AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸ್ಥಿರತೆಯಲ್ಲಿ ಇಂಧನ​ ಬೆಲೆ; ವಿವಿಧ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ದರ ವಿವರ ಹೀಗಿದೆ

Petrol Diesel Rate Today: ಇಂಧನ ದರದಲ್ಲಿ ಇಂದು ಬುಧವಾರ (ಮೇ 26) ಯಾವುದೇ ಬದಲಾವಣೆಗಳಿಲ್ಲ. ಮಂಗಳವಾರ ಲೀಟರ್​ ಪೆಟ್ರೋಲ್​ ಬೆಲೆಯಲ್ಲಿ 24 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 25 ಪೈಸೆ ಏರಿಕೆ ಮಾಡಲಾಗಿತ್ತು.

Petrol Price Today: ಸ್ಥಿರತೆಯಲ್ಲಿ ಇಂಧನ​ ಬೆಲೆ; ವಿವಿಧ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ದರ ವಿವರ ಹೀಗಿದೆ
ಪಿಟಿಐ ಚಿತ್ರ
shruti hegde
|

Updated on: May 26, 2021 | 8:49 AM

Share

ದೆಹಲಿ: ಇಂಧನ ದರದಲ್ಲಿ ಇಂದು ಬುಧವಾರ (ಮೇ 26) ಯಾವುದೇ ಬದಲಾವಣೆಗಳಿಲ್ಲ. ಮಂಗಳವಾರ ಲೀಟರ್​ ಪೆಟ್ರೋಲ್​ ಬೆಲೆಯಲ್ಲಿ 24 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 25 ಪೈಸೆ ಏರಿಕೆ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಇಂಧನ ದರ ಏರಿಕೆಯಿಂದಾಗಿ ಪೆಟ್ರೋಲ್​, ಡೀಸೆಲ್​ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ.

ಪೆಟ್ರೋಲ್​ ಮತ್ತು ಡೀಸೆಲ್​ ದರವನ್ನು ಮೇ ತಿಂಗಳಿನಲ್ಲಿ ಒಟ್ಟು 13 ಬಾರಿ ಏರಿಕೆ ಮಾಡಲಾಗಿದೆ. ಈ ಮೂಲಕ ಕೆಲವು ನಗರಗಳಲ್ಲಿ ಪೆಟ್ರೋಲ್ ದರ 100ರ ಗಡಿ ದಾಟಿವೆ. ಇನ್ನು ಕೆಲವು ನಗರಗಳು ಗಡಿಯ ಅಂಚಿನಲ್ಲಿವೆ. ರಾಜಸ್ಥಾನದ ಶ್ರೀಗಂಗನಗರದಲ್ಲಿ ಲೀಟರ್​ ಪೆಟ್ರೋಲ್​ ದರ 104.42 ರೂಪಾಯಿ ಇದ್ದು, ಲೀಟರ್​ ಡೀಸೆಲ್​ ದರ 97.18 ರೂಪಾಯಿ ಇದೆ. ಭೂಪಾಲ್​ನಲ್ಲಿಯೂ ಲೀಟರ್​ ಪೆಟ್ರೋಲ್​ 100ರ ಗಡಿ ದಾಟಿದ್ದು, 101.52 ರೂಪಾಯಿ ಇದೆ. ಹಾಗೂ ಪ್ರತಿ ಲೀಟರ್ ಡೀಸೆಲ್​ ದರ 92.77 ರೂಪಾಯಿ ಇದೆ.

ಇನ್ನೇನು ಕೆಲ ಪೈಸೆಗಳಷ್ಟು ಏರಿಕೆ ಕಂಡರೆ ಮುಂಬೈ ನಗರದಲ್ಲಿ ಪೆಟ್ರೋಲ್​ ದರ ಗರಿಷ್ಠ ಮಟ್ಟದಲ್ಲಿ ದಾಖಲಾಗುವ ಸಾಧ್ಯತೆಗಳು ಹೆಚ್ಚಿವೆ. ಲೀಟರ್​ ಪೆಟ್ರೋಲ್​ ದರ 99.71 ರೂಪಾಯಿ ಇದ್ದು, ಲೀಟರ್​ ಡೀಸೆಲ್​ ದರ 91.57 ರೂಪಾಯಿ ಇದೆ.

ಕೊಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 93.49 ರೂಪಾಯಿ ಇದೆ. ಹಾಗೆಯೇ ಲೀಟರ್​ ಡೀಸೆಲ್​87.91 ರೂಪಾಯಿ ಆಗಿದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 95.06 ರೂಪಾಯಿ ಆಗಿದೆ. ಅದೇ ರೀತಿ ಲೀಟರ್​ ಡೀಸೆಲ್​ ದರ 89.11 ರೂಪಾಯಿ ಇದೆ. ಬೆಂಗಳೂರು ನಗರದಲ್ಲಿ ಲೀಟರ್​ ಪೆಟ್ರೋಲ್​ ದರ 96.55 ರೂಪಾಯಿ ಆಗಿದೆ. ಅದೇ ರೀತಿ ಲೀಟರ್​ ಡೀಸೆಲ್​ಅನ್ನು 89.39 ರೂಪಾಯಿ ಇದೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್​ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Follow Us
shruti hegde
shruti hegde
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ