AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Plane Crashes: ರಾಜಸ್ಥಾನದ ಭರತ್‌ಪುರದಲ್ಲಿ ವಿಮಾನ ಪತನ

ರಾಜಸ್ಥಾನದ ಭರತ್‌ಪುರದಲ್ಲಿ ಚಾರ್ಟರ್ಡ್ ವಿಮಾನವೊಂದು ಪತನಗೊಂಡಿದೆ ಎಂದು ಎಎನ್‌ಐ ವರದಿ ಮಾಡಿದೆ. ಪೊಲೀಸರು ಮತ್ತು ಆಡಳಿತವನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಲೋಕ್ ರಂಜನ್

Plane Crashes: ರಾಜಸ್ಥಾನದ ಭರತ್‌ಪುರದಲ್ಲಿ ವಿಮಾನ ಪತನ
ಚಿತ್ರ ಕೃಪೆ; ಪಿಂಟ್​​ರೆಸ್ಟ್Image Credit source: Pintrest
TV9 Web
| Edited By: |

Updated on:Jan 28, 2023 | 12:52 PM

Share

ಭರತ್‌ಪುರ: ರಾಜಸ್ಥಾನ(Rajasthan) ಭರತ್‌ಪುರದಲ್ಲಿ ಚಾರ್ಟರ್ಡ್ ವಿಮಾನವೊಂದು ಪತನಗೊಂಡಿದೆ ಎಂದು ಎಎನ್‌ಐ ವರದಿ ಮಾಡಿದೆ. ಪೊಲೀಸರು ಮತ್ತು ಆಡಳಿತವನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಲೋಕ್ ರಂಜನ್ ಹೇಳಿದ್ದಾರೆ. ರಾಜಸ್ಥಾನದ ಭರತ್‌ಪುರದಲ್ಲಿ ಶಂಕಿತ ತಾಂತ್ರಿಕ ದೋಷದಿಂದಾಗಿ ಶನಿವಾರ ಚಾರ್ಟರ್ಡ್ ವಿಮಾನವೊಂದು ಪತನಗೊಂಡಿದೆ.ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇಂಡಿಯಾ ಟುಡೆಯೊಂದಿಗೆ ಮಾತನಾಡಿದ ಭರತ್‌ಪುರ ಎಸ್‌ಪಿ ಶ್ಯಾಮ್ ಸಿಂಗ್, ವಿಮಾದಲ್ಲಿ ಬೆಂಕಿಯ ತೀವ್ರತೆಯು ಗಾಳಿಗೆ ಅಪ್ಪಳಿಸಿದ ಎಂದು ಹೇಳಲಾಗಿದೆ, ಆದರೆ ಈ ಬಗ್ಗೆ ಯಾವುದೇ ರೀತಿಯ ಹೆಚ್ಚಿನ ಮಾಹಿತಿ ಪತ್ತೆಯಾಗಿಲ್ಲ ಎಂದು ಹೇಳಲಾಗಿದೆ.

ವಿಮಾನದ ಪೈಲಟ್ ಎಜೆಕ್ಟ್ ಆಗಿದ್ದು, ಆತನ ಪತ್ತೆಗೆ ಪ್ರಯತ್ನ ನಡೆಯುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ. ರಕ್ಷಣಾ ಘಟಕದ ಅಧಿಕಾರಿಗಳು ಇಲ್ಲಿದ್ದಾರೆ. ಪೈಲಟ್ ಇನ್ನೂ ಪತ್ತೆಯಾಗಿಲ್ಲ ಇದರ ಈ ಬಗ್ಗೆ ಕಾರ್ಯಚರಣೆ ನಡೆಸುತ್ತಿದ್ದೇವೆ.

Published On - 11:27 am, Sat, 28 January 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ