AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ದೇಶದಲ್ಲಿ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯ ಸಂಭ್ರಮದ ಆಚರಣೆಯ ಚಿತ್ರನೋಟ..

ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು.

ಪೃಥ್ವಿಶಂಕರ
| Edited By: |

Updated on: Jan 14, 2021 | 2:30 PM

Share
ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು.

ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು.

1 / 8
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಮಕರ ಸಂಕ್ರಾಂತಿಯ ಪ್ರಯುಕ್ತ ತಮ್ಮ ನಿವಾಸದಲ್ಲಿ ಬಸವನಿಗೆ ಪೂಜೆ ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಮಕರ ಸಂಕ್ರಾಂತಿಯ ಪ್ರಯುಕ್ತ ತಮ್ಮ ನಿವಾಸದಲ್ಲಿ ಬಸವನಿಗೆ ಪೂಜೆ ಸಲ್ಲಿಸಿದರು.

2 / 8
ಗುಜರಾತ್​ನ ಅಹಮದಾಬಾದ್‌ನಲ್ಲಿರುವ ಶ್ರೀ ಜಗನ್ನಾಥಜಿ ದೇವಸ್ಥಾನದಲ್ಲಿ ಸಂಕ್ರಾಂತಿ ಪ್ರಯುಕ್ತವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಾರ್ಥನೆ ಸಲ್ಲಿಸಿದರು

ಗುಜರಾತ್​ನ ಅಹಮದಾಬಾದ್‌ನಲ್ಲಿರುವ ಶ್ರೀ ಜಗನ್ನಾಥಜಿ ದೇವಸ್ಥಾನದಲ್ಲಿ ಸಂಕ್ರಾಂತಿ ಪ್ರಯುಕ್ತವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಾರ್ಥನೆ ಸಲ್ಲಿಸಿದರು

3 / 8
ಮಧುರೈನ ಅವನಿಯಪುರಂ ಪೊಂಗಲ್​ ಪ್ರಯುಕ್ತವಾಗಿ ಜಲ್ಲಿಕಟ್ಟು ಆಚರಣೆಯನ್ನು ಸಡಗರದಿಂದ ನೆರವೇರಿಸುತ್ತಾರೆ. ಈ ಸಂದರ್ಭದಲ್ಲಿ ಯುವಕರು ಹೋರಿಯನ್ನು ಪಳಗಿಸಲು ಪ್ರಯತ್ನಿಸುತ್ತಿರುವುದು.

ಮಧುರೈನ ಅವನಿಯಪುರಂ ಪೊಂಗಲ್​ ಪ್ರಯುಕ್ತವಾಗಿ ಜಲ್ಲಿಕಟ್ಟು ಆಚರಣೆಯನ್ನು ಸಡಗರದಿಂದ ನೆರವೇರಿಸುತ್ತಾರೆ. ಈ ಸಂದರ್ಭದಲ್ಲಿ ಯುವಕರು ಹೋರಿಯನ್ನು ಪಳಗಿಸಲು ಪ್ರಯತ್ನಿಸುತ್ತಿರುವುದು.

4 / 8
ತ್ರಿಪುರದಲ್ಲಿ ಸಂಕ್ರಾಂತಿ ಆಚರಣೆಯ ಅಂಗವಾಗಿ ಲಂಕಮುರದ ಮಹಿಳೆಯರು ತಮ್ಮ ಅಂಗಳವನ್ನು ರಂಗೋಲಿಯಿಂದ  ಅಲಂಕರಿಸಿರುವುದು.

ತ್ರಿಪುರದಲ್ಲಿ ಸಂಕ್ರಾಂತಿ ಆಚರಣೆಯ ಅಂಗವಾಗಿ ಲಂಕಮುರದ ಮಹಿಳೆಯರು ತಮ್ಮ ಅಂಗಳವನ್ನು ರಂಗೋಲಿಯಿಂದ ಅಲಂಕರಿಸಿರುವುದು.

5 / 8
ದಕ್ಷಿಣ 24 ಪರಗಣದಲ್ಲಿ ಯಾತ್ರಿಕರು ಮಕರ ಸಮಯದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಆಚರಣೆಗಳಲ್ಲಿ ತೊಡಗಿರುವುದು.

ದಕ್ಷಿಣ 24 ಪರಗಣದಲ್ಲಿ ಯಾತ್ರಿಕರು ಮಕರ ಸಮಯದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಆಚರಣೆಗಳಲ್ಲಿ ತೊಡಗಿರುವುದು.

6 / 8
ಬಿಹಾರದ ಪಾಟ್ನಾದಲ್ಲಿ ಗಾಳಿಪಟ ಮಾರಾಟಗಾರರು ಸಂಕ್ರಾಂತಿಯ ಪ್ರಯುಕ್ತ ಪಿಎಂ ಮೋದಿಯವರ ಭಾವಚಿತ್ರವಿರುವ ಗಾಳಿಪಟಗಳನ್ನು ತಯಾರಿಸಿರುವುದು.

ಬಿಹಾರದ ಪಾಟ್ನಾದಲ್ಲಿ ಗಾಳಿಪಟ ಮಾರಾಟಗಾರರು ಸಂಕ್ರಾಂತಿಯ ಪ್ರಯುಕ್ತ ಪಿಎಂ ಮೋದಿಯವರ ಭಾವಚಿತ್ರವಿರುವ ಗಾಳಿಪಟಗಳನ್ನು ತಯಾರಿಸಿರುವುದು.

7 / 8
ಮುಂಬೈನ ಧಾರಾವಿಯಲ್ಲಿ ಪೊಂಗಲ್ ಹಬ್ಬದ ಪ್ರಯುಕ್ತ ಭಕ್ತರು ಸಿಹಿ ತಿನಿಸುಗಳನ್ನು ತಯಾರಿಸುವಲ್ಲಿ ನಿರತರಾಗಿರುವುದು

ಮುಂಬೈನ ಧಾರಾವಿಯಲ್ಲಿ ಪೊಂಗಲ್ ಹಬ್ಬದ ಪ್ರಯುಕ್ತ ಭಕ್ತರು ಸಿಹಿ ತಿನಿಸುಗಳನ್ನು ತಯಾರಿಸುವಲ್ಲಿ ನಿರತರಾಗಿರುವುದು

8 / 8
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್