AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸ್ಥಿರತೆಯಲ್ಲಿ ಇಂಧನ​ ಬೆಲೆ; ವಿವಿಧ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ದರ ವಿವರ ಹೀಗಿದೆ

Petrol Diesel Rate Today: ಇಂಧನ ದರದಲ್ಲಿ ಇಂದು ಬುಧವಾರ (ಮೇ 26) ಯಾವುದೇ ಬದಲಾವಣೆಗಳಿಲ್ಲ. ಮಂಗಳವಾರ ಲೀಟರ್​ ಪೆಟ್ರೋಲ್​ ಬೆಲೆಯಲ್ಲಿ 24 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 25 ಪೈಸೆ ಏರಿಕೆ ಮಾಡಲಾಗಿತ್ತು.

Petrol Price Today: ಸ್ಥಿರತೆಯಲ್ಲಿ ಇಂಧನ​ ಬೆಲೆ; ವಿವಿಧ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ದರ ವಿವರ ಹೀಗಿದೆ
ಪಿಟಿಐ ಚಿತ್ರ
shruti hegde
|

Updated on: May 26, 2021 | 8:49 AM

Share

ದೆಹಲಿ: ಇಂಧನ ದರದಲ್ಲಿ ಇಂದು ಬುಧವಾರ (ಮೇ 26) ಯಾವುದೇ ಬದಲಾವಣೆಗಳಿಲ್ಲ. ಮಂಗಳವಾರ ಲೀಟರ್​ ಪೆಟ್ರೋಲ್​ ಬೆಲೆಯಲ್ಲಿ 24 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 25 ಪೈಸೆ ಏರಿಕೆ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಇಂಧನ ದರ ಏರಿಕೆಯಿಂದಾಗಿ ಪೆಟ್ರೋಲ್​, ಡೀಸೆಲ್​ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ.

ಪೆಟ್ರೋಲ್​ ಮತ್ತು ಡೀಸೆಲ್​ ದರವನ್ನು ಮೇ ತಿಂಗಳಿನಲ್ಲಿ ಒಟ್ಟು 13 ಬಾರಿ ಏರಿಕೆ ಮಾಡಲಾಗಿದೆ. ಈ ಮೂಲಕ ಕೆಲವು ನಗರಗಳಲ್ಲಿ ಪೆಟ್ರೋಲ್ ದರ 100ರ ಗಡಿ ದಾಟಿವೆ. ಇನ್ನು ಕೆಲವು ನಗರಗಳು ಗಡಿಯ ಅಂಚಿನಲ್ಲಿವೆ. ರಾಜಸ್ಥಾನದ ಶ್ರೀಗಂಗನಗರದಲ್ಲಿ ಲೀಟರ್​ ಪೆಟ್ರೋಲ್​ ದರ 104.42 ರೂಪಾಯಿ ಇದ್ದು, ಲೀಟರ್​ ಡೀಸೆಲ್​ ದರ 97.18 ರೂಪಾಯಿ ಇದೆ. ಭೂಪಾಲ್​ನಲ್ಲಿಯೂ ಲೀಟರ್​ ಪೆಟ್ರೋಲ್​ 100ರ ಗಡಿ ದಾಟಿದ್ದು, 101.52 ರೂಪಾಯಿ ಇದೆ. ಹಾಗೂ ಪ್ರತಿ ಲೀಟರ್ ಡೀಸೆಲ್​ ದರ 92.77 ರೂಪಾಯಿ ಇದೆ.

ಇನ್ನೇನು ಕೆಲ ಪೈಸೆಗಳಷ್ಟು ಏರಿಕೆ ಕಂಡರೆ ಮುಂಬೈ ನಗರದಲ್ಲಿ ಪೆಟ್ರೋಲ್​ ದರ ಗರಿಷ್ಠ ಮಟ್ಟದಲ್ಲಿ ದಾಖಲಾಗುವ ಸಾಧ್ಯತೆಗಳು ಹೆಚ್ಚಿವೆ. ಲೀಟರ್​ ಪೆಟ್ರೋಲ್​ ದರ 99.71 ರೂಪಾಯಿ ಇದ್ದು, ಲೀಟರ್​ ಡೀಸೆಲ್​ ದರ 91.57 ರೂಪಾಯಿ ಇದೆ.

ಕೊಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 93.49 ರೂಪಾಯಿ ಇದೆ. ಹಾಗೆಯೇ ಲೀಟರ್​ ಡೀಸೆಲ್​87.91 ರೂಪಾಯಿ ಆಗಿದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 95.06 ರೂಪಾಯಿ ಆಗಿದೆ. ಅದೇ ರೀತಿ ಲೀಟರ್​ ಡೀಸೆಲ್​ ದರ 89.11 ರೂಪಾಯಿ ಇದೆ. ಬೆಂಗಳೂರು ನಗರದಲ್ಲಿ ಲೀಟರ್​ ಪೆಟ್ರೋಲ್​ ದರ 96.55 ರೂಪಾಯಿ ಆಗಿದೆ. ಅದೇ ರೀತಿ ಲೀಟರ್​ ಡೀಸೆಲ್​ಅನ್ನು 89.39 ರೂಪಾಯಿ ಇದೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?