AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಯ್ಡಾ: ವೈದ್ಯೆಯ ಮೇಲೆ ಸಾಕು ನಾಯಿ ದಾಳಿ, ಮಾಲೀಕರ ವಿರುದ್ಧ ದೂರು ದಾಖಲು

ಸಾಕು ನಾಯಿಯೊಂದು ಮಹಿಳಾ ವೈದ್ಯರ ಮೇಲೆ ದಾಳಿ ನಡೆಸಿರುವ ಘಟನೆ ನೋಯ್ಡಾದಲ್ಲಿ ನಡೆದಿದ್ದು, ನಾಯಿಯ ಮಾಲೀಕರ ವಿರುದ್ಧ ದೂರು ದಾಖಲಾಗಿದೆ. ವರದಿಗಳ ಪ್ರಕಾರ ಮಹಿಳಾ ವೈದ್ಯೆಯ ಮುಖಕ್ಕೆ ನಾಯಿ ಕಚ್ಚಿದೆ. ಆಕೆಗೆ ಗಂಭೀರ ಗಾಯಗಳಾಗಿವೆ. ಆಕೆ ಕೂಡಲೇ ನಾಯಿಯ ಮಾಲೀಕರಿಗೆ ದೂರು ನೀಡಿದರೂ ಅವರು ಯಾವುದೇ ಪ್ರಶ್ಚಾತಾಪವನ್ನು ತೋರಿಸಲಿಲ್ಲ, ವಾಸ್ತವವಾಗಿ ಅವರು ತುಂಬಾ ದುರಹಂಕಾರದಿಂದ ವರ್ತಿಸಿದರು ಎಂದು ವೈದ್ಯರು ದೂರಿದ್ದಾರೆ.

ನೋಯ್ಡಾ: ವೈದ್ಯೆಯ ಮೇಲೆ ಸಾಕು ನಾಯಿ ದಾಳಿ, ಮಾಲೀಕರ ವಿರುದ್ಧ ದೂರು ದಾಖಲು
ನಾಯಿImage Credit source: News 9
ನಯನಾ ರಾಜೀವ್
|

Updated on:Nov 26, 2023 | 1:08 PM

Share

ಸಾಕು ನಾಯಿಯೊಂದು ಮಹಿಳಾ ವೈದ್ಯರ ಮೇಲೆ ದಾಳಿ ನಡೆಸಿರುವ ಘಟನೆ ನೋಯ್ಡಾದಲ್ಲಿ ನಡೆದಿದ್ದು, ನಾಯಿಯ ಮಾಲೀಕರ ವಿರುದ್ಧ ದೂರು ದಾಖಲಾಗಿದೆ. ವರದಿಗಳ ಪ್ರಕಾರ ಮಹಿಳಾ ವೈದ್ಯೆಯ ಮುಖಕ್ಕೆ ನಾಯಿ ಕಚ್ಚಿದೆ. ಆಕೆಗೆ ಗಂಭೀರ ಗಾಯಗಳಾಗಿವೆ. ಆಕೆ ಕೂಡಲೇ ನಾಯಿಯ ಮಾಲೀಕರಿಗೆ ದೂರು ನೀಡಿದರೂ ಅವರು ಯಾವುದೇ ಪ್ರಶ್ಚಾತಾಪವನ್ನು ತೋರಿಸಲಿಲ್ಲ, ವಾಸ್ತವವಾಗಿ ಅವರು ತುಂಬಾ ದುರಹಂಕಾರದಿಂದ ವರ್ತಿಸಿದರು ಎಂದು ವೈದ್ಯರು ದೂರಿದ್ದಾರೆ.

ವೈದ್ಯರು ನಾಯಿಯ ಮಾಲೀಕರ ವಿರುದ್ಧ ದೂರು ನೀಡಿದ್ದಾರೆ, ಸದ್ಯ ನೋಯ್ಡಾ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಸೆಕ್ಟರ್ 46 ರಲ್ಲಿ ನೋಯ್ಡಾದ ಗಾರ್ಡನ್ ಗ್ಲೋರಿ ಸೊಸೈಟಿಯಿಂದ ಈ ಘಟನೆ ವರದಿಯಾಗಿದೆ. ಈ ಪ್ರದೇಶವು ಸೆಕ್ಟರ್ 39 ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುತ್ತದೆ ಮತ್ತು ಅವರು ಸಂಪೂರ್ಣ ವಿಷಯವನ್ನು ತನಿಖೆ ನಡೆಸುತ್ತಿದ್ದಾರೆ ಮತ್ತು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.

ಇತ್ತೀಚೆಗೆ ದೆಹಲಿ-ಎನ್‌ಸಿಆರ್‌ನಲ್ಲಿ ನಾಯಿಗಳ ದಾಳಿ ಹೆಚ್ಚುತ್ತಿದೆ. ಇತ್ತೀಚೆಗಷ್ಟೇ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರು ಲಿಫ್ಟ್‌ನಲ್ಲಿ ಸಾಕು ನಾಯಿಯನ್ನು ಕರೆದೊಯ್ಯುವ ಬಗ್ಗೆ ವಿವಾದ ಹುಟ್ಟುಹಾಕಿದ್ದರು, ಮಹಿಳೆ ಮೇಲೆ ಕೈ ಮಾಡಿದ್ದರು.ಈ ಘಟನೆಯು ಅಕ್ಟೋಬರ್‌ನಲ್ಲಿ ನೋಯ್ಡಾದ ಸೆಕ್ಟರ್ 108 ರಲ್ಲಿ ಪಾರ್ಕ್ಸ್ ಲಾರೆಟ್ ಸೊಸೈಟಿಯಲ್ಲಿ ನಡೆದಿದೆ.

ಮತ್ತಷ್ಟು ಓದಿ: ನೋಯ್ಡಾ: ಲಿಫ್ಟ್​ನಲ್ಲಿ ಸಾಕು ನಾಯಿಯನ್ನು ಕರೆದೊಯ್ದಿದ್ದಕ್ಕೆ ವಾಗ್ವಾದ, ಮಹಿಳೆಗೆ ಕಪಾಳಮೋಕ್ಷ ಮಾಡಿದ ನಿವೃತ್ತ ಐಎಎಸ್​ ಅಧಿಕಾರಿ

ಮತ್ತೊಂದು ಘಟನೆಯಲ್ಲಿ, ನಾಯಿಗಳ ದಾಳಿಯಿಂದ 6 ವರ್ಷದ ಮಗು ಗಾಯಗೊಂಡಿದೆ.ಬೀದಿ ನಾಯಿಗಳು ಮಕ್ಕಳ ಮೇಲೆ ಮತ್ತು ವೃದ್ಧರ ಮೇಲೆ ದಾಳಿ ಮಾಡಿರುವುದು ಸಾಮಾನ್ಯವಾಗಿ ಕಂಡುಬರುತ್ತದೆ. ಸೆಪ್ಟೆಂಬರ್‌ನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರು ಬೀದಿ ನಾಯಿಗಳ ದಾಳಿಯಿಂದ ತೀವ್ರವಾಗಿ ಗಾಯಗೊಂಡ ಘಟನೆ ವರದಿಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:07 pm, Sun, 26 November 23

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?