AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಔಟ್, ಯಾಕೆ?

ದೆಹಲಿ: ತಾನು ವಿಧಿಸಿದ್ದ ನಿಯಮಗಳನ್ನು ಪದೇ ಪದೆ ಉಲ್ಲಂಘಿಸುತ್ತಿದ್ದ ಹಿನ್ನೆಲೆಯಲ್ಲಿ Paytm ಌಪ್​ವನ್ನು ಗೂಗಲ್​ ಪ್ಲೇ ಸ್ಟೋರ್​ನಿಂದ ತೆಗೆಯಲಾಗಿದೆ. ಆದರೆ, ಉಳಿದ ಌಪ್​ಗಳಾದ Paytm ಫಾರ್​ ಬ್ಯುಸಿನೆಸ್​, Paytm ಮಾಲ್​ ಹಾಗೂ Paytm ಮನಿಗಳನ್ನು ಪ್ಲೇ ಸ್ಟೋರ್​ನಲ್ಲಿ ಹಾಗೇ ಉಳಿಸಿಕೊಳ್ಳಲಾಗಿದೆ. Paytmನ ಪ್ಲೇ ಸ್ಟೋರ್​ನಿಂದ ತೆಗೆಯಲು ಗೂಗಲ್​ ಸಂಸ್ಥೆಯು ಯಾವುದೇ ಅಧಿಕೃತ ಕಾರಣ ಅಥವಾ ಮಾಹಿತಿ ನೀಡಿಲ್ಲ. ಆದರೆ, ಕೆಲ ಮೂಲಗಳ ಪ್ರಕಾರ ಗೂಗಲ್​ ಸಂಸ್ಥೆಯ ಜೂಜು ವಿರೋಧಿ ನಿಯಮಾವಳಿಗಳನ್ನು Paytm ಉಲ್ಲಂಘಿಸಿರುವುದರಿಂದ ಈ ನಿರ್ಧಾರ ಕೈಗೊಂಡಿದೆ […]

ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಔಟ್, ಯಾಕೆ?
ಪೇಟಿಎಮ್​ (ಪ್ರಾತಿನಿಧಿಕ ಚಿತ್ರ)
KUSHAL V
|

Updated on: Sep 18, 2020 | 3:40 PM

Share

ದೆಹಲಿ: ತಾನು ವಿಧಿಸಿದ್ದ ನಿಯಮಗಳನ್ನು ಪದೇ ಪದೆ ಉಲ್ಲಂಘಿಸುತ್ತಿದ್ದ ಹಿನ್ನೆಲೆಯಲ್ಲಿ Paytm ಌಪ್​ವನ್ನು ಗೂಗಲ್​ ಪ್ಲೇ ಸ್ಟೋರ್​ನಿಂದ ತೆಗೆಯಲಾಗಿದೆ. ಆದರೆ, ಉಳಿದ ಌಪ್​ಗಳಾದ Paytm ಫಾರ್​ ಬ್ಯುಸಿನೆಸ್​, Paytm ಮಾಲ್​ ಹಾಗೂ Paytm ಮನಿಗಳನ್ನು ಪ್ಲೇ ಸ್ಟೋರ್​ನಲ್ಲಿ ಹಾಗೇ ಉಳಿಸಿಕೊಳ್ಳಲಾಗಿದೆ.

Paytmನ ಪ್ಲೇ ಸ್ಟೋರ್​ನಿಂದ ತೆಗೆಯಲು ಗೂಗಲ್​ ಸಂಸ್ಥೆಯು ಯಾವುದೇ ಅಧಿಕೃತ ಕಾರಣ ಅಥವಾ ಮಾಹಿತಿ ನೀಡಿಲ್ಲ. ಆದರೆ, ಕೆಲ ಮೂಲಗಳ ಪ್ರಕಾರ ಗೂಗಲ್​ ಸಂಸ್ಥೆಯ ಜೂಜು ವಿರೋಧಿ ನಿಯಮಾವಳಿಗಳನ್ನು Paytm ಉಲ್ಲಂಘಿಸಿರುವುದರಿಂದ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.

ಈ ಕುರಿತು Paytm ಌಪ್​ ಸಂಸ್ಥೆಯು ಪ್ರತಿಕ್ರಿಯಿಸಿದ್ದು ಈ ವಿಚಾರವನ್ನು ಆದಷ್ಟು ಬೇಗ ಬಗೆಹರಿಸುತ್ತೇವೆ. ನಿಮ್ಮ ಹಣ ಸುರಕ್ಷಿತವಾಗಿದೆ ಎಂದು ಅದರ ಬಳಕೆದಾರರಿಗೆ ಆಶ್ವಾಸನೆ ನೀಡಿದೆ.

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ