AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ದೇಶದಲ್ಲಿ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯ ಸಂಭ್ರಮದ ಆಚರಣೆಯ ಚಿತ್ರನೋಟ..

ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು.

ಪೃಥ್ವಿಶಂಕರ
| Edited By: |

Updated on: Jan 14, 2021 | 2:30 PM

Share
ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು.

ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು.

1 / 8
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಮಕರ ಸಂಕ್ರಾಂತಿಯ ಪ್ರಯುಕ್ತ ತಮ್ಮ ನಿವಾಸದಲ್ಲಿ ಬಸವನಿಗೆ ಪೂಜೆ ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಮಕರ ಸಂಕ್ರಾಂತಿಯ ಪ್ರಯುಕ್ತ ತಮ್ಮ ನಿವಾಸದಲ್ಲಿ ಬಸವನಿಗೆ ಪೂಜೆ ಸಲ್ಲಿಸಿದರು.

2 / 8
ಗುಜರಾತ್​ನ ಅಹಮದಾಬಾದ್‌ನಲ್ಲಿರುವ ಶ್ರೀ ಜಗನ್ನಾಥಜಿ ದೇವಸ್ಥಾನದಲ್ಲಿ ಸಂಕ್ರಾಂತಿ ಪ್ರಯುಕ್ತವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಾರ್ಥನೆ ಸಲ್ಲಿಸಿದರು

ಗುಜರಾತ್​ನ ಅಹಮದಾಬಾದ್‌ನಲ್ಲಿರುವ ಶ್ರೀ ಜಗನ್ನಾಥಜಿ ದೇವಸ್ಥಾನದಲ್ಲಿ ಸಂಕ್ರಾಂತಿ ಪ್ರಯುಕ್ತವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಾರ್ಥನೆ ಸಲ್ಲಿಸಿದರು

3 / 8
ಮಧುರೈನ ಅವನಿಯಪುರಂ ಪೊಂಗಲ್​ ಪ್ರಯುಕ್ತವಾಗಿ ಜಲ್ಲಿಕಟ್ಟು ಆಚರಣೆಯನ್ನು ಸಡಗರದಿಂದ ನೆರವೇರಿಸುತ್ತಾರೆ. ಈ ಸಂದರ್ಭದಲ್ಲಿ ಯುವಕರು ಹೋರಿಯನ್ನು ಪಳಗಿಸಲು ಪ್ರಯತ್ನಿಸುತ್ತಿರುವುದು.

ಮಧುರೈನ ಅವನಿಯಪುರಂ ಪೊಂಗಲ್​ ಪ್ರಯುಕ್ತವಾಗಿ ಜಲ್ಲಿಕಟ್ಟು ಆಚರಣೆಯನ್ನು ಸಡಗರದಿಂದ ನೆರವೇರಿಸುತ್ತಾರೆ. ಈ ಸಂದರ್ಭದಲ್ಲಿ ಯುವಕರು ಹೋರಿಯನ್ನು ಪಳಗಿಸಲು ಪ್ರಯತ್ನಿಸುತ್ತಿರುವುದು.

4 / 8
ತ್ರಿಪುರದಲ್ಲಿ ಸಂಕ್ರಾಂತಿ ಆಚರಣೆಯ ಅಂಗವಾಗಿ ಲಂಕಮುರದ ಮಹಿಳೆಯರು ತಮ್ಮ ಅಂಗಳವನ್ನು ರಂಗೋಲಿಯಿಂದ  ಅಲಂಕರಿಸಿರುವುದು.

ತ್ರಿಪುರದಲ್ಲಿ ಸಂಕ್ರಾಂತಿ ಆಚರಣೆಯ ಅಂಗವಾಗಿ ಲಂಕಮುರದ ಮಹಿಳೆಯರು ತಮ್ಮ ಅಂಗಳವನ್ನು ರಂಗೋಲಿಯಿಂದ ಅಲಂಕರಿಸಿರುವುದು.

5 / 8
ದಕ್ಷಿಣ 24 ಪರಗಣದಲ್ಲಿ ಯಾತ್ರಿಕರು ಮಕರ ಸಮಯದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಆಚರಣೆಗಳಲ್ಲಿ ತೊಡಗಿರುವುದು.

ದಕ್ಷಿಣ 24 ಪರಗಣದಲ್ಲಿ ಯಾತ್ರಿಕರು ಮಕರ ಸಮಯದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಆಚರಣೆಗಳಲ್ಲಿ ತೊಡಗಿರುವುದು.

6 / 8
ಬಿಹಾರದ ಪಾಟ್ನಾದಲ್ಲಿ ಗಾಳಿಪಟ ಮಾರಾಟಗಾರರು ಸಂಕ್ರಾಂತಿಯ ಪ್ರಯುಕ್ತ ಪಿಎಂ ಮೋದಿಯವರ ಭಾವಚಿತ್ರವಿರುವ ಗಾಳಿಪಟಗಳನ್ನು ತಯಾರಿಸಿರುವುದು.

ಬಿಹಾರದ ಪಾಟ್ನಾದಲ್ಲಿ ಗಾಳಿಪಟ ಮಾರಾಟಗಾರರು ಸಂಕ್ರಾಂತಿಯ ಪ್ರಯುಕ್ತ ಪಿಎಂ ಮೋದಿಯವರ ಭಾವಚಿತ್ರವಿರುವ ಗಾಳಿಪಟಗಳನ್ನು ತಯಾರಿಸಿರುವುದು.

7 / 8
ಮುಂಬೈನ ಧಾರಾವಿಯಲ್ಲಿ ಪೊಂಗಲ್ ಹಬ್ಬದ ಪ್ರಯುಕ್ತ ಭಕ್ತರು ಸಿಹಿ ತಿನಿಸುಗಳನ್ನು ತಯಾರಿಸುವಲ್ಲಿ ನಿರತರಾಗಿರುವುದು

ಮುಂಬೈನ ಧಾರಾವಿಯಲ್ಲಿ ಪೊಂಗಲ್ ಹಬ್ಬದ ಪ್ರಯುಕ್ತ ಭಕ್ತರು ಸಿಹಿ ತಿನಿಸುಗಳನ್ನು ತಯಾರಿಸುವಲ್ಲಿ ನಿರತರಾಗಿರುವುದು

8 / 8
Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​