AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ದೇಶದಲ್ಲಿ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯ ಸಂಭ್ರಮದ ಆಚರಣೆಯ ಚಿತ್ರನೋಟ..

ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು.

ಪೃಥ್ವಿಶಂಕರ
| Edited By: |

Updated on: Jan 14, 2021 | 2:30 PM

Share
ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು.

ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು.

1 / 8
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಮಕರ ಸಂಕ್ರಾಂತಿಯ ಪ್ರಯುಕ್ತ ತಮ್ಮ ನಿವಾಸದಲ್ಲಿ ಬಸವನಿಗೆ ಪೂಜೆ ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಮಕರ ಸಂಕ್ರಾಂತಿಯ ಪ್ರಯುಕ್ತ ತಮ್ಮ ನಿವಾಸದಲ್ಲಿ ಬಸವನಿಗೆ ಪೂಜೆ ಸಲ್ಲಿಸಿದರು.

2 / 8
ಗುಜರಾತ್​ನ ಅಹಮದಾಬಾದ್‌ನಲ್ಲಿರುವ ಶ್ರೀ ಜಗನ್ನಾಥಜಿ ದೇವಸ್ಥಾನದಲ್ಲಿ ಸಂಕ್ರಾಂತಿ ಪ್ರಯುಕ್ತವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಾರ್ಥನೆ ಸಲ್ಲಿಸಿದರು

ಗುಜರಾತ್​ನ ಅಹಮದಾಬಾದ್‌ನಲ್ಲಿರುವ ಶ್ರೀ ಜಗನ್ನಾಥಜಿ ದೇವಸ್ಥಾನದಲ್ಲಿ ಸಂಕ್ರಾಂತಿ ಪ್ರಯುಕ್ತವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಾರ್ಥನೆ ಸಲ್ಲಿಸಿದರು

3 / 8
ಮಧುರೈನ ಅವನಿಯಪುರಂ ಪೊಂಗಲ್​ ಪ್ರಯುಕ್ತವಾಗಿ ಜಲ್ಲಿಕಟ್ಟು ಆಚರಣೆಯನ್ನು ಸಡಗರದಿಂದ ನೆರವೇರಿಸುತ್ತಾರೆ. ಈ ಸಂದರ್ಭದಲ್ಲಿ ಯುವಕರು ಹೋರಿಯನ್ನು ಪಳಗಿಸಲು ಪ್ರಯತ್ನಿಸುತ್ತಿರುವುದು.

ಮಧುರೈನ ಅವನಿಯಪುರಂ ಪೊಂಗಲ್​ ಪ್ರಯುಕ್ತವಾಗಿ ಜಲ್ಲಿಕಟ್ಟು ಆಚರಣೆಯನ್ನು ಸಡಗರದಿಂದ ನೆರವೇರಿಸುತ್ತಾರೆ. ಈ ಸಂದರ್ಭದಲ್ಲಿ ಯುವಕರು ಹೋರಿಯನ್ನು ಪಳಗಿಸಲು ಪ್ರಯತ್ನಿಸುತ್ತಿರುವುದು.

4 / 8
ತ್ರಿಪುರದಲ್ಲಿ ಸಂಕ್ರಾಂತಿ ಆಚರಣೆಯ ಅಂಗವಾಗಿ ಲಂಕಮುರದ ಮಹಿಳೆಯರು ತಮ್ಮ ಅಂಗಳವನ್ನು ರಂಗೋಲಿಯಿಂದ  ಅಲಂಕರಿಸಿರುವುದು.

ತ್ರಿಪುರದಲ್ಲಿ ಸಂಕ್ರಾಂತಿ ಆಚರಣೆಯ ಅಂಗವಾಗಿ ಲಂಕಮುರದ ಮಹಿಳೆಯರು ತಮ್ಮ ಅಂಗಳವನ್ನು ರಂಗೋಲಿಯಿಂದ ಅಲಂಕರಿಸಿರುವುದು.

5 / 8
ದಕ್ಷಿಣ 24 ಪರಗಣದಲ್ಲಿ ಯಾತ್ರಿಕರು ಮಕರ ಸಮಯದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಆಚರಣೆಗಳಲ್ಲಿ ತೊಡಗಿರುವುದು.

ದಕ್ಷಿಣ 24 ಪರಗಣದಲ್ಲಿ ಯಾತ್ರಿಕರು ಮಕರ ಸಮಯದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಆಚರಣೆಗಳಲ್ಲಿ ತೊಡಗಿರುವುದು.

6 / 8
ಬಿಹಾರದ ಪಾಟ್ನಾದಲ್ಲಿ ಗಾಳಿಪಟ ಮಾರಾಟಗಾರರು ಸಂಕ್ರಾಂತಿಯ ಪ್ರಯುಕ್ತ ಪಿಎಂ ಮೋದಿಯವರ ಭಾವಚಿತ್ರವಿರುವ ಗಾಳಿಪಟಗಳನ್ನು ತಯಾರಿಸಿರುವುದು.

ಬಿಹಾರದ ಪಾಟ್ನಾದಲ್ಲಿ ಗಾಳಿಪಟ ಮಾರಾಟಗಾರರು ಸಂಕ್ರಾಂತಿಯ ಪ್ರಯುಕ್ತ ಪಿಎಂ ಮೋದಿಯವರ ಭಾವಚಿತ್ರವಿರುವ ಗಾಳಿಪಟಗಳನ್ನು ತಯಾರಿಸಿರುವುದು.

7 / 8
ಮುಂಬೈನ ಧಾರಾವಿಯಲ್ಲಿ ಪೊಂಗಲ್ ಹಬ್ಬದ ಪ್ರಯುಕ್ತ ಭಕ್ತರು ಸಿಹಿ ತಿನಿಸುಗಳನ್ನು ತಯಾರಿಸುವಲ್ಲಿ ನಿರತರಾಗಿರುವುದು

ಮುಂಬೈನ ಧಾರಾವಿಯಲ್ಲಿ ಪೊಂಗಲ್ ಹಬ್ಬದ ಪ್ರಯುಕ್ತ ಭಕ್ತರು ಸಿಹಿ ತಿನಿಸುಗಳನ್ನು ತಯಾರಿಸುವಲ್ಲಿ ನಿರತರಾಗಿರುವುದು

8 / 8
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ