AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂದೇ ಭಾರತ್ ಪ್ರಯಾಣದ ಸುಖ ಅರಿತವರು ಆಮೇಲೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿ ಅದರ ಖುಷಿ ಅರಿತರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವಂದೇ ಭಾರತ್ ಪ್ರಯಾಣದ ಸುಖ ಅರಿತವರು ಆಮೇಲೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ
Narendra Modi
TV9 Web
| Edited By: |

Updated on:Sep 30, 2022 | 2:40 PM

Share

ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿ ಅದರ ಖುಷಿ ಅರಿತರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಚಲಿಸಿದರೆ ವಿಮಾನದಲ್ಲಿ ಹೋಗುವ ಮನಸ್ಸಾಗುವುದಿಲ್ಲ ಎಂದರು.

ಅಹಮದಾಬಾದ್ ಮಹಾನಗರ ಇಂದು ನನ್ನ ಹೃದಯ ಗೆದ್ದಿದೆ, ಅವಳಿ ನಗರವು ಹೇಗೆ ಅಭಿವೃದ್ಧಿಯಾಗುತ್ತದೆ ಎಂಬುದಕ್ಕೆ ಗಾಂಧಿನಗರ-ಅಹಮದಾಬಾದ್ ಉತ್ತಮ ಉದಾಹರಣೆಯಾಗಿದೆ. ಅದೇ ಮಾದರಿಯನ್ನು ಅನುಸರಿಸಿ ಗುಜರಾತ್‌ನಲ್ಲಿ ವಿವಿಧ ಅವಳಿ ನಗರಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ಜನರು ಇಲ್ಲಿಯವರೆಗೆ ನ್ಯೂಯಾರ್ಕ್-ನ್ಯೂಜೆರ್ಸಿ ಬಗ್ಗೆ ಮಾತನಾಡುತ್ತಿದ್ದರು. ನನ್ನ ಭಾರತವನ್ನು ಬಿಡಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಹೇಳಿದ್ದಾರೆ.

ವಿಮಾನಕ್ಕೆ ಹೋಲಿಸಿದರೆ ವಂದೇ ಭಾರತ್ ರೈಲಿನೊಳಗೆ 100 ಪಟ್ಟು ಕಡಿಮೆ ಶಬ್ದ ಮಾಡುತ್ತದೆ.. ವಿಮಾನದಲ್ಲಿ ಪ್ರಯಾಣಿಸುವ ಜನರು ಅದನ್ನು ಅನುಭವಿಸಿದ ನಂತರ ವಂದೇ ಭಾರತ್ ರೈಲಿಗೆ ಆದ್ಯತೆ ನೀಡುತ್ತಾರೆ ಎಂದು ಹೇಳಿದ್ದಾರೆ.

ತಾನು ಅಹಮದಾಬಾದ್‌ನಲ್ಲಿ ಬೆಳೆದಿದ್ದೇನೆ ಎಂದು ಹೇಳಿದ ಪ್ರಧಾನಿ ಮೋದಿ, ವಿಶೇಷವಾಗಿ ನವರಾತ್ರಿ ಸಮಯದಲ್ಲಿ ಇಂತಹ ಬೃಹತ್ ಸಭೆಯನ್ನು ಹಿಂದೆಂದೂ ನೋಡಿರಲಿಲ್ಲ ಎಂದು ಅಹಮದಾಬಾದ್‌ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ನಾನು ಇಂದು ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಅಹಮದಾಬಾದ್ ಮೆಟ್ರೋ ಮೂಲಕ ಪ್ರಯಾಣಿಸಿದ್ದೇನೆ ಎಂದು ಹೇಳಿದರು.

ಇದು ಕೆಲವು ನಿಮಿಷಗಳ ಪ್ರಯಾಣ ಆದರೆ ನನಗೆ ಇದು ಅತ್ಯಂತ ಹೆಮ್ಮೆಯ ಸಮಯ ಎಂದು ಅವರು ಹೇಳಿದರು, ನಿಗದಿತ ಸಮಯಕ್ಕಿಂತ 20 ನಿಮಿಷಗಳ ಮೊದಲು ತಲುಪಿದೆವು ಎಂದು ಹೇಳಿದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:18 pm, Fri, 30 September 22

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು