AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ‘ರಾಮ’ ಬಾಣ: ಮದ್ದು ಕಂಡು ಹಿಡಿದೇ ಬಿಟ್ರಾ ಬಾಬಾ ರಾಮ್​​ ದೇವ್..?

ಹರಿದ್ವಾರ:ಕೊರೊನಾ ಕರಿನೆರಳು ಇಡೀ ದೇಶವನ್ನ ಆವರಿಸಿದೆ. ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮತ್ತಷ್ಟು ಬಲಿಷ್ಠಪಡಿಸಿಕೊಂಡು ಮುಂದೆ ನುಗ್ಗುತ್ತಿದೆ. ಕೊವಿಡ್ ಆತಂಕದಲ್ಲಿದ್ದ ಜನರಿಗೆ ಸೋಂಕಿಗೆ ಮದ್ದು ಸಿಗುವುದು ಯಾವಾಗ ಎಂಬ ಪ್ರಶ್ನೆ ಕಾಡುತ್ತಿತ್ತು. ಸದ್ಯ ಯೋಗ ಗುರು ಬಾಬಾ ರಾಮದೇವ್​ರ ಪತಂಜಲಿ ಸಂಸ್ಥೆ ಬಳಿ ಔಷಧಿ ಇದೆ ಎಂದು ಈ ಹಿಂದೆ ಹೇಳಿದ್ದರು. ಕೊರೊನಾ ಮದ್ದಿಗೆ ಸಂಬಂಧಿಸಿ ಹರಿದ್ವಾರದಲ್ಲಿ ಪತಂಜಲಿ ಯೋಗ ಪೀಠದಿಂದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಪತಂಜಲಿಯಿಂದ ಕೊರೊನಾಗೆ ಆಯುರ್ವೇದಿಕ್ ಔಷಧ ಕಂಡು ಹಿಡಿಯಲಾಗಿದೆ. ಪತಂಜಲಿ […]

ಕೊರೊನಾಗೆ 'ರಾಮ' ಬಾಣ: ಮದ್ದು ಕಂಡು ಹಿಡಿದೇ ಬಿಟ್ರಾ ಬಾಬಾ ರಾಮ್​​ ದೇವ್..?
ಆಯೇಷಾ ಬಾನು
ಆಯೇಷಾ ಬಾನು|

Updated on: Jun 23, 2020 | 12:33 PM

Share

ಹರಿದ್ವಾರ:ಕೊರೊನಾ ಕರಿನೆರಳು ಇಡೀ ದೇಶವನ್ನ ಆವರಿಸಿದೆ. ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮತ್ತಷ್ಟು ಬಲಿಷ್ಠಪಡಿಸಿಕೊಂಡು ಮುಂದೆ ನುಗ್ಗುತ್ತಿದೆ. ಕೊವಿಡ್ ಆತಂಕದಲ್ಲಿದ್ದ ಜನರಿಗೆ ಸೋಂಕಿಗೆ ಮದ್ದು ಸಿಗುವುದು ಯಾವಾಗ ಎಂಬ ಪ್ರಶ್ನೆ ಕಾಡುತ್ತಿತ್ತು. ಸದ್ಯ ಯೋಗ ಗುರು ಬಾಬಾ ರಾಮದೇವ್​ರ ಪತಂಜಲಿ ಸಂಸ್ಥೆ ಬಳಿ ಔಷಧಿ ಇದೆ ಎಂದು ಈ ಹಿಂದೆ ಹೇಳಿದ್ದರು.

ಕೊರೊನಾ ಮದ್ದಿಗೆ ಸಂಬಂಧಿಸಿ ಹರಿದ್ವಾರದಲ್ಲಿ ಪತಂಜಲಿ ಯೋಗ ಪೀಠದಿಂದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಪತಂಜಲಿಯಿಂದ ಕೊರೊನಾಗೆ ಆಯುರ್ವೇದಿಕ್ ಔಷಧ ಕಂಡು ಹಿಡಿಯಲಾಗಿದೆ. ಪತಂಜಲಿ ಸಂಸ್ಥೆಯಿಂದ ಕೊರೋನಿಲ್ ಔಷಧ ಕಂಡುಹಿಡಿದಿರುವುದಾಗಿ ಆಚಾರ್ಯ ಬಾಲಕೃಷ್ಣ ತಿಳಿಸಿದ್ದಾರೆ.

ಆಯುರ್ವೇದಿಕ್ ಔಷಧ ಸಂಶೋಧನೆ: ಕೊರೊನಾದ ವಿರುದ್ಧ ಮೊದಲ ಆಯುರ್ವೇದಿಕ್ ಔಷಧ ಸಂಶೋಧನೆ ಮಾಡಲಾಗಿದೆ. ವೈಜ್ಞಾನಿಕ ನೆಲೆಗಟ್ಟಿನಲ್ಲಿ ಸಂಶೋಧನೆ ಮಾಡಿ ಕಂಡುಹಿಡಿದಿದ್ದೇವೆ. ಕೊರೋನಿಲ್ ಔಷಧದಿಂದ ಕೊರೊನಾಗೆ ಚಿಕಿತ್ಸೆ ನೀಡಬಹುದು. 280 ಸೋಂಕಿತರ ಮೇಲೆ ಈ ಔಷಧವನ್ನು ಪ್ರಯೋಗಿಸಿದ್ದೇವೆ. ಅವರೆಲ್ಲರೂ ಕೊರೊನಾದಿಂದ ಗುಣಮುಖರಾಗಿದ್ದಾರೆ. 3 ದಿನದೊಳಗೆ ಶೇ.69ರಷ್ಟು ಸೋಂಕಿತರು ಚೇತರಿಸಿಕೊಂಡಿದ್ದಾರೆ. 7 ದಿನದೊಳಗೆ ಶೇ.100ರಷ್ಟು ಸೋಂಕಿತರು ಚೇತರಿಸಿಕೊಂಡಿದ್ದಾರೆ. 500ಕ್ಕೂ ಹೆಚ್ಚು ತಜ್ಞರ ತಂಡದಿಂದ ಈ ಔಷಧ ಸಂಶೋಧನೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಯೋಗಗುರು ಬಾಬಾ ರಾಮ್ ದೇವ್ ಹೇಳಿದ್ರು.

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ