AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ‘ರಾಮ’ ಬಾಣ: ಮದ್ದು ಕಂಡು ಹಿಡಿದೇ ಬಿಟ್ರಾ ಬಾಬಾ ರಾಮ್​​ ದೇವ್..?

ಹರಿದ್ವಾರ:ಕೊರೊನಾ ಕರಿನೆರಳು ಇಡೀ ದೇಶವನ್ನ ಆವರಿಸಿದೆ. ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮತ್ತಷ್ಟು ಬಲಿಷ್ಠಪಡಿಸಿಕೊಂಡು ಮುಂದೆ ನುಗ್ಗುತ್ತಿದೆ. ಕೊವಿಡ್ ಆತಂಕದಲ್ಲಿದ್ದ ಜನರಿಗೆ ಸೋಂಕಿಗೆ ಮದ್ದು ಸಿಗುವುದು ಯಾವಾಗ ಎಂಬ ಪ್ರಶ್ನೆ ಕಾಡುತ್ತಿತ್ತು. ಸದ್ಯ ಯೋಗ ಗುರು ಬಾಬಾ ರಾಮದೇವ್​ರ ಪತಂಜಲಿ ಸಂಸ್ಥೆ ಬಳಿ ಔಷಧಿ ಇದೆ ಎಂದು ಈ ಹಿಂದೆ ಹೇಳಿದ್ದರು. ಕೊರೊನಾ ಮದ್ದಿಗೆ ಸಂಬಂಧಿಸಿ ಹರಿದ್ವಾರದಲ್ಲಿ ಪತಂಜಲಿ ಯೋಗ ಪೀಠದಿಂದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಪತಂಜಲಿಯಿಂದ ಕೊರೊನಾಗೆ ಆಯುರ್ವೇದಿಕ್ ಔಷಧ ಕಂಡು ಹಿಡಿಯಲಾಗಿದೆ. ಪತಂಜಲಿ […]

ಕೊರೊನಾಗೆ 'ರಾಮ' ಬಾಣ: ಮದ್ದು ಕಂಡು ಹಿಡಿದೇ ಬಿಟ್ರಾ ಬಾಬಾ ರಾಮ್​​ ದೇವ್..?
ಆಯೇಷಾ ಬಾನು
ಆಯೇಷಾ ಬಾನು|

Updated on: Jun 23, 2020 | 12:33 PM

Share

ಹರಿದ್ವಾರ:ಕೊರೊನಾ ಕರಿನೆರಳು ಇಡೀ ದೇಶವನ್ನ ಆವರಿಸಿದೆ. ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮತ್ತಷ್ಟು ಬಲಿಷ್ಠಪಡಿಸಿಕೊಂಡು ಮುಂದೆ ನುಗ್ಗುತ್ತಿದೆ. ಕೊವಿಡ್ ಆತಂಕದಲ್ಲಿದ್ದ ಜನರಿಗೆ ಸೋಂಕಿಗೆ ಮದ್ದು ಸಿಗುವುದು ಯಾವಾಗ ಎಂಬ ಪ್ರಶ್ನೆ ಕಾಡುತ್ತಿತ್ತು. ಸದ್ಯ ಯೋಗ ಗುರು ಬಾಬಾ ರಾಮದೇವ್​ರ ಪತಂಜಲಿ ಸಂಸ್ಥೆ ಬಳಿ ಔಷಧಿ ಇದೆ ಎಂದು ಈ ಹಿಂದೆ ಹೇಳಿದ್ದರು.

ಕೊರೊನಾ ಮದ್ದಿಗೆ ಸಂಬಂಧಿಸಿ ಹರಿದ್ವಾರದಲ್ಲಿ ಪತಂಜಲಿ ಯೋಗ ಪೀಠದಿಂದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಪತಂಜಲಿಯಿಂದ ಕೊರೊನಾಗೆ ಆಯುರ್ವೇದಿಕ್ ಔಷಧ ಕಂಡು ಹಿಡಿಯಲಾಗಿದೆ. ಪತಂಜಲಿ ಸಂಸ್ಥೆಯಿಂದ ಕೊರೋನಿಲ್ ಔಷಧ ಕಂಡುಹಿಡಿದಿರುವುದಾಗಿ ಆಚಾರ್ಯ ಬಾಲಕೃಷ್ಣ ತಿಳಿಸಿದ್ದಾರೆ.

ಆಯುರ್ವೇದಿಕ್ ಔಷಧ ಸಂಶೋಧನೆ: ಕೊರೊನಾದ ವಿರುದ್ಧ ಮೊದಲ ಆಯುರ್ವೇದಿಕ್ ಔಷಧ ಸಂಶೋಧನೆ ಮಾಡಲಾಗಿದೆ. ವೈಜ್ಞಾನಿಕ ನೆಲೆಗಟ್ಟಿನಲ್ಲಿ ಸಂಶೋಧನೆ ಮಾಡಿ ಕಂಡುಹಿಡಿದಿದ್ದೇವೆ. ಕೊರೋನಿಲ್ ಔಷಧದಿಂದ ಕೊರೊನಾಗೆ ಚಿಕಿತ್ಸೆ ನೀಡಬಹುದು. 280 ಸೋಂಕಿತರ ಮೇಲೆ ಈ ಔಷಧವನ್ನು ಪ್ರಯೋಗಿಸಿದ್ದೇವೆ. ಅವರೆಲ್ಲರೂ ಕೊರೊನಾದಿಂದ ಗುಣಮುಖರಾಗಿದ್ದಾರೆ. 3 ದಿನದೊಳಗೆ ಶೇ.69ರಷ್ಟು ಸೋಂಕಿತರು ಚೇತರಿಸಿಕೊಂಡಿದ್ದಾರೆ. 7 ದಿನದೊಳಗೆ ಶೇ.100ರಷ್ಟು ಸೋಂಕಿತರು ಚೇತರಿಸಿಕೊಂಡಿದ್ದಾರೆ. 500ಕ್ಕೂ ಹೆಚ್ಚು ತಜ್ಞರ ತಂಡದಿಂದ ಈ ಔಷಧ ಸಂಶೋಧನೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಯೋಗಗುರು ಬಾಬಾ ರಾಮ್ ದೇವ್ ಹೇಳಿದ್ರು.

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು