AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಆರನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ

ಮೌಲ್ಯವರ್ಧಿತ ತೆರಿಗೆಯ ಪ್ರಮಾಣವನ್ನು ಅವಲಂಬಿಸಿ ದರಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ.

ಸತತ ಆರನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ
ಸಾಂದರ್ಭಿಕ ಚಿತ್ರ
shruti hegde
| Edited By: |

Updated on:Dec 07, 2020 | 7:02 PM

Share

ಬೆಂಗಳೂರು: ತೈಲ ಮಾರಾಟ ಕಂಪನಿಗಳು ಸತತ 6ನೇ ದಿನ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿವೆ. ಪ್ರತಿ ಲೀಟರ್​ಗೆ ಸರಾಸರಿ 26 ರಿಂದ 30 ಪೈಸೆಯಷ್ಟು ಹೆಚ್ಚಳವಾಗಿದೆ.

ಬೆಂಗಳೂರಿನಲ್ಲಿ ಡೀಸೆಲ್ ದರವು ಪ್ರತಿ ಲೀಟರ್​ಗೆ ಪೆಟ್ರೋಲ್ ದರವು 31 ಪೈಸೆ ಹೆಚ್ಚಾಗಿದ್ದು, ₹ 86.51ಕ್ಕೆ ಮಾರಾಟವಾಗುತ್ತಿದೆ. ಡೀಸೆಲ್ 28 ಪೈಸೆ ಹೆಚ್ಚಾಗಿದ್ದು, ₹ 78.31ಕ್ಕೆ ಮಾರಾಟವಾಗುತ್ತಿದೆ.

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್​ಗೆ ₹ 83.71 ಹಾಗೂ ಡೀಸೆಲ್ ₹ 73.87ಕ್ಕೆ ಮಾರಾಟವಾಗಿದೆ. ಸುಮಾರು 2 ತಿಂಗಳ ವಿರಾಮದ ನಂತರ ತೈಲ ಕಂಪನಿಗಳು ನವೆಂಬರ್​ 20ರಿಂದ ತೈಲಬೆಲೆಯ ಪರಿಷ್ಕರಣೆ ಆರಂಭಿಸಿದವು. ಕಳೆದ 18 ದಿನಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್​ಗೆ ₹ 2.65 ಮತ್ತು ಡೀಸೆಲ್ ₹ 3.41 ಹೆಚ್ಚಾಗಿದೆ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ ₹ 90.34ಕ್ಕೆ ಏರಿಕೆಯಾಗಿದೆ. ಡೀಸೆಲ್ ದರ ₹ 80.51ಕ್ಕೆ ಏರಿದೆ. ಮೌಲ್ಯವರ್ಧಿತ ತೆರಿಗೆಯ ಪ್ರಮಾಣವನ್ನು ಅವಲಂಬಿಸಿ ದರಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ.

Published On - 6:09 pm, Mon, 7 December 20

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು