Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಹೊಡೆತಕ್ಕೆ ನಲುಗಿದ ಮುತ್ತಿನನಗರಿ, ನಟರಿಂದ ನೆರವಿನ ಹಸ್ತ..

ಹೈದರಾಬಾದ್​: ನಗರದ ಹಲವು ಕಡೆ ಭಾರಿ ಮಳೆ ಸುರಿಯುತ್ತಿದೆ. ಹಳೆಬಸ್ತಿ, ಸರೂರನಗರ, ಮೀರ್‌ಪೇಟ, ಕರ್ಮನ್ ಘಾಟ್, ಉಪ್ಪಲ್, ನಾಗೋಲ್, ಜುಬ್ಲಿ ಹಿಲ್ಸ್, ಎಲ್.ಬಿ.‌ನಗರ‌ ಸೇರಿದಂತೆ ಹಲವಾರು ಕಡೆಗಳಲ್ಲಿ‌ ವರುಣನ ನರ್ತನ ಹೆಚ್ಚಾಗಿದೆ. ಹಳೆ‌ಬಸ್ತಿಯಲ್ಲಿ ಭಾರಿ ಮಳೆಯ ಕಾರಣ ಮೀರ ಆಲಂ‌ ಕೆರೆ ತುಂಬಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಜನರನ್ನು ಈ ಪ್ರದೇಶದಿಂದ‌‌ ತೆರವು‌ ಮಾಡಿ ಸುರಕ್ಷಿತ ಸ್ಥಳಕ್ಕೆ‌ ಹೋಗಲು ಸೂಚಿಸಿದ್ದಾರೆ. ಕಿಷನ್‌ ಭಾಗ್ ಪ್ರದೇಶ ಮೂಸಿ‌ ನದಿಯಲ್ಲಿ ಕಿಚ್ಚಿಕೊಂಡು ಹೋಗುವ ಭೀತಿ ಶುರುವಾಗಿದೆ. ಜನರನ್ನು‌ ಎಚ್ಚರಿಕೆಯಿಂದಿರಲು […]

ಮಳೆ ಹೊಡೆತಕ್ಕೆ ನಲುಗಿದ ಮುತ್ತಿನನಗರಿ, ನಟರಿಂದ ನೆರವಿನ ಹಸ್ತ..
Follow us
ಆಯೇಷಾ ಬಾನು
|

Updated on:Oct 21, 2020 | 9:09 AM

ಹೈದರಾಬಾದ್​: ನಗರದ ಹಲವು ಕಡೆ ಭಾರಿ ಮಳೆ ಸುರಿಯುತ್ತಿದೆ. ಹಳೆಬಸ್ತಿ, ಸರೂರನಗರ, ಮೀರ್‌ಪೇಟ, ಕರ್ಮನ್ ಘಾಟ್, ಉಪ್ಪಲ್, ನಾಗೋಲ್, ಜುಬ್ಲಿ ಹಿಲ್ಸ್, ಎಲ್.ಬಿ.‌ನಗರ‌ ಸೇರಿದಂತೆ ಹಲವಾರು ಕಡೆಗಳಲ್ಲಿ‌ ವರುಣನ ನರ್ತನ ಹೆಚ್ಚಾಗಿದೆ.

ಹಳೆ‌ಬಸ್ತಿಯಲ್ಲಿ ಭಾರಿ ಮಳೆಯ ಕಾರಣ ಮೀರ ಆಲಂ‌ ಕೆರೆ ತುಂಬಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಜನರನ್ನು ಈ ಪ್ರದೇಶದಿಂದ‌‌ ತೆರವು‌ ಮಾಡಿ ಸುರಕ್ಷಿತ ಸ್ಥಳಕ್ಕೆ‌ ಹೋಗಲು ಸೂಚಿಸಿದ್ದಾರೆ. ಕಿಷನ್‌ ಭಾಗ್ ಪ್ರದೇಶ ಮೂಸಿ‌ ನದಿಯಲ್ಲಿ ಕಿಚ್ಚಿಕೊಂಡು ಹೋಗುವ ಭೀತಿ ಶುರುವಾಗಿದೆ. ಜನರನ್ನು‌ ಎಚ್ಚರಿಕೆಯಿಂದಿರಲು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ‌ ಮೂರು ದಿನಗಳ‌ ಕಾಲ ಮಳೆ ಸುರಿಯೋ ಬಗ್ಗೆ ಹವಾಮಾನ‌ ಇಲಾಖೆ ತಿಳಿಸಿದೆ. ಹೀಗಾಗಿ ಮುತ್ತಿನ‌ ನಗರಿಯ ಜನತೆ ಜೀವ ಕೈಯಲ್ಲಿ‌ ಹಿಡಿದು ಬದುಕುವಂತಾಗಿದೆ.

ಜನರ ನೆರವಿಗೆ ಧಾವಿಸಿದ‌ ನಟರು: ಹೈದರಾಬಾದ್​ನಲ್ಲಿ‌ ಭಾರಿ‌ ಮಳೆಯಿಂದಾಗಿ ಪರಿಸ್ಥಿತಿ‌ ತೀರ ಅದಗೆಡ್ಡಿದೆ. ಹೀಗಾಗಿ ಜನರ ನೆರವಿಗೆ ನಟರು ಧಾವಿಸಿದ್ದಾರೆ. ನಟ, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ತೆಲಂಗಾಣ ಜನರ‌ ಕಷ್ಟಕ್ಕೆ ಸ್ಪಂಧಿಸಿ 1ಕೋಟಿ‌ ನೆರವು ನೀಡಿದ್ದಾರೆ. ಹಾಗೂ ನಟ ಚಿರಂಜೀವಿ, ಪ್ರಭಾಸ್‌ ಸಿಎಂ ಪರಿಹಾರ ನಿಧಿಗೆ ₹1 ಕೋಟಿ ನೀಡಿದ್ದಾರೆ.

Published On - 8:51 am, Wed, 21 October 20

ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ