AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಸಿಯುತ್ತಿರುವ ಆರ್ಥಿಕತೆ ಮೇಲೆತ್ತಲು ವೈಯಕ್ತಿಕ ಆದಾಯ ತೆರಿಗೆ ಕಡಿತ?

ಕುಸಿಯುತ್ತಿರುವ ಆರ್ಥಿಕತೆಯನ್ನ ಮೇಲೆತ್ತಲು ವೈಯಕ್ತಿಕ ಆದಾಯ ತೆರಿಗೆ ದರ ಕಡಿತಗೊಳಿಸುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸುಳಿವು ನೀಡಿದ್ದಾರೆ. ವೈಯಕ್ತಿಕ ಆದಾಯ ತೆರಿಗೆಯ ಕಡಿತ ನಾವು ನೋಡುತ್ತಿರುವ ಹಲವು ವಿಷಯಗಳಲ್ಲಿ ಒಂದು ಎಂದು ಹೇಳಿದ್ದಾರೆ. ಇದು ನಾನಾ ಅನುಮಾನಗಳನ್ನ ಹುಟ್ಟುಹಾಕಿದೆ. ‘ಶರದ್ ಬೆಂಬಲ ಇದೆ ಎಂದಿದ್ದರು’ ಮಹಾರಾಷ್ಟ್ರದಲ್ಲಿ ಸ್ಥಿರ ಸರ್ಕಾರ ರಚಿಸಲು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಬೆಂಬಲ ನನಗೆ ಇದೆ ಅಂತ ಅಜಿತ್ ಪವಾರ್ ಹೇಳಿದ್ದರು. ಈ ಕಾರಣಕ್ಕಾಗಿಯೇ ಬಿಜೆಪಿ ಸರ್ಕಾರ […]

ಕುಸಿಯುತ್ತಿರುವ ಆರ್ಥಿಕತೆ ಮೇಲೆತ್ತಲು ವೈಯಕ್ತಿಕ ಆದಾಯ ತೆರಿಗೆ ಕಡಿತ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 08, 2019 | 8:07 AM

Share

ಕುಸಿಯುತ್ತಿರುವ ಆರ್ಥಿಕತೆಯನ್ನ ಮೇಲೆತ್ತಲು ವೈಯಕ್ತಿಕ ಆದಾಯ ತೆರಿಗೆ ದರ ಕಡಿತಗೊಳಿಸುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸುಳಿವು ನೀಡಿದ್ದಾರೆ. ವೈಯಕ್ತಿಕ ಆದಾಯ ತೆರಿಗೆಯ ಕಡಿತ ನಾವು ನೋಡುತ್ತಿರುವ ಹಲವು ವಿಷಯಗಳಲ್ಲಿ ಒಂದು ಎಂದು ಹೇಳಿದ್ದಾರೆ. ಇದು ನಾನಾ ಅನುಮಾನಗಳನ್ನ ಹುಟ್ಟುಹಾಕಿದೆ.

‘ಶರದ್ ಬೆಂಬಲ ಇದೆ ಎಂದಿದ್ದರು’ ಮಹಾರಾಷ್ಟ್ರದಲ್ಲಿ ಸ್ಥಿರ ಸರ್ಕಾರ ರಚಿಸಲು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಬೆಂಬಲ ನನಗೆ ಇದೆ ಅಂತ ಅಜಿತ್ ಪವಾರ್ ಹೇಳಿದ್ದರು. ಈ ಕಾರಣಕ್ಕಾಗಿಯೇ ಬಿಜೆಪಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು ಅಂತ ವಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಆಸ್ಪತ್ರೆ ಧ್ವಂಸ ಮಾಡಿದ ರೋಗಿ ಸಂಬಂಧಿಕರು ಉತ್ತರಪ್ರದೇಶ ರಾಂಪುರ್‌ದ ಜಿಲ್ಲಾ ಆಸ್ಪತ್ರೆಯ ತುರ್ತು ವಾರ್ಡ್‌ನ್ನ ರೋಗಿಯ ಸಂಬಂಧಿಕರು ಧ್ವಂಸ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞರು ಇಲ್ಲದೆ ಇದ್ರಿಂದ ರೋಗಿಯೊಬ್ಬರನ್ನ ಬೇರೆ ಆಸ್ಪತ್ರೆ ದಾಖಲಿಸಿ, ನಂತ್ರ ಬಂದ ರೋಗಿಯ ಸಂಬಂಧಿಕರು ಆಸ್ಪತ್ರೆಯನ್ನ ಧ್ವಂಸ ಮಾಡಿದ್ದಾರೆ.

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ