AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಜಲಾವೃತಗೊಂಡ ಗ್ರಾಮ, ತಿರುಗಾಡಲು ಬೋಟ್‌ ಬಳಸುತ್ತಿರುವ ಜನ

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಸುರಿಯುತ್ತಿರುವ ಮಳೆಗೆ ಜನಜೀವನ ಭಾರೀ ಅಸ್ತವ್ಯಸ್ತವಾಗಿದೆ. ಅದ್ಯಾವ ಪರಿಯೆಂದ್ರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಅದ್ರಲ್ಲೂ ಪಶ್ಚಿಮ್‌ ಮಿಡ್ನಾಪುರ್‌ ಜಿಲ್ಲೆಯ ಘತಾಲ್‌ನಲ್ಲಿ ನೀರು ಗ್ರಾಮವನ್ನು ಆವರಿಸಿದೆ. ಇದಕ್ಕೆ ಕಾರಣ ಸಮೀಪದ ಶಿಲಾವತಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಬಂದಿರುವ ಮಹಾಪೂರ. ಹೀಗಾಗಿ ಈ ಗ್ರಾಮಗಳಲ್ಲಿ ಜನರು ತಿರುಗಾಡಲು ಈಗ ಬೋಟ್‌ಗಳನ್ನು ಬಳಸುತ್ತಿದ್ದಾರೆ. ರಕ್ಷಣಾಕಾರ್ಯಗಳನ್ನು ಬೋಟ್‌ ಮುಖಾಂತರವೇ ಮಾಡಲಾಗುತ್ತಿದೆ. #WATCH West Bengal: People use boats to commute in Ghatal […]

ಮಳೆಗೆ ಜಲಾವೃತಗೊಂಡ ಗ್ರಾಮ, ತಿರುಗಾಡಲು ಬೋಟ್‌ ಬಳಸುತ್ತಿರುವ ಜನ
Guru
| Edited By: |

Updated on: Aug 29, 2020 | 3:57 PM

Share

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಸುರಿಯುತ್ತಿರುವ ಮಳೆಗೆ ಜನಜೀವನ ಭಾರೀ ಅಸ್ತವ್ಯಸ್ತವಾಗಿದೆ. ಅದ್ಯಾವ ಪರಿಯೆಂದ್ರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿವೆ.

ಅದ್ರಲ್ಲೂ ಪಶ್ಚಿಮ್‌ ಮಿಡ್ನಾಪುರ್‌ ಜಿಲ್ಲೆಯ ಘತಾಲ್‌ನಲ್ಲಿ ನೀರು ಗ್ರಾಮವನ್ನು ಆವರಿಸಿದೆ. ಇದಕ್ಕೆ ಕಾರಣ ಸಮೀಪದ ಶಿಲಾವತಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಬಂದಿರುವ ಮಹಾಪೂರ.

ಹೀಗಾಗಿ ಈ ಗ್ರಾಮಗಳಲ್ಲಿ ಜನರು ತಿರುಗಾಡಲು ಈಗ ಬೋಟ್‌ಗಳನ್ನು ಬಳಸುತ್ತಿದ್ದಾರೆ. ರಕ್ಷಣಾಕಾರ್ಯಗಳನ್ನು ಬೋಟ್‌ ಮುಖಾಂತರವೇ ಮಾಡಲಾಗುತ್ತಿದೆ.

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು