AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸ್ಥಿರತೆಯಲ್ಲಿ ಇಂಧನ​ ಬೆಲೆ; ವಿವಿಧ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ದರ ವಿವರ ಹೀಗಿದೆ

Petrol Diesel Rate Today: ಇಂಧನ ದರದಲ್ಲಿ ಇಂದು ಬುಧವಾರ (ಮೇ 26) ಯಾವುದೇ ಬದಲಾವಣೆಗಳಿಲ್ಲ. ಮಂಗಳವಾರ ಲೀಟರ್​ ಪೆಟ್ರೋಲ್​ ಬೆಲೆಯಲ್ಲಿ 24 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 25 ಪೈಸೆ ಏರಿಕೆ ಮಾಡಲಾಗಿತ್ತು.

Petrol Price Today: ಸ್ಥಿರತೆಯಲ್ಲಿ ಇಂಧನ​ ಬೆಲೆ; ವಿವಿಧ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ದರ ವಿವರ ಹೀಗಿದೆ
ಪಿಟಿಐ ಚಿತ್ರ
shruti hegde
|

Updated on: May 26, 2021 | 8:49 AM

Share

ದೆಹಲಿ: ಇಂಧನ ದರದಲ್ಲಿ ಇಂದು ಬುಧವಾರ (ಮೇ 26) ಯಾವುದೇ ಬದಲಾವಣೆಗಳಿಲ್ಲ. ಮಂಗಳವಾರ ಲೀಟರ್​ ಪೆಟ್ರೋಲ್​ ಬೆಲೆಯಲ್ಲಿ 24 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 25 ಪೈಸೆ ಏರಿಕೆ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಇಂಧನ ದರ ಏರಿಕೆಯಿಂದಾಗಿ ಪೆಟ್ರೋಲ್​, ಡೀಸೆಲ್​ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ.

ಪೆಟ್ರೋಲ್​ ಮತ್ತು ಡೀಸೆಲ್​ ದರವನ್ನು ಮೇ ತಿಂಗಳಿನಲ್ಲಿ ಒಟ್ಟು 13 ಬಾರಿ ಏರಿಕೆ ಮಾಡಲಾಗಿದೆ. ಈ ಮೂಲಕ ಕೆಲವು ನಗರಗಳಲ್ಲಿ ಪೆಟ್ರೋಲ್ ದರ 100ರ ಗಡಿ ದಾಟಿವೆ. ಇನ್ನು ಕೆಲವು ನಗರಗಳು ಗಡಿಯ ಅಂಚಿನಲ್ಲಿವೆ. ರಾಜಸ್ಥಾನದ ಶ್ರೀಗಂಗನಗರದಲ್ಲಿ ಲೀಟರ್​ ಪೆಟ್ರೋಲ್​ ದರ 104.42 ರೂಪಾಯಿ ಇದ್ದು, ಲೀಟರ್​ ಡೀಸೆಲ್​ ದರ 97.18 ರೂಪಾಯಿ ಇದೆ. ಭೂಪಾಲ್​ನಲ್ಲಿಯೂ ಲೀಟರ್​ ಪೆಟ್ರೋಲ್​ 100ರ ಗಡಿ ದಾಟಿದ್ದು, 101.52 ರೂಪಾಯಿ ಇದೆ. ಹಾಗೂ ಪ್ರತಿ ಲೀಟರ್ ಡೀಸೆಲ್​ ದರ 92.77 ರೂಪಾಯಿ ಇದೆ.

ಇನ್ನೇನು ಕೆಲ ಪೈಸೆಗಳಷ್ಟು ಏರಿಕೆ ಕಂಡರೆ ಮುಂಬೈ ನಗರದಲ್ಲಿ ಪೆಟ್ರೋಲ್​ ದರ ಗರಿಷ್ಠ ಮಟ್ಟದಲ್ಲಿ ದಾಖಲಾಗುವ ಸಾಧ್ಯತೆಗಳು ಹೆಚ್ಚಿವೆ. ಲೀಟರ್​ ಪೆಟ್ರೋಲ್​ ದರ 99.71 ರೂಪಾಯಿ ಇದ್ದು, ಲೀಟರ್​ ಡೀಸೆಲ್​ ದರ 91.57 ರೂಪಾಯಿ ಇದೆ.

ಕೊಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 93.49 ರೂಪಾಯಿ ಇದೆ. ಹಾಗೆಯೇ ಲೀಟರ್​ ಡೀಸೆಲ್​87.91 ರೂಪಾಯಿ ಆಗಿದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 95.06 ರೂಪಾಯಿ ಆಗಿದೆ. ಅದೇ ರೀತಿ ಲೀಟರ್​ ಡೀಸೆಲ್​ ದರ 89.11 ರೂಪಾಯಿ ಇದೆ. ಬೆಂಗಳೂರು ನಗರದಲ್ಲಿ ಲೀಟರ್​ ಪೆಟ್ರೋಲ್​ ದರ 96.55 ರೂಪಾಯಿ ಆಗಿದೆ. ಅದೇ ರೀತಿ ಲೀಟರ್​ ಡೀಸೆಲ್​ಅನ್ನು 89.39 ರೂಪಾಯಿ ಇದೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ