AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ದಿನದಲ್ಲಿ ಕೊರೊನಾ ಸೋಂಕಿತರು ಪೂರ್ತಿ ಗುಣಮುಖರಾಗಿದ್ದಾರೆ -ಬಾಬಾ ರಾಮ್‌ದೇವ್

ಪತಂಜಲಿ ಸಂಸ್ಥೆಯ ಕೊರೊನಿಲ್ ಔಷಧ ವಿಚಾರವಾಗಿ ನನ್ನ ಮೇಲೆ ದಾಳಿ ನಡೆದಿದೆ. ನನ್ನ ಜಾತಿ, ಧರ್ಮ, ಸನ್ಯಾಸತ್ವದ ಬಗ್ಗೆಯೇ ಪ್ರಶ್ನಿಸಿದ್ದಾರೆ. ನಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಆಯುರ್ವೇದಕ್ಕೆ ಸಂಬಂಧಿಸಿ ಕೆಲಸ ಮಾಡುವುದು ತಪ್ಪೇ? ಎಂದು ಯೋಗಗುರು ಬಾಬಾ ರಾಮ್‌ದೇವ್‌ ಪ್ರಶ್ನಿಸಿದ್ದಾರೆ. ಕೊರೊನಿಲ್ ಔಷಧ ಸಂಬಂಧ ಆಯುಷ್ ಮಂತ್ರಾಲಯಕ್ಕೆ ಪೂರ್ಣ ಮಾಹಿತಿ ನೀಡಿದ್ದೇವೆ. ಅಲ್ಲದೆ, ಆಯುರ್ವೇದ ಔಷಧ ಪರವಾನಗಿ ಪಡೆದಿದ್ದೇವೆ ಎಂದರು. 7 ದಿನದಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ ಕೊರೊನಿಲ್ ಔಷಧದಿಂದ 7 ದಿನದಲ್ಲಿ ಕೊರೊನಾ ಸೋಂಕಿತರು  ಪೂರ್ತಿ ಗುಣಮುಖರಾಗಿದ್ದಾರೆ. […]

7 ದಿನದಲ್ಲಿ ಕೊರೊನಾ ಸೋಂಕಿತರು ಪೂರ್ತಿ ಗುಣಮುಖರಾಗಿದ್ದಾರೆ -ಬಾಬಾ ರಾಮ್‌ದೇವ್
ಸಾಧು ಶ್ರೀನಾಥ್​
|

Updated on: Jul 01, 2020 | 12:57 PM

Share

ಪತಂಜಲಿ ಸಂಸ್ಥೆಯ ಕೊರೊನಿಲ್ ಔಷಧ ವಿಚಾರವಾಗಿ ನನ್ನ ಮೇಲೆ ದಾಳಿ ನಡೆದಿದೆ. ನನ್ನ ಜಾತಿ, ಧರ್ಮ, ಸನ್ಯಾಸತ್ವದ ಬಗ್ಗೆಯೇ ಪ್ರಶ್ನಿಸಿದ್ದಾರೆ. ನಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಆಯುರ್ವೇದಕ್ಕೆ ಸಂಬಂಧಿಸಿ ಕೆಲಸ ಮಾಡುವುದು ತಪ್ಪೇ? ಎಂದು ಯೋಗಗುರು ಬಾಬಾ ರಾಮ್‌ದೇವ್‌ ಪ್ರಶ್ನಿಸಿದ್ದಾರೆ.

ಕೊರೊನಿಲ್ ಔಷಧ ಸಂಬಂಧ ಆಯುಷ್ ಮಂತ್ರಾಲಯಕ್ಕೆ ಪೂರ್ಣ ಮಾಹಿತಿ ನೀಡಿದ್ದೇವೆ. ಅಲ್ಲದೆ, ಆಯುರ್ವೇದ ಔಷಧ ಪರವಾನಗಿ ಪಡೆದಿದ್ದೇವೆ ಎಂದರು.

7 ದಿನದಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ ಕೊರೊನಿಲ್ ಔಷಧದಿಂದ 7 ದಿನದಲ್ಲಿ ಕೊರೊನಾ ಸೋಂಕಿತರು  ಪೂರ್ತಿ ಗುಣಮುಖರಾಗಿದ್ದಾರೆ. ಆಯುಷ್ ಮಂತ್ರಾಲಯ ನಮ್ಮ ಪ್ರಯತ್ನವನ್ನ ಶ್ಲಾಘಿಸಿದೆ. 10 ದೊಡ್ಡ ರೋಗಗಳಿಗೂ ಔಷಧ ಕಂಡುಹಿಡಿಯುತ್ತಿದ್ದೇವೆ. ಅದರ ಸಂಶೋಧನೆ ಈಗಾಗಲೇ ಪೂರ್ಣಗೊಂಡಿದೆ.

ನಾವು ಯಾವುದೇ ತಪ್ಪು ಮಾಡಿಲ್ಲ. 10 ಸಾವಿರ ಕೋಟಿ ರೂ. ವೆಚ್ಚದ ಸಂಶೋಧನಾ ಕೇಂದ್ರದಲ್ಲಿ 500 ವಿಜ್ಞಾನಿಗಳು ಹಗಲು ರಾತ್ರಿ ಎನ್ನದೇ ಶ್ರಮಿಸುತ್ತಿದ್ದಾರೆ. ಮೆಡಿಕಲ್ ಸೈನ್ಸ್‌ ಪ್ರೋಟೋಕಾಲ್ ಪ್ರಕಾರ ಸಂಶೋಧನೆ ಮಾಡುತ್ತಿದ್ದಾರೆ ಎಂದು ಬಾಬಾ ರಾಮ್‌ದೇವ್ ತಿಳಿಸಿದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ