AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಜಲಾವೃತಗೊಂಡ ಗ್ರಾಮ, ತಿರುಗಾಡಲು ಬೋಟ್‌ ಬಳಸುತ್ತಿರುವ ಜನ

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಸುರಿಯುತ್ತಿರುವ ಮಳೆಗೆ ಜನಜೀವನ ಭಾರೀ ಅಸ್ತವ್ಯಸ್ತವಾಗಿದೆ. ಅದ್ಯಾವ ಪರಿಯೆಂದ್ರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಅದ್ರಲ್ಲೂ ಪಶ್ಚಿಮ್‌ ಮಿಡ್ನಾಪುರ್‌ ಜಿಲ್ಲೆಯ ಘತಾಲ್‌ನಲ್ಲಿ ನೀರು ಗ್ರಾಮವನ್ನು ಆವರಿಸಿದೆ. ಇದಕ್ಕೆ ಕಾರಣ ಸಮೀಪದ ಶಿಲಾವತಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಬಂದಿರುವ ಮಹಾಪೂರ. ಹೀಗಾಗಿ ಈ ಗ್ರಾಮಗಳಲ್ಲಿ ಜನರು ತಿರುಗಾಡಲು ಈಗ ಬೋಟ್‌ಗಳನ್ನು ಬಳಸುತ್ತಿದ್ದಾರೆ. ರಕ್ಷಣಾಕಾರ್ಯಗಳನ್ನು ಬೋಟ್‌ ಮುಖಾಂತರವೇ ಮಾಡಲಾಗುತ್ತಿದೆ. #WATCH West Bengal: People use boats to commute in Ghatal […]

ಮಳೆಗೆ ಜಲಾವೃತಗೊಂಡ ಗ್ರಾಮ, ತಿರುಗಾಡಲು ಬೋಟ್‌ ಬಳಸುತ್ತಿರುವ ಜನ
Guru
| Edited By: |

Updated on: Aug 29, 2020 | 3:57 PM

Share

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಸುರಿಯುತ್ತಿರುವ ಮಳೆಗೆ ಜನಜೀವನ ಭಾರೀ ಅಸ್ತವ್ಯಸ್ತವಾಗಿದೆ. ಅದ್ಯಾವ ಪರಿಯೆಂದ್ರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿವೆ.

ಅದ್ರಲ್ಲೂ ಪಶ್ಚಿಮ್‌ ಮಿಡ್ನಾಪುರ್‌ ಜಿಲ್ಲೆಯ ಘತಾಲ್‌ನಲ್ಲಿ ನೀರು ಗ್ರಾಮವನ್ನು ಆವರಿಸಿದೆ. ಇದಕ್ಕೆ ಕಾರಣ ಸಮೀಪದ ಶಿಲಾವತಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಬಂದಿರುವ ಮಹಾಪೂರ.

ಹೀಗಾಗಿ ಈ ಗ್ರಾಮಗಳಲ್ಲಿ ಜನರು ತಿರುಗಾಡಲು ಈಗ ಬೋಟ್‌ಗಳನ್ನು ಬಳಸುತ್ತಿದ್ದಾರೆ. ರಕ್ಷಣಾಕಾರ್ಯಗಳನ್ನು ಬೋಟ್‌ ಮುಖಾಂತರವೇ ಮಾಡಲಾಗುತ್ತಿದೆ.

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?