AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಆರನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ

ಮೌಲ್ಯವರ್ಧಿತ ತೆರಿಗೆಯ ಪ್ರಮಾಣವನ್ನು ಅವಲಂಬಿಸಿ ದರಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ.

ಸತತ ಆರನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ
ಸಾಂದರ್ಭಿಕ ಚಿತ್ರ
shruti hegde
| Edited By: |

Updated on:Dec 07, 2020 | 7:02 PM

Share

ಬೆಂಗಳೂರು: ತೈಲ ಮಾರಾಟ ಕಂಪನಿಗಳು ಸತತ 6ನೇ ದಿನ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿವೆ. ಪ್ರತಿ ಲೀಟರ್​ಗೆ ಸರಾಸರಿ 26 ರಿಂದ 30 ಪೈಸೆಯಷ್ಟು ಹೆಚ್ಚಳವಾಗಿದೆ.

ಬೆಂಗಳೂರಿನಲ್ಲಿ ಡೀಸೆಲ್ ದರವು ಪ್ರತಿ ಲೀಟರ್​ಗೆ ಪೆಟ್ರೋಲ್ ದರವು 31 ಪೈಸೆ ಹೆಚ್ಚಾಗಿದ್ದು, ₹ 86.51ಕ್ಕೆ ಮಾರಾಟವಾಗುತ್ತಿದೆ. ಡೀಸೆಲ್ 28 ಪೈಸೆ ಹೆಚ್ಚಾಗಿದ್ದು, ₹ 78.31ಕ್ಕೆ ಮಾರಾಟವಾಗುತ್ತಿದೆ.

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್​ಗೆ ₹ 83.71 ಹಾಗೂ ಡೀಸೆಲ್ ₹ 73.87ಕ್ಕೆ ಮಾರಾಟವಾಗಿದೆ. ಸುಮಾರು 2 ತಿಂಗಳ ವಿರಾಮದ ನಂತರ ತೈಲ ಕಂಪನಿಗಳು ನವೆಂಬರ್​ 20ರಿಂದ ತೈಲಬೆಲೆಯ ಪರಿಷ್ಕರಣೆ ಆರಂಭಿಸಿದವು. ಕಳೆದ 18 ದಿನಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್​ಗೆ ₹ 2.65 ಮತ್ತು ಡೀಸೆಲ್ ₹ 3.41 ಹೆಚ್ಚಾಗಿದೆ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ ₹ 90.34ಕ್ಕೆ ಏರಿಕೆಯಾಗಿದೆ. ಡೀಸೆಲ್ ದರ ₹ 80.51ಕ್ಕೆ ಏರಿದೆ. ಮೌಲ್ಯವರ್ಧಿತ ತೆರಿಗೆಯ ಪ್ರಮಾಣವನ್ನು ಅವಲಂಬಿಸಿ ದರಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ.

Published On - 6:09 pm, Mon, 7 December 20

Follow Us
shruti hegde
shruti hegde
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ