AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo: ವಿಮಾನ ತಡವಾಗಿದ್ದಕ್ಕೆ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ

ದಟ್ಟ ಮಂಜಿನಿಂದಾಗಿ ಕಡಿಮೆ ಗೋಚರತೆ ಇರುವ ಕಾರಣ ಉತ್ತರ ಭಾರತದಾದ್ಯಂತ ಎಲ್ಲಾ ವಿಮಾನಗಳು ಕೆಲವ ಗಂಟೆಗಳ ಕಾಲ ತಡವಾಗಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ. ವಿಮಾನ 7ಕ್ಕೂ ಹೆಚ್ಚು ಗಂಟೆಗಳ ಕಾಲ ತಡವಾಗಿ ಹೊರಟಿದ್ದಕ್ಕೆ ಕೋಪಗೊಂಡ ಪ್ರಯಾಣಿಕ ಪೈಲಟ್​ನನ್ನು ಥಳಿಸಿರುವ ಘಟನೆ ದೆಹಲಿ ಏರ್​ಪೋರ್ಟ್​ ಅಲ್ಲಿ ವರದಿಯಾಗಿದೆ.

IndiGo: ವಿಮಾನ ತಡವಾಗಿದ್ದಕ್ಕೆ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ
ವಿಮಾನ
ನಯನಾ ರಾಜೀವ್
|

Updated on: Jan 15, 2024 | 8:10 AM

Share

ದಟ್ಟ ಮಂಜಿನಿಂದಾಗಿ ಕಡಿಮೆ ಗೋಚರತೆ ಇರುವ ಕಾರಣ ಉತ್ತರ ಭಾರತದಾದ್ಯಂತ ಎಲ್ಲಾ ವಿಮಾನಗಳು ಕೆಲವ ಗಂಟೆಗಳ ಕಾಲ ತಡವಾಗಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ. ವಿಮಾನ 7ಕ್ಕೂ ಹೆಚ್ಚು ಗಂಟೆಗಳ ಕಾಲ ತಡವಾಗಿ ಹೊರಟಿದ್ದಕ್ಕೆ ಕೋಪಗೊಂಡ ಪ್ರಯಾಣಿಕ ಪೈಲಟ್​ನನ್ನು ಥಳಿಸಿರುವ ಘಟನೆ ದೆಹಲಿ ಏರ್​ಪೋರ್ಟ್​ ಅಲ್ಲಿ ವರದಿಯಾಗಿದೆ.

ಮತ್ತೊಂದು ಘಟನೆ ವಿಮಾನವು ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊರಡಬೇಕಿತ್ತು, 7 ಗಂಟೆಗಳ ಕಾಲ ಕಾಯಬೇಕಾಯಿತು. ಎಂದೂ ಈ ರೀತಿಯಾಗಿರಲಿಲ್ಲ, ಇಂಡಿಗೋದಲ್ಲಿ ತುಂಬಾ ಕೆಟ್ಟ ಅನುಭವ ಅನುಭವಿಸಿದ್ದೇನೆ, ಇಂಡಿಗೋ ವಿಮಾನ 7 ಗಂಟೆಗಳ ತಡವಾಗಿ ಹೊರಟಿದ್ದಕ್ಕೆ ನಾನು ಅಂತಾರಾಷ್ಟ್ರೀಯ ವಿಮಾನವನ್ನು ಮಿಸ್​ ಮಾಡಿಕೊಂಡಿದ್ದೇನೆ ಎಂದು ದೇಬರ್ಘ್ಯದಾಸ್ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ರಾತ್ರಿ 10 ಗಂಟೆಗೆ ಹೊರಡಬೇಕಿದ್ದ ವಿಮಾನ, 6 ಗಂಟೆಯ ವಿಳಂಬದ ನಂತರ 4.41ಕ್ಕೆ ಹೊರಟಿತು. ಇದರಿಂದಾಗಿ ಅಂತಾರಾಷ್ಟ್ರೀಯ ವಿಮಾನ ಮಿಸ್​ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇಂಡಿಗೋ ಸಂಸ್ಥೆಯ ತಪ್ಪಿನಿಂದ ಇದು ನಡೆದರೂ ಕೂಡ ಮತ್ತೊಂದು ಟಿಕೆಟ್​ ಕಾಯ್ದಿರಿಸಲು ಯಾವುದೇ ಸಹಾಯ ಮಾಡಿಲ್ಲ ಎಂದು ದಾಸ್ ಹೇಳಿದ್ದಾರೆ. ದೆಹಲಿಯ ಕನಿಷ್ಠ ತಾಪಮಾನವು ಭಾನುವಾರ 3.5 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ.

ಮತ್ತಷ್ಟು ಓದಿ: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಪ್ರಯಾಣಿಸಿದ ಪ್ರಯಾಣಿಕರ ಸಂಖ್ಯೆ ಶೇ. 35ರಷ್ಟು ಏರಿಕೆ

ಸಾಮಾನುಗಳನ್ನು ಹಿಂದಿರುಗಿಸಲು ಸುಮಾರು 2 ಗಂಟೆಗಳ ಸಮಯವನ್ನು ತೆಗೆದುಕೊಂಡಿದ್ದಾರೆ. ಬಳಿಕ ಇಂಡಿಗೋ ಪೋಸ್ಟ್​ ಮಾಡಿದ್ದು, ನಿಮ್ಮ ಹಣವನ್ನು ಹಿಂದಿರುಗಿಸಿದ್ದೇವೆ ಒಂದು ವಾರದಲ್ಲಿ ನಿಮ್ಮ ಖಾತೆಗೆ ಬರಲಿದೆ ನಮ್ಮ ತಪ್ಪಿಗಾಗಿ ಕ್ಷಮೆಯಾಚಿಸುತ್ತೇವೆ ಎಂದು ಬರೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ