AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ‘ರಾಮ’ ಬಾಣ: ಮದ್ದು ಕಂಡು ಹಿಡಿದೇ ಬಿಟ್ರಾ ಬಾಬಾ ರಾಮ್​​ ದೇವ್..?

ಹರಿದ್ವಾರ:ಕೊರೊನಾ ಕರಿನೆರಳು ಇಡೀ ದೇಶವನ್ನ ಆವರಿಸಿದೆ. ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮತ್ತಷ್ಟು ಬಲಿಷ್ಠಪಡಿಸಿಕೊಂಡು ಮುಂದೆ ನುಗ್ಗುತ್ತಿದೆ. ಕೊವಿಡ್ ಆತಂಕದಲ್ಲಿದ್ದ ಜನರಿಗೆ ಸೋಂಕಿಗೆ ಮದ್ದು ಸಿಗುವುದು ಯಾವಾಗ ಎಂಬ ಪ್ರಶ್ನೆ ಕಾಡುತ್ತಿತ್ತು. ಸದ್ಯ ಯೋಗ ಗುರು ಬಾಬಾ ರಾಮದೇವ್​ರ ಪತಂಜಲಿ ಸಂಸ್ಥೆ ಬಳಿ ಔಷಧಿ ಇದೆ ಎಂದು ಈ ಹಿಂದೆ ಹೇಳಿದ್ದರು. ಕೊರೊನಾ ಮದ್ದಿಗೆ ಸಂಬಂಧಿಸಿ ಹರಿದ್ವಾರದಲ್ಲಿ ಪತಂಜಲಿ ಯೋಗ ಪೀಠದಿಂದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಪತಂಜಲಿಯಿಂದ ಕೊರೊನಾಗೆ ಆಯುರ್ವೇದಿಕ್ ಔಷಧ ಕಂಡು ಹಿಡಿಯಲಾಗಿದೆ. ಪತಂಜಲಿ […]

ಕೊರೊನಾಗೆ 'ರಾಮ' ಬಾಣ: ಮದ್ದು ಕಂಡು ಹಿಡಿದೇ ಬಿಟ್ರಾ ಬಾಬಾ ರಾಮ್​​ ದೇವ್..?
ಆಯೇಷಾ ಬಾನು
|

Updated on: Jun 23, 2020 | 12:33 PM

Share

ಹರಿದ್ವಾರ:ಕೊರೊನಾ ಕರಿನೆರಳು ಇಡೀ ದೇಶವನ್ನ ಆವರಿಸಿದೆ. ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮತ್ತಷ್ಟು ಬಲಿಷ್ಠಪಡಿಸಿಕೊಂಡು ಮುಂದೆ ನುಗ್ಗುತ್ತಿದೆ. ಕೊವಿಡ್ ಆತಂಕದಲ್ಲಿದ್ದ ಜನರಿಗೆ ಸೋಂಕಿಗೆ ಮದ್ದು ಸಿಗುವುದು ಯಾವಾಗ ಎಂಬ ಪ್ರಶ್ನೆ ಕಾಡುತ್ತಿತ್ತು. ಸದ್ಯ ಯೋಗ ಗುರು ಬಾಬಾ ರಾಮದೇವ್​ರ ಪತಂಜಲಿ ಸಂಸ್ಥೆ ಬಳಿ ಔಷಧಿ ಇದೆ ಎಂದು ಈ ಹಿಂದೆ ಹೇಳಿದ್ದರು.

ಕೊರೊನಾ ಮದ್ದಿಗೆ ಸಂಬಂಧಿಸಿ ಹರಿದ್ವಾರದಲ್ಲಿ ಪತಂಜಲಿ ಯೋಗ ಪೀಠದಿಂದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಪತಂಜಲಿಯಿಂದ ಕೊರೊನಾಗೆ ಆಯುರ್ವೇದಿಕ್ ಔಷಧ ಕಂಡು ಹಿಡಿಯಲಾಗಿದೆ. ಪತಂಜಲಿ ಸಂಸ್ಥೆಯಿಂದ ಕೊರೋನಿಲ್ ಔಷಧ ಕಂಡುಹಿಡಿದಿರುವುದಾಗಿ ಆಚಾರ್ಯ ಬಾಲಕೃಷ್ಣ ತಿಳಿಸಿದ್ದಾರೆ.

ಆಯುರ್ವೇದಿಕ್ ಔಷಧ ಸಂಶೋಧನೆ: ಕೊರೊನಾದ ವಿರುದ್ಧ ಮೊದಲ ಆಯುರ್ವೇದಿಕ್ ಔಷಧ ಸಂಶೋಧನೆ ಮಾಡಲಾಗಿದೆ. ವೈಜ್ಞಾನಿಕ ನೆಲೆಗಟ್ಟಿನಲ್ಲಿ ಸಂಶೋಧನೆ ಮಾಡಿ ಕಂಡುಹಿಡಿದಿದ್ದೇವೆ. ಕೊರೋನಿಲ್ ಔಷಧದಿಂದ ಕೊರೊನಾಗೆ ಚಿಕಿತ್ಸೆ ನೀಡಬಹುದು. 280 ಸೋಂಕಿತರ ಮೇಲೆ ಈ ಔಷಧವನ್ನು ಪ್ರಯೋಗಿಸಿದ್ದೇವೆ. ಅವರೆಲ್ಲರೂ ಕೊರೊನಾದಿಂದ ಗುಣಮುಖರಾಗಿದ್ದಾರೆ. 3 ದಿನದೊಳಗೆ ಶೇ.69ರಷ್ಟು ಸೋಂಕಿತರು ಚೇತರಿಸಿಕೊಂಡಿದ್ದಾರೆ. 7 ದಿನದೊಳಗೆ ಶೇ.100ರಷ್ಟು ಸೋಂಕಿತರು ಚೇತರಿಸಿಕೊಂಡಿದ್ದಾರೆ. 500ಕ್ಕೂ ಹೆಚ್ಚು ತಜ್ಞರ ತಂಡದಿಂದ ಈ ಔಷಧ ಸಂಶೋಧನೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಯೋಗಗುರು ಬಾಬಾ ರಾಮ್ ದೇವ್ ಹೇಳಿದ್ರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ