AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಔಟ್, ಯಾಕೆ?

ದೆಹಲಿ: ತಾನು ವಿಧಿಸಿದ್ದ ನಿಯಮಗಳನ್ನು ಪದೇ ಪದೆ ಉಲ್ಲಂಘಿಸುತ್ತಿದ್ದ ಹಿನ್ನೆಲೆಯಲ್ಲಿ Paytm ಌಪ್​ವನ್ನು ಗೂಗಲ್​ ಪ್ಲೇ ಸ್ಟೋರ್​ನಿಂದ ತೆಗೆಯಲಾಗಿದೆ. ಆದರೆ, ಉಳಿದ ಌಪ್​ಗಳಾದ Paytm ಫಾರ್​ ಬ್ಯುಸಿನೆಸ್​, Paytm ಮಾಲ್​ ಹಾಗೂ Paytm ಮನಿಗಳನ್ನು ಪ್ಲೇ ಸ್ಟೋರ್​ನಲ್ಲಿ ಹಾಗೇ ಉಳಿಸಿಕೊಳ್ಳಲಾಗಿದೆ. Paytmನ ಪ್ಲೇ ಸ್ಟೋರ್​ನಿಂದ ತೆಗೆಯಲು ಗೂಗಲ್​ ಸಂಸ್ಥೆಯು ಯಾವುದೇ ಅಧಿಕೃತ ಕಾರಣ ಅಥವಾ ಮಾಹಿತಿ ನೀಡಿಲ್ಲ. ಆದರೆ, ಕೆಲ ಮೂಲಗಳ ಪ್ರಕಾರ ಗೂಗಲ್​ ಸಂಸ್ಥೆಯ ಜೂಜು ವಿರೋಧಿ ನಿಯಮಾವಳಿಗಳನ್ನು Paytm ಉಲ್ಲಂಘಿಸಿರುವುದರಿಂದ ಈ ನಿರ್ಧಾರ ಕೈಗೊಂಡಿದೆ […]

ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಔಟ್, ಯಾಕೆ?
ಪೇಟಿಎಮ್​ (ಪ್ರಾತಿನಿಧಿಕ ಚಿತ್ರ)
KUSHAL V
|

Updated on: Sep 18, 2020 | 3:40 PM

Share

ದೆಹಲಿ: ತಾನು ವಿಧಿಸಿದ್ದ ನಿಯಮಗಳನ್ನು ಪದೇ ಪದೆ ಉಲ್ಲಂಘಿಸುತ್ತಿದ್ದ ಹಿನ್ನೆಲೆಯಲ್ಲಿ Paytm ಌಪ್​ವನ್ನು ಗೂಗಲ್​ ಪ್ಲೇ ಸ್ಟೋರ್​ನಿಂದ ತೆಗೆಯಲಾಗಿದೆ. ಆದರೆ, ಉಳಿದ ಌಪ್​ಗಳಾದ Paytm ಫಾರ್​ ಬ್ಯುಸಿನೆಸ್​, Paytm ಮಾಲ್​ ಹಾಗೂ Paytm ಮನಿಗಳನ್ನು ಪ್ಲೇ ಸ್ಟೋರ್​ನಲ್ಲಿ ಹಾಗೇ ಉಳಿಸಿಕೊಳ್ಳಲಾಗಿದೆ.

Paytmನ ಪ್ಲೇ ಸ್ಟೋರ್​ನಿಂದ ತೆಗೆಯಲು ಗೂಗಲ್​ ಸಂಸ್ಥೆಯು ಯಾವುದೇ ಅಧಿಕೃತ ಕಾರಣ ಅಥವಾ ಮಾಹಿತಿ ನೀಡಿಲ್ಲ. ಆದರೆ, ಕೆಲ ಮೂಲಗಳ ಪ್ರಕಾರ ಗೂಗಲ್​ ಸಂಸ್ಥೆಯ ಜೂಜು ವಿರೋಧಿ ನಿಯಮಾವಳಿಗಳನ್ನು Paytm ಉಲ್ಲಂಘಿಸಿರುವುದರಿಂದ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.

ಈ ಕುರಿತು Paytm ಌಪ್​ ಸಂಸ್ಥೆಯು ಪ್ರತಿಕ್ರಿಯಿಸಿದ್ದು ಈ ವಿಚಾರವನ್ನು ಆದಷ್ಟು ಬೇಗ ಬಗೆಹರಿಸುತ್ತೇವೆ. ನಿಮ್ಮ ಹಣ ಸುರಕ್ಷಿತವಾಗಿದೆ ಎಂದು ಅದರ ಬಳಕೆದಾರರಿಗೆ ಆಶ್ವಾಸನೆ ನೀಡಿದೆ.

ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ