AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price: ಏರುತ್ತಲೇ ಇದೆ ಪೆಟ್ರೋಲ್ ದರ.. ಇಂದೂ 25 ಪೈಸೆ ಹೆಚ್ಚಳ

Petrol Diesel Rate: ಇಂದು ದೆಹಲಿಯಲ್ಲಿ 35 ಪೈಸೆ ಹೆಚ್ಚಳದೊಂದಿಗೆ ಪೆಟ್ರೋಲ್​ ದರ ₹90.93ಕ್ಕೆ ಜಿಗಿದಿದೆ. ಹಾಗೆಯೇ ಡೀಸೆಲ್​ 38 ಪೈಸೆ ಹೆಚ್ಚಳದಿಂದ ₹81.32ಕ್ಕೆ ಮಾರಾಟವಾಗುತ್ತಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್​ ದರ ಇಳಿಕೆಯತ್ತ ಸಾಗಿದ್ದು. ಜನರು ಕೊಂಚ ನಿರಾಳರಾಗಿದ್ದಾರೆ.

Petrol Diesel Price: ಏರುತ್ತಲೇ ಇದೆ ಪೆಟ್ರೋಲ್ ದರ.. ಇಂದೂ 25 ಪೈಸೆ ಹೆಚ್ಚಳ
ಸಾಂದರ್ಭಿಕ ಚಿತ್ರ
shruti hegde
| Edited By: ಸಾಧು ಶ್ರೀನಾಥ್​|

Updated on: Feb 23, 2021 | 10:31 AM

Share

ಬೆಂಗಳೂರು: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ತೀವ್ರವಾಗಿ ಏರಿಕೆಯಾಗಿರುವುದರಿಂದ ದೇಶದಲ್ಲಿ ಪೆಟ್ರೋಲ್​, ಡೀಸೆಲ್​ ಬೆಲೆ ಕೂಡಾ ಮಂಗಳವಾರವೂ ಮತ್ತೆ ಏರಿಕೆಯತ್ತ ಸಾಗಿದೆ. ದೆಹಲಿಯಲ್ಲಿ ದೈನಂದಿನ ಇಂಧನ ದರದ ಪರಿಷ್ಕರಣೆಯ ನಂತರ ಪೆಟ್ರೋಲ್​ ದರ 25 ಪೈಸೆ ಹಾಗೂ ಡೀಸೆಲ್​ 35 ಪೈಸೆ ಹೆಚ್ಚಾಗಿದೆ.

ನಿನ್ನೆ ಪೆಟ್ರೋಲ್​ ದರ ₹90.58 ಇತ್ತು. ಇದೀಗ ಪ್ರತಿ ಲೀಟರ್​ ₹90.93ಕ್ಕೆ ಜಿಗಿದಿದೆ. ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್​ ₹81.32 ಇದ್ದು, ಇದೀಗ  ₹81.32ಕ್ಕೆ ಮಾರಾಟವಾಗುತ್ತಿದೆ. ಈ ತಿಂಗಳಲ್ಲಿ ಪೆಟ್ರೋಲ್​ ದರ ಒಟ್ಟು ಪ್ರತಿ ಲೀಟರ್​ಗೆ ₹4.63ರಷ್ಟು ಏರಿಕೆ ಕಂಡಿದೆ ಹಾಗೂ ಡೀಸೆಲ್​₹4.84ರಷ್ಟು ಹೆಚ್ಚಳವಾಗಿದೆ.

ಇಂದು 34 ಪೈಸೆ ಹೆಚ್ಚಳದ ನಂತರ ಮುಂಬೈನಲ್ಲಿ ಇದೀಗ ಪೆಟ್ರೋಲ್​ ದರ ಪ್ರತಿ ಲೀಟರ್​ಗೆ ₹97.34 ಹಾಗೂ 38ಪೈಸೆ ಹೆಚ್ಚಳದಿಂದ ಡೀಸೆಲ್​ ದರ ₹ 88.44ಕ್ಕೆ ಗ್ರಾಹಕರು ಕೊಂಡುಕೊಳ್ಳುತ್ತಿದ್ದಾರೆ. ಹಾಗೆಯೇ ಚೆನ್ನೈನಲ್ಲಿ ಪೆಟ್ರೋಲ್​ ದರದಲ್ಲಿ 31 ಪೈಸೆ ಏಋಇಕೆ ಮಾಡಲಾಗಿದ್ದು, ಪ್ರತಿ ಲೀಟರ್​ ಬೆಲೆ ₹92.90 ಆಗಿದೆ. ಹಾಗೂ ಡೀಸೆಲ್​ ದರ 33 ಪೈಸೆ ಹೆಚ್ಚಳವಾಗಿದ್ದು, ₹86.06ಕ್ಕೆ ಮಾರಾಟವಾಗುತ್ತಿದೆ.

ಕೊಲ್ಕತ್ತಾದಲ್ಲಿ ಪೆಟ್ರೋಲ್​ ದರ 66ಪೈಸೆ ಇಳಿಕೆ ಕಂಡಿದ್ದು ₹91.78 ಇದ್ದ ಪೆಟ್ರೋಲ್​ ದರ ಇದೀಗ ₹91.12ಕ್ಕೆ ಲಭ್ಯವಾಗುತ್ತಿದೆ. ಹಾಗೂ ಡೀಸೆಲ್​ ದರವೂ ಕೂಡಾ 36 ಪೈಸೆ ಕಡಿಮೆಯಾಗಿದ್ದು, ಇದೀಗ ಪ್ರತಿ ಲೀಟರ್​ ಡೀಸೆಲ್​ ದರ ₹84.20ಕ್ಕೆ ಲಭ್ಯವಾಗುತ್ತಿದೆ. ಇಷ್ಟು ದಿನ ಏರುತ್ತಲೇ ಇದ್ದ ಇಂಧನ ದರವನ್ನು ನೋಡುತ್ತಿದ್ದ ಕೊಲ್ಕತ್ತ ನಾಗರಿಕರಿಗೆ ಕೊಂಚ ಖುಷಿಯುಂಟಾಗಿದೆ.

ಇದನ್ನೂ ಓದಿ: Petrol Diesel Price: ಏರುತ್ತಲೇ ಇದೆ ಪೆಟ್ರೋಲ್ ದರ.. ಬೆಲೆ ಏರಿಕೆ ಕಾರಣ ಬಿಚ್ಚಿಟ್ಟ ಸಚಿವ ಧರ್ಮೇಂದ್ರ ಪ್ರಧಾನ್

ಇದನ್ನೂ ಓದಿ: Petrol/Diesel Price: ಸತತ 13ನೇ ದಿನವೂ ಪೆಟ್ರೋಲ್ ದರ 39 ಪೈಸೆ ಹೆಚ್ಚಳ.. ಜನಸಾಮಾನ್ಯರ ಕೆಂಗಣ್ಣು

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್