AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo: ವಿಮಾನ ತಡವಾಗಿದ್ದಕ್ಕೆ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ

ದಟ್ಟ ಮಂಜಿನಿಂದಾಗಿ ಕಡಿಮೆ ಗೋಚರತೆ ಇರುವ ಕಾರಣ ಉತ್ತರ ಭಾರತದಾದ್ಯಂತ ಎಲ್ಲಾ ವಿಮಾನಗಳು ಕೆಲವ ಗಂಟೆಗಳ ಕಾಲ ತಡವಾಗಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ. ವಿಮಾನ 7ಕ್ಕೂ ಹೆಚ್ಚು ಗಂಟೆಗಳ ಕಾಲ ತಡವಾಗಿ ಹೊರಟಿದ್ದಕ್ಕೆ ಕೋಪಗೊಂಡ ಪ್ರಯಾಣಿಕ ಪೈಲಟ್​ನನ್ನು ಥಳಿಸಿರುವ ಘಟನೆ ದೆಹಲಿ ಏರ್​ಪೋರ್ಟ್​ ಅಲ್ಲಿ ವರದಿಯಾಗಿದೆ.

IndiGo: ವಿಮಾನ ತಡವಾಗಿದ್ದಕ್ಕೆ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ
ವಿಮಾನ
ನಯನಾ ರಾಜೀವ್
|

Updated on: Jan 15, 2024 | 8:10 AM

Share

ದಟ್ಟ ಮಂಜಿನಿಂದಾಗಿ ಕಡಿಮೆ ಗೋಚರತೆ ಇರುವ ಕಾರಣ ಉತ್ತರ ಭಾರತದಾದ್ಯಂತ ಎಲ್ಲಾ ವಿಮಾನಗಳು ಕೆಲವ ಗಂಟೆಗಳ ಕಾಲ ತಡವಾಗಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ. ವಿಮಾನ 7ಕ್ಕೂ ಹೆಚ್ಚು ಗಂಟೆಗಳ ಕಾಲ ತಡವಾಗಿ ಹೊರಟಿದ್ದಕ್ಕೆ ಕೋಪಗೊಂಡ ಪ್ರಯಾಣಿಕ ಪೈಲಟ್​ನನ್ನು ಥಳಿಸಿರುವ ಘಟನೆ ದೆಹಲಿ ಏರ್​ಪೋರ್ಟ್​ ಅಲ್ಲಿ ವರದಿಯಾಗಿದೆ.

ಮತ್ತೊಂದು ಘಟನೆ ವಿಮಾನವು ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊರಡಬೇಕಿತ್ತು, 7 ಗಂಟೆಗಳ ಕಾಲ ಕಾಯಬೇಕಾಯಿತು. ಎಂದೂ ಈ ರೀತಿಯಾಗಿರಲಿಲ್ಲ, ಇಂಡಿಗೋದಲ್ಲಿ ತುಂಬಾ ಕೆಟ್ಟ ಅನುಭವ ಅನುಭವಿಸಿದ್ದೇನೆ, ಇಂಡಿಗೋ ವಿಮಾನ 7 ಗಂಟೆಗಳ ತಡವಾಗಿ ಹೊರಟಿದ್ದಕ್ಕೆ ನಾನು ಅಂತಾರಾಷ್ಟ್ರೀಯ ವಿಮಾನವನ್ನು ಮಿಸ್​ ಮಾಡಿಕೊಂಡಿದ್ದೇನೆ ಎಂದು ದೇಬರ್ಘ್ಯದಾಸ್ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ರಾತ್ರಿ 10 ಗಂಟೆಗೆ ಹೊರಡಬೇಕಿದ್ದ ವಿಮಾನ, 6 ಗಂಟೆಯ ವಿಳಂಬದ ನಂತರ 4.41ಕ್ಕೆ ಹೊರಟಿತು. ಇದರಿಂದಾಗಿ ಅಂತಾರಾಷ್ಟ್ರೀಯ ವಿಮಾನ ಮಿಸ್​ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇಂಡಿಗೋ ಸಂಸ್ಥೆಯ ತಪ್ಪಿನಿಂದ ಇದು ನಡೆದರೂ ಕೂಡ ಮತ್ತೊಂದು ಟಿಕೆಟ್​ ಕಾಯ್ದಿರಿಸಲು ಯಾವುದೇ ಸಹಾಯ ಮಾಡಿಲ್ಲ ಎಂದು ದಾಸ್ ಹೇಳಿದ್ದಾರೆ. ದೆಹಲಿಯ ಕನಿಷ್ಠ ತಾಪಮಾನವು ಭಾನುವಾರ 3.5 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ.

ಮತ್ತಷ್ಟು ಓದಿ: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಪ್ರಯಾಣಿಸಿದ ಪ್ರಯಾಣಿಕರ ಸಂಖ್ಯೆ ಶೇ. 35ರಷ್ಟು ಏರಿಕೆ

ಸಾಮಾನುಗಳನ್ನು ಹಿಂದಿರುಗಿಸಲು ಸುಮಾರು 2 ಗಂಟೆಗಳ ಸಮಯವನ್ನು ತೆಗೆದುಕೊಂಡಿದ್ದಾರೆ. ಬಳಿಕ ಇಂಡಿಗೋ ಪೋಸ್ಟ್​ ಮಾಡಿದ್ದು, ನಿಮ್ಮ ಹಣವನ್ನು ಹಿಂದಿರುಗಿಸಿದ್ದೇವೆ ಒಂದು ವಾರದಲ್ಲಿ ನಿಮ್ಮ ಖಾತೆಗೆ ಬರಲಿದೆ ನಮ್ಮ ತಪ್ಪಿಗಾಗಿ ಕ್ಷಮೆಯಾಚಿಸುತ್ತೇವೆ ಎಂದು ಬರೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ