AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ದೇಶದಲ್ಲಿ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯ ಸಂಭ್ರಮದ ಆಚರಣೆಯ ಚಿತ್ರನೋಟ..

ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು.

ಪೃಥ್ವಿಶಂಕರ
| Updated By: ರಶ್ಮಿ ಕಲ್ಲಕಟ್ಟ|

Updated on: Jan 14, 2021 | 2:30 PM

Share
ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು.

ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು.

1 / 8
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಮಕರ ಸಂಕ್ರಾಂತಿಯ ಪ್ರಯುಕ್ತ ತಮ್ಮ ನಿವಾಸದಲ್ಲಿ ಬಸವನಿಗೆ ಪೂಜೆ ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಮಕರ ಸಂಕ್ರಾಂತಿಯ ಪ್ರಯುಕ್ತ ತಮ್ಮ ನಿವಾಸದಲ್ಲಿ ಬಸವನಿಗೆ ಪೂಜೆ ಸಲ್ಲಿಸಿದರು.

2 / 8
ಗುಜರಾತ್​ನ ಅಹಮದಾಬಾದ್‌ನಲ್ಲಿರುವ ಶ್ರೀ ಜಗನ್ನಾಥಜಿ ದೇವಸ್ಥಾನದಲ್ಲಿ ಸಂಕ್ರಾಂತಿ ಪ್ರಯುಕ್ತವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಾರ್ಥನೆ ಸಲ್ಲಿಸಿದರು

ಗುಜರಾತ್​ನ ಅಹಮದಾಬಾದ್‌ನಲ್ಲಿರುವ ಶ್ರೀ ಜಗನ್ನಾಥಜಿ ದೇವಸ್ಥಾನದಲ್ಲಿ ಸಂಕ್ರಾಂತಿ ಪ್ರಯುಕ್ತವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಾರ್ಥನೆ ಸಲ್ಲಿಸಿದರು

3 / 8
ಮಧುರೈನ ಅವನಿಯಪುರಂ ಪೊಂಗಲ್​ ಪ್ರಯುಕ್ತವಾಗಿ ಜಲ್ಲಿಕಟ್ಟು ಆಚರಣೆಯನ್ನು ಸಡಗರದಿಂದ ನೆರವೇರಿಸುತ್ತಾರೆ. ಈ ಸಂದರ್ಭದಲ್ಲಿ ಯುವಕರು ಹೋರಿಯನ್ನು ಪಳಗಿಸಲು ಪ್ರಯತ್ನಿಸುತ್ತಿರುವುದು.

ಮಧುರೈನ ಅವನಿಯಪುರಂ ಪೊಂಗಲ್​ ಪ್ರಯುಕ್ತವಾಗಿ ಜಲ್ಲಿಕಟ್ಟು ಆಚರಣೆಯನ್ನು ಸಡಗರದಿಂದ ನೆರವೇರಿಸುತ್ತಾರೆ. ಈ ಸಂದರ್ಭದಲ್ಲಿ ಯುವಕರು ಹೋರಿಯನ್ನು ಪಳಗಿಸಲು ಪ್ರಯತ್ನಿಸುತ್ತಿರುವುದು.

4 / 8
ತ್ರಿಪುರದಲ್ಲಿ ಸಂಕ್ರಾಂತಿ ಆಚರಣೆಯ ಅಂಗವಾಗಿ ಲಂಕಮುರದ ಮಹಿಳೆಯರು ತಮ್ಮ ಅಂಗಳವನ್ನು ರಂಗೋಲಿಯಿಂದ  ಅಲಂಕರಿಸಿರುವುದು.

ತ್ರಿಪುರದಲ್ಲಿ ಸಂಕ್ರಾಂತಿ ಆಚರಣೆಯ ಅಂಗವಾಗಿ ಲಂಕಮುರದ ಮಹಿಳೆಯರು ತಮ್ಮ ಅಂಗಳವನ್ನು ರಂಗೋಲಿಯಿಂದ ಅಲಂಕರಿಸಿರುವುದು.

5 / 8
ದಕ್ಷಿಣ 24 ಪರಗಣದಲ್ಲಿ ಯಾತ್ರಿಕರು ಮಕರ ಸಮಯದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಆಚರಣೆಗಳಲ್ಲಿ ತೊಡಗಿರುವುದು.

ದಕ್ಷಿಣ 24 ಪರಗಣದಲ್ಲಿ ಯಾತ್ರಿಕರು ಮಕರ ಸಮಯದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಆಚರಣೆಗಳಲ್ಲಿ ತೊಡಗಿರುವುದು.

6 / 8
ಬಿಹಾರದ ಪಾಟ್ನಾದಲ್ಲಿ ಗಾಳಿಪಟ ಮಾರಾಟಗಾರರು ಸಂಕ್ರಾಂತಿಯ ಪ್ರಯುಕ್ತ ಪಿಎಂ ಮೋದಿಯವರ ಭಾವಚಿತ್ರವಿರುವ ಗಾಳಿಪಟಗಳನ್ನು ತಯಾರಿಸಿರುವುದು.

ಬಿಹಾರದ ಪಾಟ್ನಾದಲ್ಲಿ ಗಾಳಿಪಟ ಮಾರಾಟಗಾರರು ಸಂಕ್ರಾಂತಿಯ ಪ್ರಯುಕ್ತ ಪಿಎಂ ಮೋದಿಯವರ ಭಾವಚಿತ್ರವಿರುವ ಗಾಳಿಪಟಗಳನ್ನು ತಯಾರಿಸಿರುವುದು.

7 / 8
ಮುಂಬೈನ ಧಾರಾವಿಯಲ್ಲಿ ಪೊಂಗಲ್ ಹಬ್ಬದ ಪ್ರಯುಕ್ತ ಭಕ್ತರು ಸಿಹಿ ತಿನಿಸುಗಳನ್ನು ತಯಾರಿಸುವಲ್ಲಿ ನಿರತರಾಗಿರುವುದು

ಮುಂಬೈನ ಧಾರಾವಿಯಲ್ಲಿ ಪೊಂಗಲ್ ಹಬ್ಬದ ಪ್ರಯುಕ್ತ ಭಕ್ತರು ಸಿಹಿ ತಿನಿಸುಗಳನ್ನು ತಯಾರಿಸುವಲ್ಲಿ ನಿರತರಾಗಿರುವುದು

8 / 8
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು