AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price: ಶತಕದ ಹಾದಿಯತ್ತ ಪೆಟ್ರೋಲ್ ದರ.. 26 ಪೈಸೆ ಹೆಚ್ಚಳ

Petrol Diesel Rate: ಇಂದು ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 26 ಪೈಸೆ ಏರಿಕೆ ಹಾಗೂ ಲೀಟರ್ ಡೀಸೆಲ್ ಬೆಲೆ 29 ಪೈಸೆಯಷ್ಟು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಇಂದು ಪ್ರತಿ ಲೀ. ಪೆಟ್ರೋಲ್​ ಬೆಲೆ ₹ 91.95 ಹಾಗೂ ಡೀಸೆಲ್ ₹84.10 ಆಗಿದೆ.

Petrol Price: ಶತಕದ ಹಾದಿಯತ್ತ ಪೆಟ್ರೋಲ್ ದರ.. 26 ಪೈಸೆ ಹೆಚ್ಚಳ
ಸಾಂದರ್ಭಿಕ ಚಿತ್ರ
shruti hegde
| Edited By: |

Updated on:Feb 17, 2021 | 8:55 AM

Share

ಬೆಂಗಳೂರು: ಸತತ 7ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯತ್ತ ಮುಖಮಾಡಿದೆ. ದೆಹಲಿಯಲ್ಲಿ ಇಂದು ಲೀಟರ್ ಪೆಟ್ರೋಲ್ ಬೆಲೆ 26 ಪೈಸೆ ಏರಿಕೆ ಕಂಡಿದೆ. ಲೀಟರ್ ಡೀಸೆಲ್ ಬೆಲೆ 29 ಪೈಸೆಯಷ್ಟು ಏರಿಕೆಯಾಗಿದೆ. ಕಳೆದ ಹಲವು ದಿನಗಳಿಂದ ಬೆಲೆ ಏರಿಕೆಯತ್ತ ಸಾಗುತ್ತಿರುವುದು ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. ನಿಲ್ಲದ ಬೆಲೆ ಏರಿಕೆಯಿಂದ ದರ ಶತಕ ಬಾರಿಸುವ ನಿರೀಕ್ಷೆಗೆ ಸಂದೇಹವೇ ಇಲ್ಲ ಎಂಬುದಾಗಿ ಜನ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇದೀಗ ದೆಹಲಿಯಲ್ಲಿ ಪ್ರತಿ ಲೀ. ಪೆಟ್ರೋಲ್​ ಬೆಲೆ ₹88.99 ಹಾಗೂ ಡೀಸೆಲ್ ದರ ಪ್ರತಿ ಲೀ.ಗೆ ₹79.35.

ಬೆಂಗಳೂರಿನಲ್ಲೂ ಪೆಟ್ರೋಲ್​ ಬೆಲೆ ಏರಿಕೆ ಕಂಡಿದ್ದು, ಇಂದಿನ ಪೆಟ್ರೋಲ್​ ಬೆಲೆ ₹ 91.95 ಹಾಗೂ ಡೀಸೆಲ್ ₹84.10 ಆಗಿದೆ. ಸತತ ತೈಲ ಬೆಲೆ ಏರಿಕೆ ಜನರ ನಿದ್ದೆ ಕೆಡಿಸುತ್ತಿದೆ. ಮುಂಬೈನಲ್ಲೂ ಕೂಡಾ ದರ ಹೆಚ್ಚಳವಾಗಿದ್ದು, ಪ್ರತಿ ಲೀ. ಪೆಟ್ರೋಲ್​ ₹95.44 ಹಾಗೂ ಡೀಸೆಲ್ ದರ ₹86.33 ಆಗಿದೆ. ಕೋಲ್ಕತ್ತದಲ್ಲಿ ಪ್ರತಿ ಲೀ. ಪೆಟ್ರೋಲ್​ ಬೆಲೆ ₹90.24 ಹಾಗೂ ಡೀಸೆಲ್ ₹82.92 ಆಗಿದೆ. ಚೆನ್ನೈನಲ್ಲಿ ಪ್ರತಿ ಲೀ. ಪೆಟ್ರೋಲ್​ ₹91.17 ಹಾಗೂ ಡೀಸೆಲ್ 84.42 ಆಗಿದೆ.  ಪ್ರತಿ ದಿನ ಏರಿಕೆಯತ್ತ ಮುಖ ಮಾಡುತ್ತಿರುವ ತೈಲದ ಬೆಲೆಯಿಂದ ಜನರು ಬೇಸತ್ತಿದ್ದಾರೆ. ಸತತವಾಗಿ 7ನೇ ದಿನವೂ ಬೆಲೆ ಏರಿಕೆಯನ್ನು ನೋಡಿದರೆ ಪ್ರತಿ ಲೀ.ಬೆಲೆ ಶತಕ ಬಾರಿಸುವುದರಲ್ಲಿ ಯಾವುದೇ ಅನುಮಾನವೇ ಇಲ್ಲ.

ಇದನ್ನೂ ಓದಿ: Petrol Price Today: ಸತತ 6ನೇ ದಿನವೂ ಏರಿಕೆ ಕಂಡ ಪೆಟ್ರೋಲ್ ದರ; 29 ಪೈಸೆ ಹೆಚ್ಚಳ

ತೈಲದ ಏರಿಕೆಯು ಜನ ಜೀವನದ ಮೇಲೆ ಅತಿಯಾಗಿ ಪರಿಣಾಮ ಬೀರಲಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲದ ದರ ಏರಿಕೆ ಕಂಡಂತೆಯೇ ದೇಶೀಯ ಮಾರುಕಟ್ಟೆಯಲ್ಲೂ ಕೂಡಾ ದರ ಏರಿಕೆಯಾಗುತ್ತದೆ. ನಿರಂತರವಾಗಿ ದರ ಏರಿಕೆಯತ್ತ ಜಿಗಿಯುತ್ತಿರುವುದು ಗ್ರಾಹಕರನ್ನು ಕಂಗಾಲುಗೆಡಿಸಿದೆ.

Published On - 8:27 am, Mon, 15 February 21

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!