AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ‘ರಾಮ’ ಬಾಣ: ಮದ್ದು ಕಂಡು ಹಿಡಿದೇ ಬಿಟ್ರಾ ಬಾಬಾ ರಾಮ್​​ ದೇವ್..?

ಹರಿದ್ವಾರ:ಕೊರೊನಾ ಕರಿನೆರಳು ಇಡೀ ದೇಶವನ್ನ ಆವರಿಸಿದೆ. ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮತ್ತಷ್ಟು ಬಲಿಷ್ಠಪಡಿಸಿಕೊಂಡು ಮುಂದೆ ನುಗ್ಗುತ್ತಿದೆ. ಕೊವಿಡ್ ಆತಂಕದಲ್ಲಿದ್ದ ಜನರಿಗೆ ಸೋಂಕಿಗೆ ಮದ್ದು ಸಿಗುವುದು ಯಾವಾಗ ಎಂಬ ಪ್ರಶ್ನೆ ಕಾಡುತ್ತಿತ್ತು. ಸದ್ಯ ಯೋಗ ಗುರು ಬಾಬಾ ರಾಮದೇವ್​ರ ಪತಂಜಲಿ ಸಂಸ್ಥೆ ಬಳಿ ಔಷಧಿ ಇದೆ ಎಂದು ಈ ಹಿಂದೆ ಹೇಳಿದ್ದರು. ಕೊರೊನಾ ಮದ್ದಿಗೆ ಸಂಬಂಧಿಸಿ ಹರಿದ್ವಾರದಲ್ಲಿ ಪತಂಜಲಿ ಯೋಗ ಪೀಠದಿಂದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಪತಂಜಲಿಯಿಂದ ಕೊರೊನಾಗೆ ಆಯುರ್ವೇದಿಕ್ ಔಷಧ ಕಂಡು ಹಿಡಿಯಲಾಗಿದೆ. ಪತಂಜಲಿ […]

ಕೊರೊನಾಗೆ 'ರಾಮ' ಬಾಣ: ಮದ್ದು ಕಂಡು ಹಿಡಿದೇ ಬಿಟ್ರಾ ಬಾಬಾ ರಾಮ್​​ ದೇವ್..?
ಆಯೇಷಾ ಬಾನು
|

Updated on: Jun 23, 2020 | 12:33 PM

Share

ಹರಿದ್ವಾರ:ಕೊರೊನಾ ಕರಿನೆರಳು ಇಡೀ ದೇಶವನ್ನ ಆವರಿಸಿದೆ. ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮತ್ತಷ್ಟು ಬಲಿಷ್ಠಪಡಿಸಿಕೊಂಡು ಮುಂದೆ ನುಗ್ಗುತ್ತಿದೆ. ಕೊವಿಡ್ ಆತಂಕದಲ್ಲಿದ್ದ ಜನರಿಗೆ ಸೋಂಕಿಗೆ ಮದ್ದು ಸಿಗುವುದು ಯಾವಾಗ ಎಂಬ ಪ್ರಶ್ನೆ ಕಾಡುತ್ತಿತ್ತು. ಸದ್ಯ ಯೋಗ ಗುರು ಬಾಬಾ ರಾಮದೇವ್​ರ ಪತಂಜಲಿ ಸಂಸ್ಥೆ ಬಳಿ ಔಷಧಿ ಇದೆ ಎಂದು ಈ ಹಿಂದೆ ಹೇಳಿದ್ದರು.

ಕೊರೊನಾ ಮದ್ದಿಗೆ ಸಂಬಂಧಿಸಿ ಹರಿದ್ವಾರದಲ್ಲಿ ಪತಂಜಲಿ ಯೋಗ ಪೀಠದಿಂದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಪತಂಜಲಿಯಿಂದ ಕೊರೊನಾಗೆ ಆಯುರ್ವೇದಿಕ್ ಔಷಧ ಕಂಡು ಹಿಡಿಯಲಾಗಿದೆ. ಪತಂಜಲಿ ಸಂಸ್ಥೆಯಿಂದ ಕೊರೋನಿಲ್ ಔಷಧ ಕಂಡುಹಿಡಿದಿರುವುದಾಗಿ ಆಚಾರ್ಯ ಬಾಲಕೃಷ್ಣ ತಿಳಿಸಿದ್ದಾರೆ.

ಆಯುರ್ವೇದಿಕ್ ಔಷಧ ಸಂಶೋಧನೆ: ಕೊರೊನಾದ ವಿರುದ್ಧ ಮೊದಲ ಆಯುರ್ವೇದಿಕ್ ಔಷಧ ಸಂಶೋಧನೆ ಮಾಡಲಾಗಿದೆ. ವೈಜ್ಞಾನಿಕ ನೆಲೆಗಟ್ಟಿನಲ್ಲಿ ಸಂಶೋಧನೆ ಮಾಡಿ ಕಂಡುಹಿಡಿದಿದ್ದೇವೆ. ಕೊರೋನಿಲ್ ಔಷಧದಿಂದ ಕೊರೊನಾಗೆ ಚಿಕಿತ್ಸೆ ನೀಡಬಹುದು. 280 ಸೋಂಕಿತರ ಮೇಲೆ ಈ ಔಷಧವನ್ನು ಪ್ರಯೋಗಿಸಿದ್ದೇವೆ. ಅವರೆಲ್ಲರೂ ಕೊರೊನಾದಿಂದ ಗುಣಮುಖರಾಗಿದ್ದಾರೆ. 3 ದಿನದೊಳಗೆ ಶೇ.69ರಷ್ಟು ಸೋಂಕಿತರು ಚೇತರಿಸಿಕೊಂಡಿದ್ದಾರೆ. 7 ದಿನದೊಳಗೆ ಶೇ.100ರಷ್ಟು ಸೋಂಕಿತರು ಚೇತರಿಸಿಕೊಂಡಿದ್ದಾರೆ. 500ಕ್ಕೂ ಹೆಚ್ಚು ತಜ್ಞರ ತಂಡದಿಂದ ಈ ಔಷಧ ಸಂಶೋಧನೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಯೋಗಗುರು ಬಾಬಾ ರಾಮ್ ದೇವ್ ಹೇಳಿದ್ರು.

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ