AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ದೇಶದಲ್ಲಿ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯ ಸಂಭ್ರಮದ ಆಚರಣೆಯ ಚಿತ್ರನೋಟ..

ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು.

ಪೃಥ್ವಿಶಂಕರ
| Edited By: |

Updated on: Jan 14, 2021 | 2:30 PM

Share
ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು.

ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು.

1 / 8
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಮಕರ ಸಂಕ್ರಾಂತಿಯ ಪ್ರಯುಕ್ತ ತಮ್ಮ ನಿವಾಸದಲ್ಲಿ ಬಸವನಿಗೆ ಪೂಜೆ ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಮಕರ ಸಂಕ್ರಾಂತಿಯ ಪ್ರಯುಕ್ತ ತಮ್ಮ ನಿವಾಸದಲ್ಲಿ ಬಸವನಿಗೆ ಪೂಜೆ ಸಲ್ಲಿಸಿದರು.

2 / 8
ಗುಜರಾತ್​ನ ಅಹಮದಾಬಾದ್‌ನಲ್ಲಿರುವ ಶ್ರೀ ಜಗನ್ನಾಥಜಿ ದೇವಸ್ಥಾನದಲ್ಲಿ ಸಂಕ್ರಾಂತಿ ಪ್ರಯುಕ್ತವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಾರ್ಥನೆ ಸಲ್ಲಿಸಿದರು

ಗುಜರಾತ್​ನ ಅಹಮದಾಬಾದ್‌ನಲ್ಲಿರುವ ಶ್ರೀ ಜಗನ್ನಾಥಜಿ ದೇವಸ್ಥಾನದಲ್ಲಿ ಸಂಕ್ರಾಂತಿ ಪ್ರಯುಕ್ತವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಾರ್ಥನೆ ಸಲ್ಲಿಸಿದರು

3 / 8
ಮಧುರೈನ ಅವನಿಯಪುರಂ ಪೊಂಗಲ್​ ಪ್ರಯುಕ್ತವಾಗಿ ಜಲ್ಲಿಕಟ್ಟು ಆಚರಣೆಯನ್ನು ಸಡಗರದಿಂದ ನೆರವೇರಿಸುತ್ತಾರೆ. ಈ ಸಂದರ್ಭದಲ್ಲಿ ಯುವಕರು ಹೋರಿಯನ್ನು ಪಳಗಿಸಲು ಪ್ರಯತ್ನಿಸುತ್ತಿರುವುದು.

ಮಧುರೈನ ಅವನಿಯಪುರಂ ಪೊಂಗಲ್​ ಪ್ರಯುಕ್ತವಾಗಿ ಜಲ್ಲಿಕಟ್ಟು ಆಚರಣೆಯನ್ನು ಸಡಗರದಿಂದ ನೆರವೇರಿಸುತ್ತಾರೆ. ಈ ಸಂದರ್ಭದಲ್ಲಿ ಯುವಕರು ಹೋರಿಯನ್ನು ಪಳಗಿಸಲು ಪ್ರಯತ್ನಿಸುತ್ತಿರುವುದು.

4 / 8
ತ್ರಿಪುರದಲ್ಲಿ ಸಂಕ್ರಾಂತಿ ಆಚರಣೆಯ ಅಂಗವಾಗಿ ಲಂಕಮುರದ ಮಹಿಳೆಯರು ತಮ್ಮ ಅಂಗಳವನ್ನು ರಂಗೋಲಿಯಿಂದ  ಅಲಂಕರಿಸಿರುವುದು.

ತ್ರಿಪುರದಲ್ಲಿ ಸಂಕ್ರಾಂತಿ ಆಚರಣೆಯ ಅಂಗವಾಗಿ ಲಂಕಮುರದ ಮಹಿಳೆಯರು ತಮ್ಮ ಅಂಗಳವನ್ನು ರಂಗೋಲಿಯಿಂದ ಅಲಂಕರಿಸಿರುವುದು.

5 / 8
ದಕ್ಷಿಣ 24 ಪರಗಣದಲ್ಲಿ ಯಾತ್ರಿಕರು ಮಕರ ಸಮಯದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಆಚರಣೆಗಳಲ್ಲಿ ತೊಡಗಿರುವುದು.

ದಕ್ಷಿಣ 24 ಪರಗಣದಲ್ಲಿ ಯಾತ್ರಿಕರು ಮಕರ ಸಮಯದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಆಚರಣೆಗಳಲ್ಲಿ ತೊಡಗಿರುವುದು.

6 / 8
ಬಿಹಾರದ ಪಾಟ್ನಾದಲ್ಲಿ ಗಾಳಿಪಟ ಮಾರಾಟಗಾರರು ಸಂಕ್ರಾಂತಿಯ ಪ್ರಯುಕ್ತ ಪಿಎಂ ಮೋದಿಯವರ ಭಾವಚಿತ್ರವಿರುವ ಗಾಳಿಪಟಗಳನ್ನು ತಯಾರಿಸಿರುವುದು.

ಬಿಹಾರದ ಪಾಟ್ನಾದಲ್ಲಿ ಗಾಳಿಪಟ ಮಾರಾಟಗಾರರು ಸಂಕ್ರಾಂತಿಯ ಪ್ರಯುಕ್ತ ಪಿಎಂ ಮೋದಿಯವರ ಭಾವಚಿತ್ರವಿರುವ ಗಾಳಿಪಟಗಳನ್ನು ತಯಾರಿಸಿರುವುದು.

7 / 8
ಮುಂಬೈನ ಧಾರಾವಿಯಲ್ಲಿ ಪೊಂಗಲ್ ಹಬ್ಬದ ಪ್ರಯುಕ್ತ ಭಕ್ತರು ಸಿಹಿ ತಿನಿಸುಗಳನ್ನು ತಯಾರಿಸುವಲ್ಲಿ ನಿರತರಾಗಿರುವುದು

ಮುಂಬೈನ ಧಾರಾವಿಯಲ್ಲಿ ಪೊಂಗಲ್ ಹಬ್ಬದ ಪ್ರಯುಕ್ತ ಭಕ್ತರು ಸಿಹಿ ತಿನಿಸುಗಳನ್ನು ತಯಾರಿಸುವಲ್ಲಿ ನಿರತರಾಗಿರುವುದು

8 / 8
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್