AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹುಟ್ಟಿದ ಚೀನಾದಲ್ಲೇ ಲಸಿಕೆ ಸಿದ್ಧಪಡಿಸುತ್ತಿದೆಯೇ ಫೈಜರ್? ವೈರಲ್​ ಆಯ್ತು ಫೋಟೋ

ಚೀನಾದಲ್ಲಿ ಮೊಟ್ಟ ಮೊದಲ ಬಾರಿಗೆ ಕೊರೊನಾ ವೈರಸ್​ ಕಾಣಿಸಿಕೊಂಡಿತ್ತು. ಇದಾದ ನಂತರ ಎಲ್ಲ ರಾಷ್ಟ್ರಗಳಿಗೂ ಇದು ಹಬ್ಬಿತ್ತು. ಅಮೆರಿಕ ಸೇರಿದಂತೆ ವಿಶ್ವದ ಬಹುತೇಕ ರಾಷ್ಟ್ರಗಳು ಚೀನಾಗೆ ಹಿಡಿಶಾಪ ಹಾಕಿದ್ದವು. ಆದರೆ, ವಿಚಿತ್ರ ಎಂಬಂತೆ ಈಗ ಚೀನಾದಲ್ಲೇ ಕೊರೊನಾ ವೈರಸ್​ಗೆ ಔಷಧ ಸಿದ್ಧವಾಗುತ್ತಿದೆಯಂತೆ.

ಕೊರೊನಾ ಹುಟ್ಟಿದ ಚೀನಾದಲ್ಲೇ ಲಸಿಕೆ ಸಿದ್ಧಪಡಿಸುತ್ತಿದೆಯೇ ಫೈಜರ್? ವೈರಲ್​ ಆಯ್ತು ಫೋಟೋ
ಚೀನಾದಲ್ಲಿ ನಿರ್ಮಾಣವಾಗಿದೆ ಎನ್ನಲಾದ ಕೊರೊನಾ ಔಷಧ
ರಾಜೇಶ್ ದುಗ್ಗುಮನೆ
| Edited By: |

Updated on: Dec 21, 2020 | 8:58 PM

Share

ನವದೆಹಲಿ: ಕೊರೊನಾ ವೈರಸ್ ಸೋಂಕು ಹರಡಿದ ಬೆನ್ನಲ್ಲೇ ನಾನಾ ರಾಷ್ಟ್ರಗಳು ಚೀನಾದ ವಿರುದ್ಧ ಹರಿಹಾಯುತ್ತಿವೆ. ಆದರೆ ಇದೀಗ ಬ್ರಿಟನ್, ಅಮೆರಿಕ ಸೇರಿದಂತೆ ವಿಶ್ವದ ಹಲವು ದೇಶಗಳಿಗೆ ಕೊರೊನಾ ಸೋಂಕಿನ ವಿರುದ್ಧ ಲಸಿಕೆ ನೀಡುತ್ತಿರುವ ಫೈಜರ್ ಕಂಪನಿ, ಅದೇ ಚೀನಾದಿಂದಲೇ ಲಸಿಕೆ ತಯಾರಿಸುತ್ತಿದೆಯೇ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಫೋಟೋ ಇಂಥ ಪ್ರಶ್ನೆಗಳಿಗೆ ಮುಖ್ಯ ಕಾರಣವಾಗಿದೆ.

ಟ್ವಿಟರ್​ನಲ್ಲಿ ಫೈಜರ್​ ಸಂಸ್ಥೆ ತಯಾರಿಸುತ್ತಿರುವ ಕೊರೊನಾ ವೈರಸ್​ ಲಸಿಕೆಯ ಫೋಟೋ ಒಂದು ವೈರಲ್​ ಆಗಿದೆ. ಇದರ ಬಲಭಾಗದ ಕೆಳಮೂಲೆಯಲ್ಲಿ ಮೇಡ್​ ಇನ್​ ಚೀನಾ ಎಂದು ಬರೆಯಲಾಗಿದೆ. ಈ ಬಗ್ಗೆ ಸಾಕಷ್ಟು ಆಕ್ರೋಶ ಹಾಗೂ ಅನುಮಾನಗಳು ಮೂಡಿವೆ. ಅಲ್ಲದೆ, ಚೀನಾದಲ್ಲೇ ಈ ಔಷಧ ಸಿದ್ಧಪಡಿಸುತ್ತಿರುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಕೂಡ ಕೇಳಿ ಬಂದಿದೆ. ಆದರೆ ಈ ಚಿತ್ರದ ಸತ್ಯಾಸತ್ಯತೆ ಇನ್ನೂ ದೃಢಪಡಬೇಕಿದೆ.

ಭಾರತಕ್ಕೆಂದೇ ವಿಶೇಷ ಕೊರೊನಾ ಲಸಿಕೆ ಸಿದ್ಧಪಡಿಸಲು ಮುಂದಾಯ್ತು ಫೈಜರ್.. ಏನಿದರ ಮರ್ಮ?

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ