AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ಕೋಟಿ ರೂ. ಮೌಲ್ಯದ ನಕಲಿ NCERT ಪಠ್ಯಪುಸ್ತಕಗಳು ಖಾಕಿ ವಶಕ್ಕೆ, ಎಲ್ಲಿ?

ಲಕ್ನೋ: ಉತ್ತರಪ್ರದೇಶದ ಮೀರತ್‌ನಲ್ಲಿ 35 ಕೋಟಿ ರೂ. ಮೌಲ್ಯದ 1.5 ಲಕ್ಷ ನಕಲಿ NCERT ಪುಸ್ತಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಸಹ ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ, ಈ ಪುಸ್ತಕಗಳನ್ನು ದೆಹಲಿ, ಉತ್ತರಾಖಂಡ ಮತ್ತು ಇತರ ರಾಜ್ಯಗಳಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಇದೀಗ, ಪುಸ್ತಕಗಳನ್ನು ಶೇಖರಿಸುತ್ತಿದ್ದ ಗೋದಾಮನ್ನು ಸಹ ಬಂದ್​ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೀರತ್ ಪೊಲೀಸರ ಮೂಗಿನ ಕೆಳಗೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಪುಸ್ತಕಗಳನ್ನು ಅಕ್ರಮವಾಗಿ […]

35 ಕೋಟಿ ರೂ. ಮೌಲ್ಯದ ನಕಲಿ NCERT ಪಠ್ಯಪುಸ್ತಕಗಳು ಖಾಕಿ ವಶಕ್ಕೆ, ಎಲ್ಲಿ?
Follow us
ಸಾಧು ಶ್ರೀನಾಥ್​
| Updated By: KUSHAL V

Updated on:Aug 23, 2020 | 2:33 PM

ಲಕ್ನೋ: ಉತ್ತರಪ್ರದೇಶದ ಮೀರತ್‌ನಲ್ಲಿ 35 ಕೋಟಿ ರೂ. ಮೌಲ್ಯದ 1.5 ಲಕ್ಷ ನಕಲಿ NCERT ಪುಸ್ತಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಸಹ ಬಂಧಿಸಿದ್ದಾರೆ.

ಪ್ರಾಥಮಿಕ ತನಿಖೆಯ ವೇಳೆ, ಈ ಪುಸ್ತಕಗಳನ್ನು ದೆಹಲಿ, ಉತ್ತರಾಖಂಡ ಮತ್ತು ಇತರ ರಾಜ್ಯಗಳಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಇದೀಗ, ಪುಸ್ತಕಗಳನ್ನು ಶೇಖರಿಸುತ್ತಿದ್ದ ಗೋದಾಮನ್ನು ಸಹ ಬಂದ್​ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೀರತ್ ಪೊಲೀಸರ ಮೂಗಿನ ಕೆಳಗೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಪುಸ್ತಕಗಳನ್ನು ಅಕ್ರಮವಾಗಿ ಹೇಗೆ ಮುದ್ರಿಸಲಾಗುತ್ತಿದೆ ಎಂಬ ಪ್ರಶ್ನೆಗಳೂ ಸಹ ಉದ್ಭವಿಸುತ್ತಿವೆ. ದಾಳಿಯಲ್ಲಿ ಮುಟ್ಟುಗೋಲು ಹಾಕಿಕೊಂಡ NCERT ಪಠ್ಯಪುಸ್ತಕಗಳನ್ನು 2 ರಿಂದ 12 ನೇ ತರಗತಿಗೆ ಮುದ್ರಿಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಜೊತೆಗೆ, ದೇಶದ ಹಲವು ರಾಜ್ಯಗಳಲ್ಲಿ ಈ ಪುಸ್ತಕಗಳನ್ನ ಮಾರಾಟ ಮಾಡುತ್ತಿದ್ದವರ ವಿಳಾಸಗಳೂ ಸಹ ಪೊಲೀಸರಿಗೆ ದೊರೆತಿವೆ.

ಇದಲ್ಲದೆ, ಪ್ರಕರಣದ ಮಾಸ್ಟರ್ ಮೈಂಡ್ ಸಚಿನ್ ಗುಪ್ತಾ ಉತ್ತರಪ್ರದೇಶದ ಶಿಕ್ಷಣ ಮಂಡಳಿಯ ನಕಲಿ ಪಠ್ಯಪುಸ್ತಕಗಳನ್ನು ಸಹ ಮುದ್ರಿಸಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

Published On - 2:33 pm, Sun, 23 August 20

ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್