AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ಕೋಟಿ ರೂ. ಮೌಲ್ಯದ ನಕಲಿ NCERT ಪಠ್ಯಪುಸ್ತಕಗಳು ಖಾಕಿ ವಶಕ್ಕೆ, ಎಲ್ಲಿ?

ಲಕ್ನೋ: ಉತ್ತರಪ್ರದೇಶದ ಮೀರತ್‌ನಲ್ಲಿ 35 ಕೋಟಿ ರೂ. ಮೌಲ್ಯದ 1.5 ಲಕ್ಷ ನಕಲಿ NCERT ಪುಸ್ತಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಸಹ ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ, ಈ ಪುಸ್ತಕಗಳನ್ನು ದೆಹಲಿ, ಉತ್ತರಾಖಂಡ ಮತ್ತು ಇತರ ರಾಜ್ಯಗಳಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಇದೀಗ, ಪುಸ್ತಕಗಳನ್ನು ಶೇಖರಿಸುತ್ತಿದ್ದ ಗೋದಾಮನ್ನು ಸಹ ಬಂದ್​ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೀರತ್ ಪೊಲೀಸರ ಮೂಗಿನ ಕೆಳಗೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಪುಸ್ತಕಗಳನ್ನು ಅಕ್ರಮವಾಗಿ […]

35 ಕೋಟಿ ರೂ. ಮೌಲ್ಯದ ನಕಲಿ NCERT ಪಠ್ಯಪುಸ್ತಕಗಳು ಖಾಕಿ ವಶಕ್ಕೆ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Aug 23, 2020 | 2:33 PM

Share

ಲಕ್ನೋ: ಉತ್ತರಪ್ರದೇಶದ ಮೀರತ್‌ನಲ್ಲಿ 35 ಕೋಟಿ ರೂ. ಮೌಲ್ಯದ 1.5 ಲಕ್ಷ ನಕಲಿ NCERT ಪುಸ್ತಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಸಹ ಬಂಧಿಸಿದ್ದಾರೆ.

ಪ್ರಾಥಮಿಕ ತನಿಖೆಯ ವೇಳೆ, ಈ ಪುಸ್ತಕಗಳನ್ನು ದೆಹಲಿ, ಉತ್ತರಾಖಂಡ ಮತ್ತು ಇತರ ರಾಜ್ಯಗಳಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಇದೀಗ, ಪುಸ್ತಕಗಳನ್ನು ಶೇಖರಿಸುತ್ತಿದ್ದ ಗೋದಾಮನ್ನು ಸಹ ಬಂದ್​ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೀರತ್ ಪೊಲೀಸರ ಮೂಗಿನ ಕೆಳಗೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಪುಸ್ತಕಗಳನ್ನು ಅಕ್ರಮವಾಗಿ ಹೇಗೆ ಮುದ್ರಿಸಲಾಗುತ್ತಿದೆ ಎಂಬ ಪ್ರಶ್ನೆಗಳೂ ಸಹ ಉದ್ಭವಿಸುತ್ತಿವೆ. ದಾಳಿಯಲ್ಲಿ ಮುಟ್ಟುಗೋಲು ಹಾಕಿಕೊಂಡ NCERT ಪಠ್ಯಪುಸ್ತಕಗಳನ್ನು 2 ರಿಂದ 12 ನೇ ತರಗತಿಗೆ ಮುದ್ರಿಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಜೊತೆಗೆ, ದೇಶದ ಹಲವು ರಾಜ್ಯಗಳಲ್ಲಿ ಈ ಪುಸ್ತಕಗಳನ್ನ ಮಾರಾಟ ಮಾಡುತ್ತಿದ್ದವರ ವಿಳಾಸಗಳೂ ಸಹ ಪೊಲೀಸರಿಗೆ ದೊರೆತಿವೆ.

ಇದಲ್ಲದೆ, ಪ್ರಕರಣದ ಮಾಸ್ಟರ್ ಮೈಂಡ್ ಸಚಿನ್ ಗುಪ್ತಾ ಉತ್ತರಪ್ರದೇಶದ ಶಿಕ್ಷಣ ಮಂಡಳಿಯ ನಕಲಿ ಪಠ್ಯಪುಸ್ತಕಗಳನ್ನು ಸಹ ಮುದ್ರಿಸಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

Published On - 2:33 pm, Sun, 23 August 20

Follow Us
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್