AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo: ವಿಮಾನ ತಡವಾಗಿದ್ದಕ್ಕೆ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ

ದಟ್ಟ ಮಂಜಿನಿಂದಾಗಿ ಕಡಿಮೆ ಗೋಚರತೆ ಇರುವ ಕಾರಣ ಉತ್ತರ ಭಾರತದಾದ್ಯಂತ ಎಲ್ಲಾ ವಿಮಾನಗಳು ಕೆಲವ ಗಂಟೆಗಳ ಕಾಲ ತಡವಾಗಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ. ವಿಮಾನ 7ಕ್ಕೂ ಹೆಚ್ಚು ಗಂಟೆಗಳ ಕಾಲ ತಡವಾಗಿ ಹೊರಟಿದ್ದಕ್ಕೆ ಕೋಪಗೊಂಡ ಪ್ರಯಾಣಿಕ ಪೈಲಟ್​ನನ್ನು ಥಳಿಸಿರುವ ಘಟನೆ ದೆಹಲಿ ಏರ್​ಪೋರ್ಟ್​ ಅಲ್ಲಿ ವರದಿಯಾಗಿದೆ.

IndiGo: ವಿಮಾನ ತಡವಾಗಿದ್ದಕ್ಕೆ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ
ವಿಮಾನ
ನಯನಾ ರಾಜೀವ್
|

Updated on: Jan 15, 2024 | 8:10 AM

Share

ದಟ್ಟ ಮಂಜಿನಿಂದಾಗಿ ಕಡಿಮೆ ಗೋಚರತೆ ಇರುವ ಕಾರಣ ಉತ್ತರ ಭಾರತದಾದ್ಯಂತ ಎಲ್ಲಾ ವಿಮಾನಗಳು ಕೆಲವ ಗಂಟೆಗಳ ಕಾಲ ತಡವಾಗಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ. ವಿಮಾನ 7ಕ್ಕೂ ಹೆಚ್ಚು ಗಂಟೆಗಳ ಕಾಲ ತಡವಾಗಿ ಹೊರಟಿದ್ದಕ್ಕೆ ಕೋಪಗೊಂಡ ಪ್ರಯಾಣಿಕ ಪೈಲಟ್​ನನ್ನು ಥಳಿಸಿರುವ ಘಟನೆ ದೆಹಲಿ ಏರ್​ಪೋರ್ಟ್​ ಅಲ್ಲಿ ವರದಿಯಾಗಿದೆ.

ಮತ್ತೊಂದು ಘಟನೆ ವಿಮಾನವು ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊರಡಬೇಕಿತ್ತು, 7 ಗಂಟೆಗಳ ಕಾಲ ಕಾಯಬೇಕಾಯಿತು. ಎಂದೂ ಈ ರೀತಿಯಾಗಿರಲಿಲ್ಲ, ಇಂಡಿಗೋದಲ್ಲಿ ತುಂಬಾ ಕೆಟ್ಟ ಅನುಭವ ಅನುಭವಿಸಿದ್ದೇನೆ, ಇಂಡಿಗೋ ವಿಮಾನ 7 ಗಂಟೆಗಳ ತಡವಾಗಿ ಹೊರಟಿದ್ದಕ್ಕೆ ನಾನು ಅಂತಾರಾಷ್ಟ್ರೀಯ ವಿಮಾನವನ್ನು ಮಿಸ್​ ಮಾಡಿಕೊಂಡಿದ್ದೇನೆ ಎಂದು ದೇಬರ್ಘ್ಯದಾಸ್ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ರಾತ್ರಿ 10 ಗಂಟೆಗೆ ಹೊರಡಬೇಕಿದ್ದ ವಿಮಾನ, 6 ಗಂಟೆಯ ವಿಳಂಬದ ನಂತರ 4.41ಕ್ಕೆ ಹೊರಟಿತು. ಇದರಿಂದಾಗಿ ಅಂತಾರಾಷ್ಟ್ರೀಯ ವಿಮಾನ ಮಿಸ್​ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇಂಡಿಗೋ ಸಂಸ್ಥೆಯ ತಪ್ಪಿನಿಂದ ಇದು ನಡೆದರೂ ಕೂಡ ಮತ್ತೊಂದು ಟಿಕೆಟ್​ ಕಾಯ್ದಿರಿಸಲು ಯಾವುದೇ ಸಹಾಯ ಮಾಡಿಲ್ಲ ಎಂದು ದಾಸ್ ಹೇಳಿದ್ದಾರೆ. ದೆಹಲಿಯ ಕನಿಷ್ಠ ತಾಪಮಾನವು ಭಾನುವಾರ 3.5 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ.

ಮತ್ತಷ್ಟು ಓದಿ: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಪ್ರಯಾಣಿಸಿದ ಪ್ರಯಾಣಿಕರ ಸಂಖ್ಯೆ ಶೇ. 35ರಷ್ಟು ಏರಿಕೆ

ಸಾಮಾನುಗಳನ್ನು ಹಿಂದಿರುಗಿಸಲು ಸುಮಾರು 2 ಗಂಟೆಗಳ ಸಮಯವನ್ನು ತೆಗೆದುಕೊಂಡಿದ್ದಾರೆ. ಬಳಿಕ ಇಂಡಿಗೋ ಪೋಸ್ಟ್​ ಮಾಡಿದ್ದು, ನಿಮ್ಮ ಹಣವನ್ನು ಹಿಂದಿರುಗಿಸಿದ್ದೇವೆ ಒಂದು ವಾರದಲ್ಲಿ ನಿಮ್ಮ ಖಾತೆಗೆ ಬರಲಿದೆ ನಮ್ಮ ತಪ್ಪಿಗಾಗಿ ಕ್ಷಮೆಯಾಚಿಸುತ್ತೇವೆ ಎಂದು ಬರೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್