AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಹೊಡೆತಕ್ಕೆ ನಲುಗಿದ ಮುತ್ತಿನನಗರಿ, ನಟರಿಂದ ನೆರವಿನ ಹಸ್ತ..

ಹೈದರಾಬಾದ್​: ನಗರದ ಹಲವು ಕಡೆ ಭಾರಿ ಮಳೆ ಸುರಿಯುತ್ತಿದೆ. ಹಳೆಬಸ್ತಿ, ಸರೂರನಗರ, ಮೀರ್‌ಪೇಟ, ಕರ್ಮನ್ ಘಾಟ್, ಉಪ್ಪಲ್, ನಾಗೋಲ್, ಜುಬ್ಲಿ ಹಿಲ್ಸ್, ಎಲ್.ಬಿ.‌ನಗರ‌ ಸೇರಿದಂತೆ ಹಲವಾರು ಕಡೆಗಳಲ್ಲಿ‌ ವರುಣನ ನರ್ತನ ಹೆಚ್ಚಾಗಿದೆ. ಹಳೆ‌ಬಸ್ತಿಯಲ್ಲಿ ಭಾರಿ ಮಳೆಯ ಕಾರಣ ಮೀರ ಆಲಂ‌ ಕೆರೆ ತುಂಬಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಜನರನ್ನು ಈ ಪ್ರದೇಶದಿಂದ‌‌ ತೆರವು‌ ಮಾಡಿ ಸುರಕ್ಷಿತ ಸ್ಥಳಕ್ಕೆ‌ ಹೋಗಲು ಸೂಚಿಸಿದ್ದಾರೆ. ಕಿಷನ್‌ ಭಾಗ್ ಪ್ರದೇಶ ಮೂಸಿ‌ ನದಿಯಲ್ಲಿ ಕಿಚ್ಚಿಕೊಂಡು ಹೋಗುವ ಭೀತಿ ಶುರುವಾಗಿದೆ. ಜನರನ್ನು‌ ಎಚ್ಚರಿಕೆಯಿಂದಿರಲು […]

ಮಳೆ ಹೊಡೆತಕ್ಕೆ ನಲುಗಿದ ಮುತ್ತಿನನಗರಿ, ನಟರಿಂದ ನೆರವಿನ ಹಸ್ತ..
ಆಯೇಷಾ ಬಾನು
|

Updated on:Oct 21, 2020 | 9:09 AM

Share

ಹೈದರಾಬಾದ್​: ನಗರದ ಹಲವು ಕಡೆ ಭಾರಿ ಮಳೆ ಸುರಿಯುತ್ತಿದೆ. ಹಳೆಬಸ್ತಿ, ಸರೂರನಗರ, ಮೀರ್‌ಪೇಟ, ಕರ್ಮನ್ ಘಾಟ್, ಉಪ್ಪಲ್, ನಾಗೋಲ್, ಜುಬ್ಲಿ ಹಿಲ್ಸ್, ಎಲ್.ಬಿ.‌ನಗರ‌ ಸೇರಿದಂತೆ ಹಲವಾರು ಕಡೆಗಳಲ್ಲಿ‌ ವರುಣನ ನರ್ತನ ಹೆಚ್ಚಾಗಿದೆ.

ಹಳೆ‌ಬಸ್ತಿಯಲ್ಲಿ ಭಾರಿ ಮಳೆಯ ಕಾರಣ ಮೀರ ಆಲಂ‌ ಕೆರೆ ತುಂಬಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಜನರನ್ನು ಈ ಪ್ರದೇಶದಿಂದ‌‌ ತೆರವು‌ ಮಾಡಿ ಸುರಕ್ಷಿತ ಸ್ಥಳಕ್ಕೆ‌ ಹೋಗಲು ಸೂಚಿಸಿದ್ದಾರೆ. ಕಿಷನ್‌ ಭಾಗ್ ಪ್ರದೇಶ ಮೂಸಿ‌ ನದಿಯಲ್ಲಿ ಕಿಚ್ಚಿಕೊಂಡು ಹೋಗುವ ಭೀತಿ ಶುರುವಾಗಿದೆ. ಜನರನ್ನು‌ ಎಚ್ಚರಿಕೆಯಿಂದಿರಲು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ‌ ಮೂರು ದಿನಗಳ‌ ಕಾಲ ಮಳೆ ಸುರಿಯೋ ಬಗ್ಗೆ ಹವಾಮಾನ‌ ಇಲಾಖೆ ತಿಳಿಸಿದೆ. ಹೀಗಾಗಿ ಮುತ್ತಿನ‌ ನಗರಿಯ ಜನತೆ ಜೀವ ಕೈಯಲ್ಲಿ‌ ಹಿಡಿದು ಬದುಕುವಂತಾಗಿದೆ.

ಜನರ ನೆರವಿಗೆ ಧಾವಿಸಿದ‌ ನಟರು: ಹೈದರಾಬಾದ್​ನಲ್ಲಿ‌ ಭಾರಿ‌ ಮಳೆಯಿಂದಾಗಿ ಪರಿಸ್ಥಿತಿ‌ ತೀರ ಅದಗೆಡ್ಡಿದೆ. ಹೀಗಾಗಿ ಜನರ ನೆರವಿಗೆ ನಟರು ಧಾವಿಸಿದ್ದಾರೆ. ನಟ, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ತೆಲಂಗಾಣ ಜನರ‌ ಕಷ್ಟಕ್ಕೆ ಸ್ಪಂಧಿಸಿ 1ಕೋಟಿ‌ ನೆರವು ನೀಡಿದ್ದಾರೆ. ಹಾಗೂ ನಟ ಚಿರಂಜೀವಿ, ಪ್ರಭಾಸ್‌ ಸಿಎಂ ಪರಿಹಾರ ನಿಧಿಗೆ ₹1 ಕೋಟಿ ನೀಡಿದ್ದಾರೆ.

Published On - 8:51 am, Wed, 21 October 20

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?