AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಜಲಾವೃತಗೊಂಡ ಗ್ರಾಮ, ತಿರುಗಾಡಲು ಬೋಟ್‌ ಬಳಸುತ್ತಿರುವ ಜನ

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಸುರಿಯುತ್ತಿರುವ ಮಳೆಗೆ ಜನಜೀವನ ಭಾರೀ ಅಸ್ತವ್ಯಸ್ತವಾಗಿದೆ. ಅದ್ಯಾವ ಪರಿಯೆಂದ್ರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಅದ್ರಲ್ಲೂ ಪಶ್ಚಿಮ್‌ ಮಿಡ್ನಾಪುರ್‌ ಜಿಲ್ಲೆಯ ಘತಾಲ್‌ನಲ್ಲಿ ನೀರು ಗ್ರಾಮವನ್ನು ಆವರಿಸಿದೆ. ಇದಕ್ಕೆ ಕಾರಣ ಸಮೀಪದ ಶಿಲಾವತಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಬಂದಿರುವ ಮಹಾಪೂರ. ಹೀಗಾಗಿ ಈ ಗ್ರಾಮಗಳಲ್ಲಿ ಜನರು ತಿರುಗಾಡಲು ಈಗ ಬೋಟ್‌ಗಳನ್ನು ಬಳಸುತ್ತಿದ್ದಾರೆ. ರಕ್ಷಣಾಕಾರ್ಯಗಳನ್ನು ಬೋಟ್‌ ಮುಖಾಂತರವೇ ಮಾಡಲಾಗುತ್ತಿದೆ. #WATCH West Bengal: People use boats to commute in Ghatal […]

ಮಳೆಗೆ ಜಲಾವೃತಗೊಂಡ ಗ್ರಾಮ, ತಿರುಗಾಡಲು ಬೋಟ್‌ ಬಳಸುತ್ತಿರುವ ಜನ
Guru
| Edited By: |

Updated on: Aug 29, 2020 | 3:57 PM

Share

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಸುರಿಯುತ್ತಿರುವ ಮಳೆಗೆ ಜನಜೀವನ ಭಾರೀ ಅಸ್ತವ್ಯಸ್ತವಾಗಿದೆ. ಅದ್ಯಾವ ಪರಿಯೆಂದ್ರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿವೆ.

ಅದ್ರಲ್ಲೂ ಪಶ್ಚಿಮ್‌ ಮಿಡ್ನಾಪುರ್‌ ಜಿಲ್ಲೆಯ ಘತಾಲ್‌ನಲ್ಲಿ ನೀರು ಗ್ರಾಮವನ್ನು ಆವರಿಸಿದೆ. ಇದಕ್ಕೆ ಕಾರಣ ಸಮೀಪದ ಶಿಲಾವತಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಬಂದಿರುವ ಮಹಾಪೂರ.

ಹೀಗಾಗಿ ಈ ಗ್ರಾಮಗಳಲ್ಲಿ ಜನರು ತಿರುಗಾಡಲು ಈಗ ಬೋಟ್‌ಗಳನ್ನು ಬಳಸುತ್ತಿದ್ದಾರೆ. ರಕ್ಷಣಾಕಾರ್ಯಗಳನ್ನು ಬೋಟ್‌ ಮುಖಾಂತರವೇ ಮಾಡಲಾಗುತ್ತಿದೆ.

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ