AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ 9ನೇ ದಿನ ಪೆಟ್ರೋಲ್ ದರ ಏರಿಕೆ.. 25 ಪೈಸೆ ಹೆಚ್ಚಳ!

Petrol Diesel Rate: ಇಂದು ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 25 ಪೈಸೆ ಏರಿಕೆ ಹಾಗೂ ಲೀಟರ್ ಡೀಸೆಲ್ ಬೆಲೆ 25 ಪೈಸೆಯಷ್ಟು ಹೆಚ್ಚಳವಾಗಿದೆ.

Petrol Price Today: ಸತತ 9ನೇ ದಿನ ಪೆಟ್ರೋಲ್ ದರ ಏರಿಕೆ.. 25 ಪೈಸೆ ಹೆಚ್ಚಳ!
ಸಾಂದರ್ಭಿಕ ಚಿತ್ರ
shruti hegde
|

Updated on:Feb 17, 2021 | 4:03 PM

Share

ಬೆಂಗಳೂರು: ಸತತವಾಗಿ 9ನೇ ದಿನವೂ ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆಯತ್ತ ಜಿಗಿದಿದೆ. ಪೆಟ್ರೋಲ್​ ಬೆಲೆ 25 ಪೈಸೆ ಹೆಚ್ಚಳವಾಗಿದ್ದು, ದೆಹಲಿಯಲ್ಲಿ ಇಂದಿನ ಪೆಟ್ರೋಲ್ ಬೆಲೆ ಲೀಟರ್​ಗೆ ₹89.54 ಹಾಗೂ ಡೀಸೆಲ್​ ಕೂಡಾ 25 ಪೈಸೆ ಹೆಚ್ಚಳವಾಗಿದ್ದು, ಲೀಟರ್​ ಡೀಸೆಲ್​ ಬೆಲೆ ₹79.95 ಆಗಿದೆ. ದೇಶದಲ್ಲಿ ಗರಿಷ್ಠ ಪ್ರಮಾಣದ ಬೆಲೆ ಏರಿಕೆ ಕಾಣುವ ರಾಜಸ್ಥಾನದಲ್ಲಿ.. ಇಂದು ಪೆಟ್ರೋಲ್​ ಬೆಲೆ ಲೀಟರಿಗೆ 96 ರೂಪಾಯಿಯಿದ್ದು, ಶತಕದತ್ತ ಮುನ್ನುಗ್ಗುತ್ತಿದೆ.

ಪೆಟ್ರೋಲ್​, ಡೀಸೆಲ್ ಬೆಲೆ ಗಣನೀಯವಾಗಿ ಏರಿಕೆಯತ್ತ ಸಾಗುತ್ತಲೇ ಇದೆ. ಸತತವಾಗಿ 9ನೇ ದಿನವೂ ಕೂಡಾ ಬೆಲೆಯಲ್ಲಿ ಹೆಚ್ಚಳವಾಗಿದೆ. ತೈಲ ದರ ಏರಿಕೆ ಪರಿಣಾಮ ಜನರ ಜೀವನದ ಮೇಲೆ ಗಂಭೀರವಾದ ಪರಿಣಾಮವನ್ನು ಉಂಟು ಮಾಡುತ್ತದೆ. ಸಾರ್ವಕಾಲಿಕವಾಗಿ ದಾಖಲೆಯತ್ತ ತೈಲದ ಬೆಲೆ ಏರುತ್ತಿರುವುದನ್ನು ನೋಡುತ್ತಿದ್ದರೆ, ಪ್ರತಿ ಲೀ. ಪೆಟ್ರೋಲ್ ಬೆಲೆ 100 ರೂ.ಗೆ ತಲುವುದರ ಬಗ್ಗೆ ಯಾವುದೇ ಸಂದೇಹವಿಲ್ಲ.

ಇದನ್ನೂ ಓದಿ: Petrol Price Today: ಇಂದೂ ಏರಿದ ಪೆಟ್ರೋಲ್ ದರ.. 30 ಪೈಸೆ ಹೆಚ್ಚಳ!

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡುಬರುತ್ತಿದೆ. ಇದೀಗ ಇದೇ ಬೆನ್ನಲ್ಲೇ ಆಹಾರ ಧಾನ್ಯ, ಬೇಳೆಕಾಳು, ಹಣ್ಣು, ತರಕಾರಿಗಳ ಬೆಲೆಯೂ ಕೂಡ ಹೆಚ್ಚಳವಾಗಿದೆ. ಹಾಗೂ ಜೀವನಾವಶ್ಯಕ ವಸ್ತುಗಳ ಬೆಲೆಯ ದರವೂ ದಿಢೀರ್ ಏರಿಕೆಯಾಗುತ್ತಿದೆ.

Published On - 8:32 am, Wed, 17 February 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ