಾಗಿ ಅಂತಾರಾಷ್ಟ್ರೀಯ ವಿಮಾನ ಮಿಸ್​ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇಂಡಿಗೋ ಸಂಸ್ಥೆಯ ತಪ್ಪಿನಿಂದ ಇದು ನಡೆದರೂ ಕೂಡ ಮತ್ತೊಂದು ಟಿಕೆಟ್​ ಕಾಯ್ದಿರಿಸಲು ಯಾವುದೇ ಸಹಾಯ ಮಾಡಿಲ್ಲ ಎಂದು ದಾಸ್ ಹೇಳಿದ್ದಾರೆ. ದೆಹಲಿಯ ಕನಿಷ್ಠ ತಾಪಮಾನವು ಭಾನುವಾರ 3.5 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ.

ಮತ್ತಷ್ಟು ಓದಿ: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಪ್ರಯಾಣಿಸಿದ ಪ್ರಯಾಣಿಕರ ಸಂಖ್ಯೆ ಶೇ. 35ರಷ್ಟು ಏರಿಕೆ

ಸಾಮಾನುಗಳನ್ನು ಹಿಂದಿರುಗಿಸಲು ಸುಮಾರು 2 ಗಂಟೆಗಳ ಸಮಯವನ್ನು ತೆಗೆದುಕೊಂಡಿದ್ದಾರೆ. ಬಳಿಕ ಇಂಡಿಗೋ ಪೋಸ್ಟ್​ ಮಾಡಿದ್ದು, ನಿಮ್ಮ ಹಣವನ್ನು ಹಿಂದಿರುಗಿಸಿದ್ದೇವೆ ಒಂದು ವಾರದಲ್ಲಿ ನಿಮ್ಮ ಖಾತೆಗೆ ಬರಲಿದೆ ನಮ್ಮ ತಪ್ಪಿಗಾಗಿ ಕ್ಷಮೆಯಾಚಿಸುತ್ತೇವೆ ಎಂದು ಬರೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?