AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಸಿಯುತ್ತಿರುವ ಆರ್ಥಿಕತೆ ಮೇಲೆತ್ತಲು ವೈಯಕ್ತಿಕ ಆದಾಯ ತೆರಿಗೆ ಕಡಿತ?

ಕುಸಿಯುತ್ತಿರುವ ಆರ್ಥಿಕತೆಯನ್ನ ಮೇಲೆತ್ತಲು ವೈಯಕ್ತಿಕ ಆದಾಯ ತೆರಿಗೆ ದರ ಕಡಿತಗೊಳಿಸುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸುಳಿವು ನೀಡಿದ್ದಾರೆ. ವೈಯಕ್ತಿಕ ಆದಾಯ ತೆರಿಗೆಯ ಕಡಿತ ನಾವು ನೋಡುತ್ತಿರುವ ಹಲವು ವಿಷಯಗಳಲ್ಲಿ ಒಂದು ಎಂದು ಹೇಳಿದ್ದಾರೆ. ಇದು ನಾನಾ ಅನುಮಾನಗಳನ್ನ ಹುಟ್ಟುಹಾಕಿದೆ. ‘ಶರದ್ ಬೆಂಬಲ ಇದೆ ಎಂದಿದ್ದರು’ ಮಹಾರಾಷ್ಟ್ರದಲ್ಲಿ ಸ್ಥಿರ ಸರ್ಕಾರ ರಚಿಸಲು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಬೆಂಬಲ ನನಗೆ ಇದೆ ಅಂತ ಅಜಿತ್ ಪವಾರ್ ಹೇಳಿದ್ದರು. ಈ ಕಾರಣಕ್ಕಾಗಿಯೇ ಬಿಜೆಪಿ ಸರ್ಕಾರ […]

ಕುಸಿಯುತ್ತಿರುವ ಆರ್ಥಿಕತೆ ಮೇಲೆತ್ತಲು ವೈಯಕ್ತಿಕ ಆದಾಯ ತೆರಿಗೆ ಕಡಿತ?
ಸಾಧು ಶ್ರೀನಾಥ್​
|

Updated on: Dec 08, 2019 | 8:07 AM

Share

ಕುಸಿಯುತ್ತಿರುವ ಆರ್ಥಿಕತೆಯನ್ನ ಮೇಲೆತ್ತಲು ವೈಯಕ್ತಿಕ ಆದಾಯ ತೆರಿಗೆ ದರ ಕಡಿತಗೊಳಿಸುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸುಳಿವು ನೀಡಿದ್ದಾರೆ. ವೈಯಕ್ತಿಕ ಆದಾಯ ತೆರಿಗೆಯ ಕಡಿತ ನಾವು ನೋಡುತ್ತಿರುವ ಹಲವು ವಿಷಯಗಳಲ್ಲಿ ಒಂದು ಎಂದು ಹೇಳಿದ್ದಾರೆ. ಇದು ನಾನಾ ಅನುಮಾನಗಳನ್ನ ಹುಟ್ಟುಹಾಕಿದೆ.

‘ಶರದ್ ಬೆಂಬಲ ಇದೆ ಎಂದಿದ್ದರು’ ಮಹಾರಾಷ್ಟ್ರದಲ್ಲಿ ಸ್ಥಿರ ಸರ್ಕಾರ ರಚಿಸಲು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಬೆಂಬಲ ನನಗೆ ಇದೆ ಅಂತ ಅಜಿತ್ ಪವಾರ್ ಹೇಳಿದ್ದರು. ಈ ಕಾರಣಕ್ಕಾಗಿಯೇ ಬಿಜೆಪಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು ಅಂತ ವಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಆಸ್ಪತ್ರೆ ಧ್ವಂಸ ಮಾಡಿದ ರೋಗಿ ಸಂಬಂಧಿಕರು ಉತ್ತರಪ್ರದೇಶ ರಾಂಪುರ್‌ದ ಜಿಲ್ಲಾ ಆಸ್ಪತ್ರೆಯ ತುರ್ತು ವಾರ್ಡ್‌ನ್ನ ರೋಗಿಯ ಸಂಬಂಧಿಕರು ಧ್ವಂಸ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞರು ಇಲ್ಲದೆ ಇದ್ರಿಂದ ರೋಗಿಯೊಬ್ಬರನ್ನ ಬೇರೆ ಆಸ್ಪತ್ರೆ ದಾಖಲಿಸಿ, ನಂತ್ರ ಬಂದ ರೋಗಿಯ ಸಂಬಂಧಿಕರು ಆಸ್ಪತ್ರೆಯನ್ನ ಧ್ವಂಸ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್