AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PFI Ban: ದೇಶದಲ್ಲಿ PFIನ Twitter ಖಾತೆಗೆ ನಿರ್ಬಂಧ, ಕರ್ನಾಟಕದಲ್ಲಿ ಮಾತ್ರ ಚಾಲ್ತಿಯಲ್ಲಿದೆ

ಸರ್ಕಾರವು ನಿಷೇಧಿಸಿರುವ ಇಸ್ಲಾಮಿಕ್ ಗ್ರೂಪ್ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ಟ್ವಿಟರ್ ಖಾತೆಯನ್ನು ಭಾರತದಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಯಿಂದ ತಡೆಹಿಡಿಯಲಾಗಿದೆ. @PFIofficial ಖಾತೆಯು ಸುಮಾರು 81,000 ಬೆಂಬಲಿಗರನ್ನು ಹೊಂದಿದೆ. ಆದರೆ ಪಿಎಫ್​ಐ ಕರ್ನಾಟಕದ ಟ್ವಿಟರ್ ಖಾತೆ ಚಾಲ್ತಿಯಲ್ಲಿದೆ.

PFI Ban: ದೇಶದಲ್ಲಿ PFIನ Twitter ಖಾತೆಗೆ ನಿರ್ಬಂಧ, ಕರ್ನಾಟಕದಲ್ಲಿ ಮಾತ್ರ ಚಾಲ್ತಿಯಲ್ಲಿದೆ
TV9 Web
| Edited By: |

Updated on:Sep 29, 2022 | 10:12 AM

Share

ದೆಹಲಿ: ಸರ್ಕಾರವು ನಿಷೇಧಿಸಿರುವ ಇಸ್ಲಾಮಿಕ್ ಗ್ರೂಪ್ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ಟ್ವಿಟರ್ ಖಾತೆಯನ್ನು ಭಾರತದಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಯಿಂದ ತಡೆಹಿಡಿಯಲಾಗಿದೆ. @PFIofficial ಖಾತೆಯು ಸುಮಾರು 81,000 ಬೆಂಬಲಿಗರನ್ನು ಹೊಂದಿದೆ. ಆದರೆ ಪಿಎಫ್​ಐ ಕರ್ನಾಟಕದ ಟ್ವಿಟರ್ ಖಾತೆ ಚಾಲ್ತಿಯಲ್ಲಿದೆ. ಎಲ್ಲ ಸಾಮಾಜಿಕ ಜಾಲತಾಣದಲ್ಲಿ PFIನ ಖಾತೆಗಳನ್ನು ತಡೆಹಿಡಿದಿಲ್ಲ. ಭಾರತದ ಕೆಲವೊಂದು ಭಾಗದಲ್ಲಿ ಈ PFI ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ನಿರ್ಬಂಧಿಸಲಾಗಿದೆ.

ಭಯೋತ್ಪಾದಕ ಆರೋಪದ ಸಂಬಂಧಿಸಿರುವಂತೆ PFI ಮತ್ತು ಅದರ ಅಂಗಸಂಸ್ಥೆಗಳ ಮೇಲೆ ಐದು ವರ್ಷಗಳ ನಿಷೇಧವನ್ನು ಕೇಂದ್ರ ಗೃಹ ಸಚಿವಾಲಯವು ಸೂಚನೆ ನೀಡಿದ ನಂತರ ಈ ಘಟನೆ ನಡೆದಿದೆ. ಕಳೆದ ಎರಡು ವಾರಗಳಿಂದ ದೇಶಾದ್ಯಂತ ನಡೆದ ದಾಳಿಗಳಲ್ಲಿ 200ಕ್ಕೂ ಹೆಚ್ಚು ಪಿಎಫ್‌ಐ ಮುಖಂಡರನ್ನು ಬಂಧಿಸಲಾಗಿದೆ.

ಪ್ಯಾನ್-ಇಂಡಿಯಾ ಪ್ರಾಮುಖ್ಯತೆಯ ಪ್ರಕರಣಗಳನ್ನು ತನಿಖೆ ಮಾಡುವ ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಅಕ್ರಮ ಹಣವನ್ನು ಪತ್ತೆಹಚ್ಚುವ ಜಾರಿ ನಿರ್ದೇಶನಾಲಯ, PFI ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಗುಂಪಿನೊಂದಿಗೆ ಸಂಪರ್ಕ ಹೊಂದಿದೆ ಮತ್ತು ಶಸ್ತ್ರಾಸ್ತ್ರ ತರಬೇತಿ ಶಿಬಿರಗಳನ್ನು ನಡೆಸಿದೆ ಎಂದು ಆರೋಪಿಸಿದೆ. ನಿಷೇಧದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲು ಪಿಎಫ್‌ಐ ನಿರ್ಧಾರಿಸಿದೆ. ಪಿಎಫ್‌ಐ ಈ ಆರೋಪಗಳನ್ನು ನಿರಾಕರಿಸಿದೆ.

Published On - 10:11 am, Thu, 29 September 22

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು