AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಮೊಸಳೆ ಬಬಿಯಾ.. ಕಲ್ಯಾಣಿಯಿಂದ ಹೊರಬಂದು ಅನಂತ ಪದ್ಮನಾಭನ ಗರ್ಭಗುಡಿ ಬಳಿ ಪ್ರತ್ಯಕ್ಷ!

ತಿರುವನಂತಪುರಂ: ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ದೇವಸ್ಥಾನದಲ್ಲಿ ದೇವರ ಮೊಸಳೆ ಎಂದೇ ಖ್ಯಾತಿ ಪಡೆದಿರುವ ಬಬಿಯಾ ಎಂಬ ಮೊಸಳೆ ಇಂದು ದೇಗುಲದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ. ಅನಂತ ಪದ್ಮನಾಭ ದೇವಸ್ಥಾನವನ್ನು ಸುತ್ತುವರಿದಿರುವ ಕಲ್ಯಾಣಿಯಲ್ಲಿ ವಾಸವಿರುವ ದೇವರ ಮೊಸಳೆ ಬಬಿಯಾ ನಿನ್ನೆ ರಾತ್ರಿ ಗರ್ಭಗುಡಿಯ ಬಳಿ ಆಗಮಿಸಿ ಭಕ್ತರಲ್ಲಿ ಕುತೂಹಲ ಮೂಡಿಸಿದೆ. ಹಲವಾರು ವರ್ಷಗಳಿಂದ ದೇವಸ್ಥಾನದ ಕಲ್ಯಾಣಿಯಲ್ಲಿ ವಾಸವಿರುವ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸಲಾಗುತ್ತದೆ. ಹೀಗೆ, ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಆದರೆ, […]

ದೇವರ ಮೊಸಳೆ ಬಬಿಯಾ.. ಕಲ್ಯಾಣಿಯಿಂದ ಹೊರಬಂದು ಅನಂತ ಪದ್ಮನಾಭನ ಗರ್ಭಗುಡಿ ಬಳಿ ಪ್ರತ್ಯಕ್ಷ!
KUSHAL V
| Edited By: |

Updated on:Oct 21, 2020 | 3:38 PM

Share

ತಿರುವನಂತಪುರಂ: ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ದೇವಸ್ಥಾನದಲ್ಲಿ ದೇವರ ಮೊಸಳೆ ಎಂದೇ ಖ್ಯಾತಿ ಪಡೆದಿರುವ ಬಬಿಯಾ ಎಂಬ ಮೊಸಳೆ ಇಂದು ದೇಗುಲದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ.

ಅನಂತ ಪದ್ಮನಾಭ ದೇವಸ್ಥಾನವನ್ನು ಸುತ್ತುವರಿದಿರುವ ಕಲ್ಯಾಣಿಯಲ್ಲಿ ವಾಸವಿರುವ ದೇವರ ಮೊಸಳೆ ಬಬಿಯಾ ನಿನ್ನೆ ರಾತ್ರಿ ಗರ್ಭಗುಡಿಯ ಬಳಿ ಆಗಮಿಸಿ ಭಕ್ತರಲ್ಲಿ ಕುತೂಹಲ ಮೂಡಿಸಿದೆ.

ಹಲವಾರು ವರ್ಷಗಳಿಂದ ದೇವಸ್ಥಾನದ ಕಲ್ಯಾಣಿಯಲ್ಲಿ ವಾಸವಿರುವ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸಲಾಗುತ್ತದೆ. ಹೀಗೆ, ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಆದರೆ, ಇಷ್ಟು ದಿನ ಕೆರೆಯಲ್ಲೇ ನೈವೇದ್ಯ ಪಡೆಯುತ್ತಿದ್ದ ಬಬಿಯಾ ಇದೀಗ ಕಲ್ಯಾಣಿಯಿಂದ ಹೊರಬಂದು ದೇವಾಲಯದಲ್ಲಿ ಕಾಣಿಸಿಕೊಂಡಿರೋದು ಎಲ್ಲರಿಗೂ ಆಶ್ಚರ್ಯ ತಂದಿದೆ.

Published On - 1:41 pm, Wed, 21 October 20

Follow Us
ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಅಪಪ್ರಚಾರ ಆರೋಪ
ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಅಪಪ್ರಚಾರ ಆರೋಪ
ವೇಗ ಅತೀ ವೇಗ... ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ
ವೇಗ ಅತೀ ವೇಗ... ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ