AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಮೊಸಳೆ ಬಬಿಯಾ.. ಕಲ್ಯಾಣಿಯಿಂದ ಹೊರಬಂದು ಅನಂತ ಪದ್ಮನಾಭನ ಗರ್ಭಗುಡಿ ಬಳಿ ಪ್ರತ್ಯಕ್ಷ!

ತಿರುವನಂತಪುರಂ: ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ದೇವಸ್ಥಾನದಲ್ಲಿ ದೇವರ ಮೊಸಳೆ ಎಂದೇ ಖ್ಯಾತಿ ಪಡೆದಿರುವ ಬಬಿಯಾ ಎಂಬ ಮೊಸಳೆ ಇಂದು ದೇಗುಲದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ. ಅನಂತ ಪದ್ಮನಾಭ ದೇವಸ್ಥಾನವನ್ನು ಸುತ್ತುವರಿದಿರುವ ಕಲ್ಯಾಣಿಯಲ್ಲಿ ವಾಸವಿರುವ ದೇವರ ಮೊಸಳೆ ಬಬಿಯಾ ನಿನ್ನೆ ರಾತ್ರಿ ಗರ್ಭಗುಡಿಯ ಬಳಿ ಆಗಮಿಸಿ ಭಕ್ತರಲ್ಲಿ ಕುತೂಹಲ ಮೂಡಿಸಿದೆ. ಹಲವಾರು ವರ್ಷಗಳಿಂದ ದೇವಸ್ಥಾನದ ಕಲ್ಯಾಣಿಯಲ್ಲಿ ವಾಸವಿರುವ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸಲಾಗುತ್ತದೆ. ಹೀಗೆ, ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಆದರೆ, […]

ದೇವರ ಮೊಸಳೆ ಬಬಿಯಾ.. ಕಲ್ಯಾಣಿಯಿಂದ ಹೊರಬಂದು ಅನಂತ ಪದ್ಮನಾಭನ ಗರ್ಭಗುಡಿ ಬಳಿ ಪ್ರತ್ಯಕ್ಷ!
KUSHAL V
| Updated By: ಸಾಧು ಶ್ರೀನಾಥ್​|

Updated on:Oct 21, 2020 | 3:38 PM

Share

ತಿರುವನಂತಪುರಂ: ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ದೇವಸ್ಥಾನದಲ್ಲಿ ದೇವರ ಮೊಸಳೆ ಎಂದೇ ಖ್ಯಾತಿ ಪಡೆದಿರುವ ಬಬಿಯಾ ಎಂಬ ಮೊಸಳೆ ಇಂದು ದೇಗುಲದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ.

ಅನಂತ ಪದ್ಮನಾಭ ದೇವಸ್ಥಾನವನ್ನು ಸುತ್ತುವರಿದಿರುವ ಕಲ್ಯಾಣಿಯಲ್ಲಿ ವಾಸವಿರುವ ದೇವರ ಮೊಸಳೆ ಬಬಿಯಾ ನಿನ್ನೆ ರಾತ್ರಿ ಗರ್ಭಗುಡಿಯ ಬಳಿ ಆಗಮಿಸಿ ಭಕ್ತರಲ್ಲಿ ಕುತೂಹಲ ಮೂಡಿಸಿದೆ.

ಹಲವಾರು ವರ್ಷಗಳಿಂದ ದೇವಸ್ಥಾನದ ಕಲ್ಯಾಣಿಯಲ್ಲಿ ವಾಸವಿರುವ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸಲಾಗುತ್ತದೆ. ಹೀಗೆ, ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಆದರೆ, ಇಷ್ಟು ದಿನ ಕೆರೆಯಲ್ಲೇ ನೈವೇದ್ಯ ಪಡೆಯುತ್ತಿದ್ದ ಬಬಿಯಾ ಇದೀಗ ಕಲ್ಯಾಣಿಯಿಂದ ಹೊರಬಂದು ದೇವಾಲಯದಲ್ಲಿ ಕಾಣಿಸಿಕೊಂಡಿರೋದು ಎಲ್ಲರಿಗೂ ಆಶ್ಚರ್ಯ ತಂದಿದೆ.

Published On - 1:41 pm, Wed, 21 October 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ