AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಸಿಯುತ್ತಿರುವ ಆರ್ಥಿಕತೆ ಮೇಲೆತ್ತಲು ವೈಯಕ್ತಿಕ ಆದಾಯ ತೆರಿಗೆ ಕಡಿತ?

ಕುಸಿಯುತ್ತಿರುವ ಆರ್ಥಿಕತೆಯನ್ನ ಮೇಲೆತ್ತಲು ವೈಯಕ್ತಿಕ ಆದಾಯ ತೆರಿಗೆ ದರ ಕಡಿತಗೊಳಿಸುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸುಳಿವು ನೀಡಿದ್ದಾರೆ. ವೈಯಕ್ತಿಕ ಆದಾಯ ತೆರಿಗೆಯ ಕಡಿತ ನಾವು ನೋಡುತ್ತಿರುವ ಹಲವು ವಿಷಯಗಳಲ್ಲಿ ಒಂದು ಎಂದು ಹೇಳಿದ್ದಾರೆ. ಇದು ನಾನಾ ಅನುಮಾನಗಳನ್ನ ಹುಟ್ಟುಹಾಕಿದೆ. ‘ಶರದ್ ಬೆಂಬಲ ಇದೆ ಎಂದಿದ್ದರು’ ಮಹಾರಾಷ್ಟ್ರದಲ್ಲಿ ಸ್ಥಿರ ಸರ್ಕಾರ ರಚಿಸಲು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಬೆಂಬಲ ನನಗೆ ಇದೆ ಅಂತ ಅಜಿತ್ ಪವಾರ್ ಹೇಳಿದ್ದರು. ಈ ಕಾರಣಕ್ಕಾಗಿಯೇ ಬಿಜೆಪಿ ಸರ್ಕಾರ […]

ಕುಸಿಯುತ್ತಿರುವ ಆರ್ಥಿಕತೆ ಮೇಲೆತ್ತಲು ವೈಯಕ್ತಿಕ ಆದಾಯ ತೆರಿಗೆ ಕಡಿತ?
ಸಾಧು ಶ್ರೀನಾಥ್​
|

Updated on: Dec 08, 2019 | 8:07 AM

Share

ಕುಸಿಯುತ್ತಿರುವ ಆರ್ಥಿಕತೆಯನ್ನ ಮೇಲೆತ್ತಲು ವೈಯಕ್ತಿಕ ಆದಾಯ ತೆರಿಗೆ ದರ ಕಡಿತಗೊಳಿಸುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸುಳಿವು ನೀಡಿದ್ದಾರೆ. ವೈಯಕ್ತಿಕ ಆದಾಯ ತೆರಿಗೆಯ ಕಡಿತ ನಾವು ನೋಡುತ್ತಿರುವ ಹಲವು ವಿಷಯಗಳಲ್ಲಿ ಒಂದು ಎಂದು ಹೇಳಿದ್ದಾರೆ. ಇದು ನಾನಾ ಅನುಮಾನಗಳನ್ನ ಹುಟ್ಟುಹಾಕಿದೆ.

‘ಶರದ್ ಬೆಂಬಲ ಇದೆ ಎಂದಿದ್ದರು’ ಮಹಾರಾಷ್ಟ್ರದಲ್ಲಿ ಸ್ಥಿರ ಸರ್ಕಾರ ರಚಿಸಲು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಬೆಂಬಲ ನನಗೆ ಇದೆ ಅಂತ ಅಜಿತ್ ಪವಾರ್ ಹೇಳಿದ್ದರು. ಈ ಕಾರಣಕ್ಕಾಗಿಯೇ ಬಿಜೆಪಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು ಅಂತ ವಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಆಸ್ಪತ್ರೆ ಧ್ವಂಸ ಮಾಡಿದ ರೋಗಿ ಸಂಬಂಧಿಕರು ಉತ್ತರಪ್ರದೇಶ ರಾಂಪುರ್‌ದ ಜಿಲ್ಲಾ ಆಸ್ಪತ್ರೆಯ ತುರ್ತು ವಾರ್ಡ್‌ನ್ನ ರೋಗಿಯ ಸಂಬಂಧಿಕರು ಧ್ವಂಸ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞರು ಇಲ್ಲದೆ ಇದ್ರಿಂದ ರೋಗಿಯೊಬ್ಬರನ್ನ ಬೇರೆ ಆಸ್ಪತ್ರೆ ದಾಖಲಿಸಿ, ನಂತ್ರ ಬಂದ ರೋಗಿಯ ಸಂಬಂಧಿಕರು ಆಸ್ಪತ್ರೆಯನ್ನ ಧ್ವಂಸ ಮಾಡಿದ್ದಾರೆ.

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ