AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ವರ್ಷದೊಳಗಿನ ಮಕ್ಕಳ ಮೇಲೆ ಕೊರೊನಾ ಲಸಿಕೆ ಪರೀಕ್ಷೆಗೆ ಮುಂದಾದ ಫೈಜರ್​ -ಬಯೋಎನ್​​ಟೆಕ್​ ಸಂಸ್ಥೆ

ಫೈಜರ್​ ಸಂಸ್ಥೆ 12 ವರ್ಷದೊಳಗಿನ ಮಕ್ಕಳ ಮೇಲೆ ಕೊವಿಡ್​ ಲಸಿಕೆ ಪ್ರಯೋಗವನ್ನು ಶುರುಮಾಡಿದೆ.

12 ವರ್ಷದೊಳಗಿನ ಮಕ್ಕಳ ಮೇಲೆ ಕೊರೊನಾ ಲಸಿಕೆ ಪರೀಕ್ಷೆಗೆ ಮುಂದಾದ ಫೈಜರ್​ -ಬಯೋಎನ್​​ಟೆಕ್​ ಸಂಸ್ಥೆ
ಕೊರೊನಾ ಲಸಿಕೆ
shruti hegde
| Edited By: |

Updated on: Mar 26, 2021 | 1:26 PM

Share

ದೆಹಲಿ: ಫೈಜರ್​ ಸಂಸ್ಥೆ 12 ವರ್ಷದೊಳಗಿನ ಮಕ್ಕಳ ಮೇಲೆ ಕೊವಿಡ್​ ಲಸಿಕೆ ಪ್ರಯೋಗವನ್ನು ಶುರುಮಾಡಿದೆ. 2022ರ ವೇಳೆಗೆ 12 ವರ್ಷದ ಒಳಗಿನ ಮಕ್ಕಳಿಗೆ ಕೊವಿಡ್​ ಲಸಿಕೆ ನೀಡುವ ಭರವಸೆಯಲ್ಲಿ ಫೈಜರ್​ ಸಂಸ್ಥೆ ಪ್ರಯೋಗಕ್ಕೆ ಮುಂದಾಗಿದೆ. ಕಳೆದ ಬುಧವಾರ ಮಕ್ಕಳ ಮೇಲೆ ಮೊದಲ ಲಸಿಕೆ ಪ್ರಯೋಗ ಮಾಡಲಾಗಿದೆ. 

ಅಮೆರಿಕದಲ್ಲಿ ಬುಧವಾರ ಬೆಳಿಗ್ಗೆ ಸರಿಸುಮಾರು 66 ಮಿಲಿಯನ್ ಡೋಸ್​ ಲಸಿಕೆ ನೀಡಲಾಗಿದೆ. ಹಾಗೂ 16 ಮತ್ತು 17 ವರ್ಷ ವಯಸ್ಸಿನವರಿಗೆ ಫೈಜರ್​ -ಬಯೋಎನ್​​ಟೆಕ್​ ಲಸಿಕೆಗಳನ್ನು ಮಾತ್ರ ನೀಡಲಾಗುತ್ತಿದೆ. 18 ವರ್ಷ ಹಾಗೂ ಮೇಲ್ಪಟ್ಟವರಿಗೆ ಮಾಡೆರ್ನಾ​ ಲಸಿಕೆ, 12 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನವರಿಗೆ ಯಾವ ಲಸಿಕೆ ನೀಡಬೇಕು ಎಂಬುದು ಇನ್ನು ನಿರ್ಧಾರವಾಗಿಲ್ಲ ಎಂದು ಯುಎಸ್​ ಸೆಂಟರ್ಸ್​ ಫಾರ್​ ಡಿಸೀಸ್ ಕಂಟ್ರೋಲ್​ ಆ್ಯಂಡ್​ ಪ್ರಿವೆನ್ಷನ್ ತಿಳಿಸಿದೆ.

ಇದೀಗ ಪ್ರಾರಂಭದಲ್ಲಿ 10, 20 ಹಾಗೂ 30 ಮೈಕ್ರೋ ಗ್ರಾಂನಷ್ಟು ಫೈಜರ್​ – ಬಯೋಎನ್​ಟೆಕ್​ ಲಸಿಕೆಗಳನ್ನು ನೀಡಲು ನಿರ್ಧಾರ ಮಾಡಲಾಗಿದೆ. 144 ಜನರ ಮೇಲೆ ಈಗಾಗಲೇ ಲಸಿಕೆ ಪ್ರಯೋಗ ನಡೆದಿದೆ. ಮುಂಬರುವ ದಿನಗಳಲ್ಲಿ 4,000 ಕ್ಕೂ ಹೆಚ್ಚು ಮಕ್ಕಳ ಮೇಲೆ ಲಸಿಕೆ ಪ್ರಯೋಗ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ನಂತರ ಪ್ರಯೋಗದ ದತ್ತಾಂಶವನ್ನು ಕಂಪನಿಗಳು ಸಂಗ್ರಹಿಸಲಿವೆ. ಆನಂತರವಷ್ಟೇ ಸಾರ್ವಜನಿಕವಾಗಿ ಮಕ್ಕಳಿಗೆ ಲಸಿಕೆ ನೀಡಬೇಕೋ ಅಥವಾ ಬೇಡವೋ ಎಂಬುದು ನಿರ್ಧಾರವಾಗಲಿದೆ.

ಇದನ್ನೂ ಓದಿ: Covid 19 Vaccination: ಏಪ್ರಿಲ್ 1ರಿಂದಲೇ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ; ಕೇಂದ್ರ ಸರ್ಕಾರದಿಂದ ಘೋಷಣೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ