AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂದೇ ಭಾರತ್ ಪ್ರಯಾಣದ ಸುಖ ಅರಿತವರು ಆಮೇಲೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿ ಅದರ ಖುಷಿ ಅರಿತರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವಂದೇ ಭಾರತ್ ಪ್ರಯಾಣದ ಸುಖ ಅರಿತವರು ಆಮೇಲೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ
Narendra Modi
TV9 Web
| Edited By: |

Updated on:Sep 30, 2022 | 2:40 PM

Share

ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿ ಅದರ ಖುಷಿ ಅರಿತರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಚಲಿಸಿದರೆ ವಿಮಾನದಲ್ಲಿ ಹೋಗುವ ಮನಸ್ಸಾಗುವುದಿಲ್ಲ ಎಂದರು.

ಅಹಮದಾಬಾದ್ ಮಹಾನಗರ ಇಂದು ನನ್ನ ಹೃದಯ ಗೆದ್ದಿದೆ, ಅವಳಿ ನಗರವು ಹೇಗೆ ಅಭಿವೃದ್ಧಿಯಾಗುತ್ತದೆ ಎಂಬುದಕ್ಕೆ ಗಾಂಧಿನಗರ-ಅಹಮದಾಬಾದ್ ಉತ್ತಮ ಉದಾಹರಣೆಯಾಗಿದೆ. ಅದೇ ಮಾದರಿಯನ್ನು ಅನುಸರಿಸಿ ಗುಜರಾತ್‌ನಲ್ಲಿ ವಿವಿಧ ಅವಳಿ ನಗರಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ಜನರು ಇಲ್ಲಿಯವರೆಗೆ ನ್ಯೂಯಾರ್ಕ್-ನ್ಯೂಜೆರ್ಸಿ ಬಗ್ಗೆ ಮಾತನಾಡುತ್ತಿದ್ದರು. ನನ್ನ ಭಾರತವನ್ನು ಬಿಡಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಹೇಳಿದ್ದಾರೆ.

ವಿಮಾನಕ್ಕೆ ಹೋಲಿಸಿದರೆ ವಂದೇ ಭಾರತ್ ರೈಲಿನೊಳಗೆ 100 ಪಟ್ಟು ಕಡಿಮೆ ಶಬ್ದ ಮಾಡುತ್ತದೆ.. ವಿಮಾನದಲ್ಲಿ ಪ್ರಯಾಣಿಸುವ ಜನರು ಅದನ್ನು ಅನುಭವಿಸಿದ ನಂತರ ವಂದೇ ಭಾರತ್ ರೈಲಿಗೆ ಆದ್ಯತೆ ನೀಡುತ್ತಾರೆ ಎಂದು ಹೇಳಿದ್ದಾರೆ.

ತಾನು ಅಹಮದಾಬಾದ್‌ನಲ್ಲಿ ಬೆಳೆದಿದ್ದೇನೆ ಎಂದು ಹೇಳಿದ ಪ್ರಧಾನಿ ಮೋದಿ, ವಿಶೇಷವಾಗಿ ನವರಾತ್ರಿ ಸಮಯದಲ್ಲಿ ಇಂತಹ ಬೃಹತ್ ಸಭೆಯನ್ನು ಹಿಂದೆಂದೂ ನೋಡಿರಲಿಲ್ಲ ಎಂದು ಅಹಮದಾಬಾದ್‌ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ನಾನು ಇಂದು ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಅಹಮದಾಬಾದ್ ಮೆಟ್ರೋ ಮೂಲಕ ಪ್ರಯಾಣಿಸಿದ್ದೇನೆ ಎಂದು ಹೇಳಿದರು.

ಇದು ಕೆಲವು ನಿಮಿಷಗಳ ಪ್ರಯಾಣ ಆದರೆ ನನಗೆ ಇದು ಅತ್ಯಂತ ಹೆಮ್ಮೆಯ ಸಮಯ ಎಂದು ಅವರು ಹೇಳಿದರು, ನಿಗದಿತ ಸಮಯಕ್ಕಿಂತ 20 ನಿಮಿಷಗಳ ಮೊದಲು ತಲುಪಿದೆವು ಎಂದು ಹೇಳಿದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:18 pm, Fri, 30 September 22

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ