ಎಣ್ಣೆಲೋಕ ಬರೀ ಕರ್ನಾಟಕದಲ್ಲಿ ಮಾತ್ರವಲ್ಲ, ಇತರೆಡೆಯೂ ಇದೆ ರಂಗುರಂಗಿನ ದೃಶ್ಯಗಳು

ರಾಯ್ಪುರ್: ಇಂದಿನಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಮದ್ಯದ ಅಂಗಡಿ ಮುಂದೆ ಜನಜಂಗುಳಿ ಶುರುವಾಗಿದೆ. ಇದು ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ಇತರ ರಾಜ್ಯಗಳಲ್ಲಿಯೂ ಮದ್ಯದಂಗಡಿಗಳ ಮುಂದೆ ಬೆಳಗ್ಗೆಯಿಂದಲೇ ಕುಡುಕರು ಕ್ಯೂನಲ್ಲಿ ನಿಂತಿದ್ದಾರೆ. ಕಂಟೇನ್ಮೆಂಟ್ ವಲಯಗಳಲ್ಲಿ ಹೊರತುಪಡಿಸಿ ಛತ್ತೀಸ್​ಘಡ ರಾಜ್ಯದಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಹೀಗಾಗಿ ರಾಯ್ಪುರದಲ್ಲಿ ಲಿಕ್ಕರ್ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ಬೆಳಗ್ಗೆಯಿಂದಲೂ ಕಾದು ಕುಡುಕರು ಎಣ್ಣೆ ಖರೀದಿಸುತ್ತಿದ್ದಾರೆ.

ಎಣ್ಣೆಲೋಕ ಬರೀ ಕರ್ನಾಟಕದಲ್ಲಿ ಮಾತ್ರವಲ್ಲ, ಇತರೆಡೆಯೂ ಇದೆ ರಂಗುರಂಗಿನ ದೃಶ್ಯಗಳು
ಸಾಧು ಶ್ರೀನಾಥ್​

Updated on: May 04, 2020 | 12:17 PM

ರಾಯ್ಪುರ್: ಇಂದಿನಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಮದ್ಯದ ಅಂಗಡಿ ಮುಂದೆ ಜನಜಂಗುಳಿ ಶುರುವಾಗಿದೆ. ಇದು ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ಇತರ ರಾಜ್ಯಗಳಲ್ಲಿಯೂ ಮದ್ಯದಂಗಡಿಗಳ ಮುಂದೆ ಬೆಳಗ್ಗೆಯಿಂದಲೇ ಕುಡುಕರು ಕ್ಯೂನಲ್ಲಿ ನಿಂತಿದ್ದಾರೆ.

ಕಂಟೇನ್ಮೆಂಟ್ ವಲಯಗಳಲ್ಲಿ ಹೊರತುಪಡಿಸಿ ಛತ್ತೀಸ್​ಘಡ ರಾಜ್ಯದಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಹೀಗಾಗಿ ರಾಯ್ಪುರದಲ್ಲಿ ಲಿಕ್ಕರ್ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ಬೆಳಗ್ಗೆಯಿಂದಲೂ ಕಾದು ಕುಡುಕರು ಎಣ್ಣೆ ಖರೀದಿಸುತ್ತಿದ್ದಾರೆ.

Published On - 12:17 pm, Mon, 4 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us