AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಜಲಾವೃತಗೊಂಡ ಗ್ರಾಮ, ತಿರುಗಾಡಲು ಬೋಟ್‌ ಬಳಸುತ್ತಿರುವ ಜನ

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಸುರಿಯುತ್ತಿರುವ ಮಳೆಗೆ ಜನಜೀವನ ಭಾರೀ ಅಸ್ತವ್ಯಸ್ತವಾಗಿದೆ. ಅದ್ಯಾವ ಪರಿಯೆಂದ್ರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಅದ್ರಲ್ಲೂ ಪಶ್ಚಿಮ್‌ ಮಿಡ್ನಾಪುರ್‌ ಜಿಲ್ಲೆಯ ಘತಾಲ್‌ನಲ್ಲಿ ನೀರು ಗ್ರಾಮವನ್ನು ಆವರಿಸಿದೆ. ಇದಕ್ಕೆ ಕಾರಣ ಸಮೀಪದ ಶಿಲಾವತಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಬಂದಿರುವ ಮಹಾಪೂರ. ಹೀಗಾಗಿ ಈ ಗ್ರಾಮಗಳಲ್ಲಿ ಜನರು ತಿರುಗಾಡಲು ಈಗ ಬೋಟ್‌ಗಳನ್ನು ಬಳಸುತ್ತಿದ್ದಾರೆ. ರಕ್ಷಣಾಕಾರ್ಯಗಳನ್ನು ಬೋಟ್‌ ಮುಖಾಂತರವೇ ಮಾಡಲಾಗುತ್ತಿದೆ. #WATCH West Bengal: People use boats to commute in Ghatal […]

ಮಳೆಗೆ ಜಲಾವೃತಗೊಂಡ ಗ್ರಾಮ, ತಿರುಗಾಡಲು ಬೋಟ್‌ ಬಳಸುತ್ತಿರುವ ಜನ
Guru
Guru| Edited By: ಸಾಧು ಶ್ರೀನಾಥ್​|

Updated on: Aug 29, 2020 | 3:57 PM

Share

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಸುರಿಯುತ್ತಿರುವ ಮಳೆಗೆ ಜನಜೀವನ ಭಾರೀ ಅಸ್ತವ್ಯಸ್ತವಾಗಿದೆ. ಅದ್ಯಾವ ಪರಿಯೆಂದ್ರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿವೆ.

ಅದ್ರಲ್ಲೂ ಪಶ್ಚಿಮ್‌ ಮಿಡ್ನಾಪುರ್‌ ಜಿಲ್ಲೆಯ ಘತಾಲ್‌ನಲ್ಲಿ ನೀರು ಗ್ರಾಮವನ್ನು ಆವರಿಸಿದೆ. ಇದಕ್ಕೆ ಕಾರಣ ಸಮೀಪದ ಶಿಲಾವತಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಬಂದಿರುವ ಮಹಾಪೂರ.

ಹೀಗಾಗಿ ಈ ಗ್ರಾಮಗಳಲ್ಲಿ ಜನರು ತಿರುಗಾಡಲು ಈಗ ಬೋಟ್‌ಗಳನ್ನು ಬಳಸುತ್ತಿದ್ದಾರೆ. ರಕ್ಷಣಾಕಾರ್ಯಗಳನ್ನು ಬೋಟ್‌ ಮುಖಾಂತರವೇ ಮಾಡಲಾಗುತ್ತಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ